28.4 C
Mumbai
March 7, 2026
Mumbai News Kannada
ಪ್ರಕಟಣೆ

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಥಾಣೆ : ಡಿ. 15ರಂದು ಕಲ್ಲುರ್ಟಿ -ಪಂಜುರ್ಲಿ -ಗುಳಿಗ ದೈವದ ನೇಮ (ಕೋಲ )





ಥಾಣೇ ಪಶ್ಚಿಮದ ವೀರ ಸಾವರ್ಕರ್ ನಗರದಲ್ಲಿ ದೈವ ಭಕ್ತ ಶಿವ ಪ್ರಸಾದ ಪೂಜಾರಿ ಪುತ್ತೂರು ಅವರು ಸ್ಥಾಪಿಸಿ, ಜನರ ಇಷ್ಟಾರ್ಥಗಳನ್ನು ಈಡೇರಿಸಿಕೊಡುವ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಡಿಸೇಂಬರ್ 15ರಂದು, ಥಾಣೆ ಪಶ್ಚಿಮ 120, ವೀರ್ ಸಾವರ್ಕರ್ ನಗರದ ಟಿ ಎಂ ಸಿ ಶಾಲಾ ಮೈದಾನದಲ್ಲಿ ಕಲ್ಲುರ್ಟಿ – ಪಂಜುರ್ಲಿ ಮತ್ತು ಗುಳಿಗ ದೈವದ ನೇಮ (ಕೋಲ) ನಡೆಯಲಿದೆ.
ಕಾರ್ಯಕ್ರಮ :
ಬೆಳಿಗ್ಗೆ ಗಂಟೆ 6 ಕ್ಕೆ – ಗಣಪತಿ ಹವನ
ಘಂಟೆ 10ಕ್ಕೆ – ಪಂಚಕಜ್ಜಾಯ ಪೂಜೆ
11 ಘಂಟೆಗೆ – ದೇವಿ ದರ್ಶನ (ಆವೇಶ ಪೂಜೆ )
ಮದ್ಯಾಹ್ನ 12.10ಕ್ಕೆ – ದೈವ ಭಂಡಾರದ ಮೆರವಣಿಗೆ
1 ಘಂಟೆಗೆ – ಅನ್ನದಾನ
ಸಂಜೆ 4 ರಿಂದ – ದೈವ ನೇಮ (ಕೋಲ )
ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ನೇಮೋತ್ಸವದಲ್ಲಿ ಉಪಸ್ಥಿತರಿದ್ದು, ಕಲ್ಲುರ್ಟಿ, ಪಂಜುರ್ಲಿ ಮತ್ತು ಗುಳಿಗ ದೈವದ ಪ್ರಸಾದ ಸ್ವೀಕರಿಸಿ, ದೈವ – ದೇವರ ಕೃಪೆಗೆ ಪಾತ್ರರಾಗುವಂತ್ತೆ, ಶ್ರೀ ಕ್ಷೇತ್ರದ ಧರ್ಮದರ್ಶಿ ಶಿವಪ್ರಸಾದ ಪುತ್ತೂರು ಹಾಗೂ ಭಕ್ತ ವೃಂದ, ಮತ್ತು ರಾಜನ್ ಕುಲಕರ್ಣಿ ಮತ್ತು ಪರಿವಾರ ಕೇಳಿಕೊಂಡಿದ್ದಾರೆ.



Related posts

ಡಿ.13. ವಸಾಯಿ  ಶ್ರೀ ಮಣಿಕಂಠ ಸೇವಾ ಸಮಿತಿಯ,  23ನೇ ವರ್ಷದ ಶ್ರೀ ಅಯ್ಯಪ್ಪ ಮಹಾಪೂಜೆ,

Mumbai News Desk

ನೈನ್ ಹ್ಯಾಂಡ್ಸ್ ಫೌಂಡೇಶನ್ ಮುಂಬಯಿ: ಜು. 13ಕ್ಕೆ ಮಕ್ಕಳ ವಾರ್ಷಿಕ ಶಾಲಾ ಶುಲ್ಕ ವಿತರಣಾ ಕಾರ್ಯಕ್ರಮ

Mumbai News Desk

ಕೊಡ್ಯಡ್ಕ ದೇವಸ್ಥಾನಕ್ಕೆ ಹೋದಾಗ ಆದ ಪ್ರೇರಣೆಯಂತೆ ಬೆಳಗಾವಿಯಲ್ಲಿ ನೆಲೆ ನಿಂತ ಅನ್ನಪೂರ್ಣೇಶ್ವರಿ ; ದೇವಿಯ ವಾರ್ಷಿಕ ಮಹೋತ್ಸವ ಶುಕ್ರವಾರದಿಂದ ಆರಂಭ

Mumbai News Desk

ಜ13:   ಶ್ರೀ ಕೃಷ್ಣ ವಿಠ್ಠಲ ಪ್ರತಿಷ್ಠಾನದ ಕಾರ್ಯಕರ್ತರ ಅಭಿನಂದನೆ ಮಹಾಸಭೆ

Mumbai News Desk

ಜುಲೈ 20 : ವೀರ ಕೇಸರಿ ಸಂಘ ಮೀರಾ -ಭಾಯಂದರ್ ವತಿಯಿಂದ ಭಗವದ್ಗೀತಾ ಪರೀಕ್ಷಾ ಸ್ಪರ್ಧೆ

Mumbai News Desk

ಕನ್ನಡಿಗರ ಸ್ನೇಹ ಬಳಗ ಸಂಸ್ಥಾ (R) ವತಿಯಿಂದ ಫೆ. 26 ರಂದು ಶಿವ ಭಕ್ತಾದಿಗಳಿಗೆ ಹಣ್ಣು ಹಂಪಲು ವಿತರಣೆ.

Mumbai News Desk