August 22, 2026
Mumbai News Kannada
ತುಳುನಾಡು

ಯುವವಾಹಿನಿ (ರಿ.) ಪಡುಬಿದ್ರಿ ಘಟಕದ 2026-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ನಿಖಿಲ್ ಪೂಜಾರಿ ಆಯ್ಕೆ





ಆಗಸ್ಟ್ 30ರಂದು ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ; ಪ್ರತಿಭಾ ಪುರಸ್ಕಾರ ಹಾಗೂ ಪಿ.ಕೆ. ಜಯರಾಮ್ ಪ್ರವರ್ತಿತ ವಿದ್ಯಾನಿಧಿ ವಿತರಣೆ

ಪಡುಬಿದ್ರಿ : ಯುವವಾಹಿನಿ (ರಿ.) ಪಡುಬಿದ್ರಿ ಘಟಕದ 2026-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ನಿಖಿಲ್ ಪೂಜಾರಿ ಆಯ್ಕೆಯಾಗಿದ್ದಾರೆ.

ಕಾರ್ಯದರ್ಶಿಯಾಗಿ ರಾಜೇಶ್ವರಿ ಅವಿನಾಶ್‌,
ಪ್ರಥಮ ಉಪಾಧ್ಯಕ್ಷರು – ಸುಜಾತ ಪ್ರಸಾದ್,
ದ್ವಿತೀಯ ಉಪಾಧ್ಯಕ್ಷರು – ಭಾಸ್ಕರ್ ಎನ್. ಅಂಚನ್, ಜೊತೆ ಕಾರ್ಯದರ್ಶಿ – ಮನೀಷ್ ಎ. ಪೂಜಾರಿ, ಕೋಶಾಧಿಕಾರಿ – ಪೂರ್ಣಿಮಾ ವಿಧಿತ್,
ಆಂತರಿಕ ಲೆಕ್ಕ ಪರಿಶೋಧಕರು – ನಿಶ್ಮಿತಾ ಪಿ.ಎಚ್,
ವ್ಯಕ್ತಿತ್ವ ವಿಕಸನ ನಿರ್ದೇಶಕರು – ಪ್ರತಿಮಾ ಲೋಕೇಶ್, ಕ್ರೀಡಾ ನಿರ್ದೇಶಕರು – ಕು| ಸ್ಫೂರ್ತಿ,
ಆರೋಗ್ಯ ನಿರ್ದೇಶಕರು – ಕು| ದೀಕ್ಷಾ, ಸಮಾಜ ಸೇವಾ ನಿರ್ದೇಶಕರು – ಜಯ ಎನ್. ಪೂಜಾರಿ,
ಕಲೆ ಮತ್ತು ಸಾಹಿತ್ಯ ನಿರ್ದೇಶಕರು – ಹರೀಶ್ ಕೋಟ್ಯಾನ್ ಉಳ್ಳೂರು, ಸಾಂಸ್ಕೃತಿಕ ನಿರ್ದೇಶಕರು – ಕು| ಶ್ರೇಯಾ ಎಸ್. ಬಂಗೇರ, ಉದ್ಯೋಗ ಹಾಗೂ ಭವಿಷ್ಯ ನಿರ್ಮಾಣ ನಿರ್ದೇಶಕರು – ಸಂತೋಷ್ ಕರ್ನಿರೆ, ನಾರಾಯಣ ಗುರು ತತ್ವಾದರ್ಶಗಳ ಪ್ರಚಾರ ಹಾಗೂ
ಅನುಷ್ಠಾನ ನಿರ್ದೇಶಕರು – ಚೈತ್ರಾ ಮನೋಹ‌ರ್,
ವಿದ್ಯಾರ್ಥಿಗಳ ಸಂಘಟನಾ ನಿರ್ದೇಶಕರು – ಕು| ಶ್ರಾವ್ಯ ಎಸ್. ಬಂಗೇರ, ಪ್ರಣಮ್ ಪಿ. ಕೋಟ್ಯಾನ್,
ಪ್ರಚಾರ ನಿರ್ದೇಶಕರು – ಅಂಕಿತ್ ಕುಮಾ‌ರ್, ಮಹಿಳಾ ಸಂಘಟನಾ ನಿರ್ದೇಶಕರು – ಲತಾ ವಸಂತ್, ಶಾಂತ ವಿ., ವಿದ್ಯಾನಿಧಿ ನಿರ್ದೇಶಕರು – ತುಳಸಿ ಕರುಣಾಕರ್, ಸಂಘಟನಾ ಕಾರ್ಯದರ್ಶಿ – ಹೇಮಂತ್ ನಂದಿಕೂರು ಆಯ್ಕೆಯಾಗಿದ್ದಾರೆ.

ಆಗಸ್ಟ್ 30, ರವಿವಾರ ಬೆಳಿಗ್ಗೆ 9 ಗಂಟೆಗೆ ಸಹಕಾರ ಸಂಗಮ ಪಡುಬಿದ್ರಿ ಸಿ.ಎ ಸೊಸೈಟಿ ಇಲ್ಲಿ 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ; ಪ್ರತಿಭಾ ಪುರಸ್ಕಾರ ಹಾಗೂ ಪಿ.ಕೆ ಜಯರಾಮ್ ಪ್ರವರ್ತಿತ ವಿದ್ಯಾ ನಿಧಿ ವಿತರಣೆ ಕಾರ್ಯಕ್ರಮ ಜರಗಲಿದೆ.



Related posts

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಿನ್ನಿಗೋಳಿ ಇದರ 50ನೇ ವರ್ಷದ ಸಂಭ್ರಮಾಚರಣೆ

Mumbai News Desk

ಮಧೂರು ಶ್ರೀ ಮದನಂತೇಶ್ವರ ದೇಗುಲ; ಬ್ರಹ್ಮಕಲಶೋತ್ಸವ, ಮೂಡಪ್ಪ ಸೇವೆ

Mumbai News Desk

ಮೂಲ್ಕಿ ಕಾರ್ನಾಡು ಶ್ರೀ ಹರಿಹರ ಕ್ಷೇತ್ರದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿಜೃಂಭಣೆಯ ದೃಢ ಕಲಶಾಭಿಷೇಕ

Mumbai News Desk

ಉಡುಪಿ ಕೃಷ್ಣನಿಗೆ ‘ಪಾರ್ಥಸಾರಥಿ’ ಸುವರ್ಣ ರಥ ಸಮರ್ಪಣೆ

Mumbai News Desk

ಕೊಳಚಿಕಂಬಳ ಶ್ರೀ ಜಾರಂದಾಯ ಧೂಮಾವತಿ ಯೂತ್ ಕ್ಲಬ್ ನ 16ನೇ ವರ್ಷದ ವಾರ್ಷಿಕೋತ್ಸವ

Mumbai News Desk

ಮೂಲ್ಕಿ : ಹೊಸ ಅಂಗಣ ಮಾಸ ಪತ್ರಿಕೆಯ ತಿಂಗಳ ಬೆಳಕು ಕಾರ್ಯಕ್ರಮ – ಬಪ್ಪನಾಡು ದೇವಸ್ಥಾನದಲ್ಲಿ ದೇವಕಾರ್ಯ ಮಾಡುವ ಶ್ರೀ ನಾರಾಯಣ ಭಟ್ ಎನ್. ಪಿಯವರಿಗೆ ಸನ್ಮಾನ

Mumbai News Desk