September 7, 2026
Mumbai News Kannada
ಪ್ರಕಟಣೆ

ಮಧೂರು ಶ್ರೀ ಮದನಂತೇಶ್ವರ ಸಿದ್ದಿವಿನಾಯಕ ಕ್ಷೇತ್ರ, ಕಾಸರಗೋಡು, ಮುಂಬೈ ಘಟಕ ಡಿ 21.ಬ್ರಹ್ಮಕಲಶೋತ್ಸವದ ವಿಶೇಷ ಸಭೆ.





ಕಾಸರಗೋಡು ನ ಶ್ರೀ ಮದನಂತೇಶ್ವರ ಸಿದ್ದಿವಿನಾಯಕ ದೇವಸ್ಥಾನದ ನವೀಕರಣ ಕಾಮಗಾರಿಗಳು ಭಕ್ತರ ಸಂಪೂರ್ಣ  ಸಹಕಾರದಿಂದ ಇದೀಗ ಕೊನೆ ಹಂತಕ್ಕೆ ತಲುಪಿದ್ದು 2025 ಮಾರ್ಚ್ 27ರಿಂದ ಏಪ್ರಿಲ್ 7ರವರೆಗೆ  ನಡೆಯಲಿದೆ.

ಇದರ ಪೂರ್ವಭಾವಿಯಾಗಿ ಮಧೂರು ಶ್ರೀಮದನಂತೇಶ್ವರ ಸಿದ್ದಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಮುಂಬೈ ಸಮಿತಿಯ ವಿಶೇಷ ಸಭೆ ಡಿ 21, ರಂದು ಬೆಳಿಗ್ಗೆ 10:00 ಗೆ ಕುರ್ಲಾ ಪೂರ್ವದ ಬಂಟರ ಭವನದ ಎನೆಕ್ಸ್ ಸಂಕಿರಣದ ಕಿರಣದಲ್ಲಿ ಸಭಾಗೃಹದಲ್ಲಿ ನಡೆಯಲಿದೆ.

ಈ ಸಭೆಯಲ್ಲಿ ಮುಂಬೈ ಸಮಿತಿ ರಚನೆಯನ್ನು ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ, ಕೊಂಡೆವೂರು ಮಠ, ಅವರ ಆಶೀರ್ವಚನದೊಂದಿಗೆ ಕೊಡುಗೈ ದಾನಿ  ಸದಾಶಿವ ಶೆಟ್ಟಿ ಕೂಳೂರು ಕನ್ಯಾನ ಇವರ ಘನ ಅಧ್ಯಕ್ಷತೆಯಲ್ಲಿ ನಡೆಯಲಿದೆ , ಮುಖ್ಯ ಅತಿಥಿಗಳಾಗಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ,, ಬಂಟರ ಸಂಘ ಮುಂಬೈಯ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಮತ್ತು
ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ,ಜಯದೇವ ಖಂಡಿಗೆ ಪಾಲ್ಗೊಳ್ಳಲಿದ್ದಾರೆ.
ಭಗದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಲಹೆ ಸೂಚನೆಯನ್ನು ನೀಡಬೇಕಾಗಿ ಹೃತ್ತೂರ್ವಕವಾಗಿ ವಿನಂತಿಸುವಅಧ್ಯಕ್ಷರು, ಗೌರವಾಧ್ಯಕ್ಷರು, ಸಮಿತಿ ಸದಸ್ಯರು, ಬಹ್ಮಕಲಶೋತ್ಸವ ಸಮಿತಿ ವಿನಂತಿಸಿದೆ.



Related posts

ನಮ ಜವನೆರ್ (ರಿ) ಮೀರಾ ಭಾಯಾಂದರ್: “ಶ್ರೀ ಕೃಷ್ಣ ಜನ್ಮೋತ್ಸವ 2026” ಪೂರ್ವಭಾವಿ ಸಭೆ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟ, ಡಿ 7ರಂದು “ಕುರ್ಲಾ ಬಂಟರ ಭವನದಲ್ಲಿ ” ವಿಶ್ವಬಂಟರ ಸಮಾಗಮ “ಜಾಗತಿಕ ಮಟ್ಟದ ಕಾರ್ಯಕ್ರಮದ ವಿಶೇಷ ಸಭೆ.

Mumbai News Desk

ಪುಣೆಯಲ್ಲಿ ಆ. 21ರಂದು ‘ಶ್ರೀ ರಾಘವೇಂದ್ರ ಮಹಿಮೆ’ ಪೌರಾಣಿಕ ಯಕ್ಷಗಾನ; ಗಣ್ಯರಿಗೆ ಕಲಾ ಗೌರವ

Mumbai News Desk

ವರ್ಲಿ  ಶ್ರೀ ಸಿದ್ಧೇಶ್ವರ ಅನ್ನದಾತ ಅಪ್ಪಾಜಿ ಬೀಡು ಪೌಂಡೇಶನ್ ಮಾ. 8 ರಂದು : ಮಹಾ ಶಿವರಾತ್ರಿ ಆಚರಣೆ

Mumbai News Desk

ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನ ಜೋಗೇಶ್ವರಿ : ಅ. 9ರಂದು ನಾಗರಪಂಚಮಿ ಉತ್ಸವ.

Mumbai News Desk

ಶ್ರೀ ನಿತ್ಯಾನಂದ ಸೇವಾ ಸಂಸ್ಥೆ ಮೀರಾಭಾಯಂದರ್. ಜು.10, ಗುರು ಪೂರ್ಣಿಮೆ ಆಚರಣೆ

Mumbai News Desk