July 23, 2026
Mumbai News Kannada
ಪ್ರಕಟಣೆ

ಮಧೂರು ಶ್ರೀ ಮದನಂತೇಶ್ವರ ಸಿದ್ದಿವಿನಾಯಕ ಕ್ಷೇತ್ರ, ಕಾಸರಗೋಡು, ಮುಂಬೈ ಘಟಕ ಡಿ 21.ಬ್ರಹ್ಮಕಲಶೋತ್ಸವದ ವಿಶೇಷ ಸಭೆ.







ಕಾಸರಗೋಡು ನ ಶ್ರೀ ಮದನಂತೇಶ್ವರ ಸಿದ್ದಿವಿನಾಯಕ ದೇವಸ್ಥಾನದ ನವೀಕರಣ ಕಾಮಗಾರಿಗಳು ಭಕ್ತರ ಸಂಪೂರ್ಣ  ಸಹಕಾರದಿಂದ ಇದೀಗ ಕೊನೆ ಹಂತಕ್ಕೆ ತಲುಪಿದ್ದು 2025 ಮಾರ್ಚ್ 27ರಿಂದ ಏಪ್ರಿಲ್ 7ರವರೆಗೆ  ನಡೆಯಲಿದೆ.

ಇದರ ಪೂರ್ವಭಾವಿಯಾಗಿ ಮಧೂರು ಶ್ರೀಮದನಂತೇಶ್ವರ ಸಿದ್ದಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಮುಂಬೈ ಸಮಿತಿಯ ವಿಶೇಷ ಸಭೆ ಡಿ 21, ರಂದು ಬೆಳಿಗ್ಗೆ 10:00 ಗೆ ಕುರ್ಲಾ ಪೂರ್ವದ ಬಂಟರ ಭವನದ ಎನೆಕ್ಸ್ ಸಂಕಿರಣದ ಕಿರಣದಲ್ಲಿ ಸಭಾಗೃಹದಲ್ಲಿ ನಡೆಯಲಿದೆ.

ಈ ಸಭೆಯಲ್ಲಿ ಮುಂಬೈ ಸಮಿತಿ ರಚನೆಯನ್ನು ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ, ಕೊಂಡೆವೂರು ಮಠ, ಅವರ ಆಶೀರ್ವಚನದೊಂದಿಗೆ ಕೊಡುಗೈ ದಾನಿ  ಸದಾಶಿವ ಶೆಟ್ಟಿ ಕೂಳೂರು ಕನ್ಯಾನ ಇವರ ಘನ ಅಧ್ಯಕ್ಷತೆಯಲ್ಲಿ ನಡೆಯಲಿದೆ , ಮುಖ್ಯ ಅತಿಥಿಗಳಾಗಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ,, ಬಂಟರ ಸಂಘ ಮುಂಬೈಯ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಮತ್ತು
ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ,ಜಯದೇವ ಖಂಡಿಗೆ ಪಾಲ್ಗೊಳ್ಳಲಿದ್ದಾರೆ.
ಭಗದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಲಹೆ ಸೂಚನೆಯನ್ನು ನೀಡಬೇಕಾಗಿ ಹೃತ್ತೂರ್ವಕವಾಗಿ ವಿನಂತಿಸುವಅಧ್ಯಕ್ಷರು, ಗೌರವಾಧ್ಯಕ್ಷರು, ಸಮಿತಿ ಸದಸ್ಯರು, ಬಹ್ಮಕಲಶೋತ್ಸವ ಸಮಿತಿ ವಿನಂತಿಸಿದೆ.



Related posts

ಅ. 4, ಬಿಲ್ಲವರ ಎಸೋಸಿಯೇಷನ್ ಮುಂಬಯಿ, ಡೊಂಬಿವಲಿ ಸ್ಥಳೀಯ ಕಚೇರಿಯ 35 ನೇ ವಾರ್ಷಿಕೋತ್ಸವ

Mumbai News Desk

ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘ : ನ. 17 ಮತ್ತು 18ಕ್ಕೆ ಶತಮಾನೋತ್ತರ ಬೆಳ್ಳಿ ಹಬ್ಬ ಆಚರಣೆ.

Mumbai News Desk

ಪಲಿಮಾರು ಹೊಸಾಗ್ಮೆಯಲ್ಲಿ ಜುಲೈ 16 ರಿಂದ ‘ಕುಮಾರವ್ಯಾಸ ಭಾರತ’ ಕಥಾ ವಾಚನ ಮತ್ತು ಪ್ರವಚನ ಕಾರ್ಯಕ್ರಮ

Mumbai News Desk

ಅ.10 ; ಮಲಾಡ್ ಶ್ರೀ ವರಮಹಾಲಕ್ಷ್ಮೀ  ಪೂಜಾ ಸಮಿತಿಯಿಂದ 16 ನೇ ವಾರ್ಷಿಕ  ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ, ಸಾಂಸ್ಕೃತಿಕ ವೈಭವ, ಯಕ್ಷಗಾನ ತಾಳಮದ್ದಳೆ, ಸನ್ಮಾನ.

Mumbai News Desk

ಜ‌ 5, ಶ್ರೀ ಅಯ್ಯಪ್ಪ ಸೇವಾ ಸಮಿತಿ ಫೋರ್ಟ್, ಮುಂಬಯಿ, 42 ವರ್ಷದ ಮಹಾಪೂಜೆ ಇರುಮುಡಿ ಸೇವೆ

Mumbai News Desk

ಉಡುಪಿ : ನೇಜಾರು ಶ್ರೀ ಭಗವತೀ ತೀಯಾ ಯುವ ಘಟಕದಿಂದ ಮೇ 24 ರಂದು ಭವ್ಯ ‘ಯುವ ಸಮ್ಮಿಲನ’ ಕಾರ್ಯಕ್ರಮ

Mumbai News Desk