30 C
Mumbai
August 31, 2026
Mumbai News Kannada
ತುಳುನಾಡು

ತೋಕೂರು ಮದ್ದೇರಿ ದೈವಸ್ಥಾನದ ಗೌ.ಅಧ್ಯಕ್ಷರಾಗಿ ಪದ್ಮನಾಭ ಆಚಾರ್ಯ, ಅಧ್ಯಕ್ಷರಾಗಿ ಹರಿಪ್ರಸಾದ್ ಜಿ. ಶೆಟ್ಟಿ ಆಯ್ಕೆ





ಹಳೆಯಂಗಡಿ: ತೋಕೂರು ಮದ್ದೇರಿ ದೈವಸ್ಥಾನದ ಆಡಳಿತ ಸಮಿತಿಯ ವಾರ್ಷಿಕ ಮಹಾಸಭೆಯು ಆ 30 ರಂದು ಪೂರ್ವಾಹ್ನ ಗಂಟೆ 10ಕ್ಕೆ ಸರಿಯಾಗಿ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಭಾಭವನದಲ್ಲಿ ಜರಗಿತು. ಮದ್ದೇರಿ ದೈವಸಾನದ ಅಧ್ಯಕ್ಷರಾದ ಪದ್ಮನಾಭ ಆಚಾರ್ಯ ಅವರು ಅಧ್ಯಕ್ಷತೆ ವಹಿಸಿದ್ದರು. ಮುಂದಿನ ಎರಡು ವರ್ಷದ ಅವಧಿಗೆ ಅಧ್ಯಕ್ಷರಾಗಿ ತೋಕೂರು ಗುತ್ತು ಹೊಸಮನೆ ಹರಿಪ್ರಸಾದ್ ಜಿ. ಶೆಟ್ಟಿ,
ಗೌ.ಅಧ್ಯಕ್ಷರಾಗಿ ಪದ್ಮನಾಭ ಆಚಾರ್ಯ ,
ಉಪಾಧ್ಯಕ್ಷರಾಗಿ ಹೇಮನಾಥ ಅಮೀನ್ , ಮೋಹನ್ ದಾಸ್, ಕಾರ್ಯದರ್ಶಿಯಾಗಿ ಸಂತೋಷ್ ದೇವಾಡಿಗ, ಜೊತೆ ಕಾರ್ಯದರ್ಶಿಯಾಗಿ ಅಭಿಷೇಕ್ ಶೆಟ್ಟಿ, . ಕೋಶಾಧಿಕಾರಿಯಾಗಿ ಪುರುಷೋತ್ತಮ ಕೋಟ್ಯಾನ್, ಜೊತೆ ಕೋಶಾಧಿಕಾರಿಯಾಗಿ ಜಗದೀಶ್ ಕುಲಾಲ್ ಆಯ್ಕೆಯಾಗಿದ್ದಾರೆ.
ಗೌರವ ಸಲಹೆಗಾರರಾಗಿ ಗುರುರಾಜ್ ಎಸ್. ಪೂಜಾರಿ, ಪ್ರಭಾಕರ್ ರಾವ್ ಕಂಬಳ ಬೆಟ್ಟು, ಪುರುಷೋತ್ತಮ ಶೆಟ್ಟಿಮೂಡುಮನೆ ,ಸಂಪತ್ ಜೆ.ಶೆಟ್ಟಿ ತೋಕೂರು ಗುತ್ತು ಇವರುಗಳನ್ನು ಆಯ್ಕೆ ಮಾಡಲಾಯಿತು . ಇದೇ ಸಂದರ್ಭದಲ್ಲಿ ನೂತನ ಕಾರ್ಯಕಾರಿ ಸಮಿತಿಯನ್ನೂ ರಚಿಸಲಾಯಿತು.
ಸಭೆಯಲ್ಲಿ ಪದ್ಮನಾಭ ಆಚಾರ್ಯ ಸ್ವಾಗತಿಸಿದರು. ಪುರುಷೋತ್ತಮ ಕೋಟ್ಯಾನ್ ಲೆಕ್ಕಪತ್ರ ಮಂಡಿಸಿದರು. ಹೇಮನಾಥ ಅಮೀನ್ ವಂದಿಸಿದರು ಸಮಿತಿಯ ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು



Related posts

ಪಡುಬಿದ್ರಿ ನಡಿಪಟ್ಣದಲ್ಲಿ ಮೀನುಗಾರರಿಂದ ಸಮುದ್ರ ಪೂಜೆ

Mumbai News Desk

ಶ್ರೀ ದುರ್ಗಾಪರಮೇಶ್ವರಿ ಸನ್ನಿಧಾನದ 18ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ವಿದ್ಯಾರ್ಥಿಗಳ ದತ್ತು ಸ್ವೀಕರ

Mumbai News Desk

ಅದ್ಧೂರಿಯಾಗಿ ನಡೆದ ಮಂಗಳೂರು ದಸರಾ; ದೇಶ-ವಿದೇಶಗಳಿಂದ ಲಕ್ಷಾಂತರ ಮಂದಿ

Mumbai News Desk

ಅಕ್ಷತಾ ಪೂಜಾರಿ ಮನೆಗೆ ನುಗ್ಗಿದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ

Mumbai News Desk

ರಾಮನ ಸೇವೆಯೇ ರಾಷ್ಟ್ರಸೇವೆ: ಒಡಿಯೂರು ಶ್ರೀ

Mumbai News Desk

ಹೆಜಮಾಡಿ : ವಿದ್ಯಾ ಪ್ರಸಾರ ವಿದ್ಯಾ ಮಂದಿರದಲ್ಲಿ ಅಂತರರಾಷ್ಟ್ರೀಯ ಯೋಗ ದಿನ ಮತ್ತು ವನಮಹೋತ್ಸವ ಆಚರಣೆ

Mumbai News Desk