July 23, 2026
Mumbai News Kannada
ಸುದ್ದಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕರಾಗಿ  ಪ್ರದೀಪ್ ಎಸ್. ಶೆಟ್ಟಿ  ದುಬೈ ಇವರು ಸೇರ್ಪಡೆ







       ಮುಂಬಯಿ ಡಿ14.  ದುಬೈ ನ  ಕಾನ್ಸೆಪ್ಟ್ ಕ್ರಿಯೇಷನ್ಸ್ ಕಾoಟ್ರಟಿಂಗ್ ಕಂಪನಿಯ ಸಿ ಎಂ ಡಿ  ಪ್ರದೀಪ್ ಎಸ್. ಶೆಟ್ಟಿಯವರು  ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿಯವರ ಹಾಗೂ ಉಪಾಧ್ಯಕ್ಷ  ಕರ್ನಿರೆ ವಿಶ್ವನಾಥ್ ಶೆಟ್ಟಿಯವರ ವಿಶೇಷ ಮನವಿಗೆ ಸ್ಪಂದಿಸಿ ಮತ್ತು ಒಕ್ಕೂಟದಲ್ಲಿ ನಡೆಯುವ ಜನಪರ ಕಾಳಜಿಯ ಸಾಮಾಜಿಕ ಕಾರ್ಯಗಳಿಗೆ ಒತ್ತು ನೀಡುವ ಸಲುವಾಗಿ ನಿರ್ದೇಶಕರಾಗಿ ಸೇರ್ಪಡೆಗೊಂಡಿದ್ದಾರೆ.

     ಇವರು ಈ ಹಿಂದೆ ಪೋಷಕ ಸದಸ್ಯರಾಗಿ ಕಾರ್ಯನಿರ್ವಹಿಸುತಿದ್ದರು ಇನ್ನು ಮುಂದೆ ನಿರ್ದೇಶಕರಾಗಿರುತ್ತಾರೆ. ಇವರಿಗೆ ಒಕ್ಕೂಟದ ಪರವಾಗಿ ಐಕಳ ಹರೀಶ್ ಶೆಟ್ಟಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸರ್ವ ಸದಸ್ಯರು, ಜಾಗತಿಕ ಬಂಟರ ಸಂಘಗಳ ಒಕ್ಕೂಟ(ರಿ.)ಮಂಗಳೂರು ಅಭಿನಂದನೆ ಸಲ್ಲಿಸಿದ್ದಾರೆ.



Related posts

ಸವಿತಾ ಎಸ್. ರೈ ಅವರಿಗೆ ಪಿಎಚ್.ಡಿ ಪದವಿ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾ-ನಿರ್ದೇಶಕರಾಗಿ  ಬೆಳ್ಳಾಡಿ ಅಶೋಕ್ ಶೆಟ್ಟಿ ಸೇರ್ಪಡೆ

Mumbai News Desk

ಕೊಂಕಣ ರೈಲ್ವೆಯಿಂದ ಮಾನ್ಸೂನ್ ಪೂರ್ವ ಸಿದ್ಧತೆ: ಸುರಕ್ಷಿತ ಪ್ರಯಾಣಕ್ಕಾಗಿ ಹಳಿಗಳ ನವೀಕರಣ ಕಾಮಗಾರಿ ಚುರುಕು, ರೈಲು ಸಂಚಾರ ವಿಳಂಬ ಸಾಧ್ಯತೆ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ   ನಿರ್ಮಾಣ ಗೊಳ್ಳಲಿರುವ ಸಭಾಭವನದ ಕಾಮಗಾರಿಯ ಕುರಿತ ಸಭೆ 

Mumbai News Desk

ಭಾರತ್ ಬ್ಯಾಂಕ್‌ ನ ಗೋರೆಗಾಂವ್ ಶಾಖೆಯ ಗಣೇಶ್ ಪೂಜಾರಿ ಸೇವಾ ನಿವೃತ್ತಿ

Mumbai News Desk

ಯುಎಇ ಬಂಟ್ಸ್‌ನಿಂದ ಹನ್ನೊಂದನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Mumbai News Desk