September 6, 2026
Mumbai News Kannada
ಸುದ್ದಿ

ದ ಕನ್ನಡ ಕುಲಾಲರ ಮಾತೃ ಸಂಘಚುನಾವಣೆ ಅಸಿಂಧು ಉ.ನಿಬಂಧಕರ ಆದೇಶ ರದ್ದು,





ಬೆಂಗಳೂರು, : ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ 2024-26ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಆಯ್ಕೆಗೆ ನಡೆದ ಚುನಾವಣೆಯನ್ನು ಅಸಿಂಧುಗೊಳಿಸಿ ಸಹಕಾರ ಸಂಘಗಳ ಜಿಲ್ಲಾ ಉಪ ನಿಬಂಧಕರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.
ಸಹಕಾರ ಸಂಘಗಳ ಉಪ ನಿಬಂಧಕರ ಆದೇಶ ಪ್ರಶ್ನಿಸಿ ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಸಂಘದ ಅಧ್ಯಕ್ಷಮಯೂ‌ರ್ ಉಲ್ಲಾಳ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಇತ್ತೀಚಿಗೆ ಈ ಆದೇಶ ಹೊರಡಿಸಿದೆ. ಸಂಘದ 2024-26ನೇ ಸಾಲಿಗೆ ಕಾರ್ಯಕಾರಿ ಸಮಿತಿಯ ಆಯ್ಕೆಗೆ 2024ರ ನವಂಬರ್ 10ರಂದು ಚುನಾವಣೆ ನಡೆದಿತ್ತು. ಆದರೆ ಚುನಾವಣೆಯಲ್ಲಿ ವ್ಯಾಪಕ ಅಕ್ರಮ ನಡೆದಿದೆ ಎಂಬ ಕಾರಣಕ್ಕೆ ಚುನಾವಣೆಯನ್ನು ಅಸಿಂಧುಗೊಳಿಸಿದ್ದ ಸಹಕಾರ ಸಂಘಗಳ ಉಪ ನಿಬಂಧಕರು 45 ದಿನಗಳಲ್ಲಿ ಹೊಸದಾಗಿ ಚುನಾವಣೆ ನಡೆಸಬೇಕು. ಅಲ್ಲಿವರೆಗೆ ಹಾಲಿ ಕಾರ್ಯಕಾರಿ ಸಮಿತಿಯು ಮುಂದುವರಿಯಲಿ ಎಂದು ನವಂಬರ್ 20ರಂದು ಆದೇಶ ಹೊರಡಿಸಿದ್ದರು. ಅದನ್ನು ಅರ್ಜಿಯಲ್ಲಿ ಪ್ರಶ್ನಿಸಲಾಗಿತ್ತು.



Related posts

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (22/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಕೊಂಕಣ ರೈಲ್ವೆ ಸಂಪೂರ್ಣ ವಿಲೀನಕ್ಕೆ ಕೇಂದ್ರದ ಕಸರತ್ತು: ರಾಜ್ಯಗಳ ಹೂಡಿಕೆ ಗೊಂದಲದ ನಡುವೆ ಅಭಿವೃದ್ಧಿಗೆ ಹೊಸ ಹೆಜ್ಜೆ

Mumbai News Desk

ಶತಾಯುಷಿ,ಗಂಜಿಮಠ ಶಿವಣ್ಣ ಆಚಾರ್ಯ ನಿಧನ

Mumbai News Desk

ಬೊಳ್ನಾಡು ಶ್ರೀ ಚಿರುಂಭ ಭಗವತಿ ಕ್ಷೇತ್ರದ ಬ್ರಹ್ಮಕಲಶೋತ್ಸವ, ಧಾರ್ಮಿಕ ಸಭೆ

Mumbai News Desk

ಕೊಂಡೆವೂರು ಶ್ರೀಗಳ 21 ನೇ ಚಾತುರ್ಮಾಸ್ಯ ವ್ರತಾಚರಣೆಉಪ್ಪಳ ಜು:    ಕೊಂಡೆವೂರು

Mumbai News Desk

ಸಿ.ಎಮ್.ಎ. ಪರೀಕ್ಷೆಯಲ್ಲಿ ಸೃಷ್ಟಿ ಹಳೆಯಂಗಡಿಗೆ ದೇಶದಲ್ಲೇ 21 ನೇ ಶ್ರೇಣಿ ರಾಷ್ಟ್ರಪತಿಯಿಂದ ಪ್ರಮಾಣ ಪತ್ರ ಸ್ವೀಕಾರ

Mumbai News Desk