September 6, 2026
Mumbai News Kannada
ಸುದ್ದಿ

ತಬಲ ಮಾಂತ್ರಿಕ ಜಾಕೀರ್ ಹುಸೇನ್ ನಿಧನ





ವಿಶ್ವವಿಖ್ಯಾತ ತಬಲ ಮಾಂತ್ರಿಕ ಜಾಕೀರ್ ಹುಸೇನ್(73) ನಿಧನರಾಗಿದ್ದಾರೆ. ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಜಾಕೀರ್ ಹುಸೇನ್​ ಅವರು ಭಾನುವಾರ ಅಮೆರಿಕದ ಸ್ಯಾನ್​ಫ್ರಾನ್ಸಿಸ್ಕೋದಲ್ಲಿ ನಿಧನರಾಗಿದ್ದಾರೆ. ವಿಶ್ವವಿಖ್ಯಾತ ತಬಲ ಮಾಂತ್ರಿಕ ಜಾಕೀರ್ ಹುಸೇನ್(73) ನಿಧನರಾಗಿದ್ದಾರೆ. ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಜಾಕೀರ್ ಹುಸೇನ್​ ಅವರು ಭಾನುವಾರ ಅಮೆರಿಕದ ಸ್ಯಾನ್​ಫ್ರಾನ್ಸಿಸ್ಕೋದಲ್ಲಿ ನಿಧನರಾಗಿದ್ದಾರೆ.

ಜಾಕಿರ್ ಹುಸೇನ್ ಅವರ ಆಪ್ತ ಸ್ನೇಹಿತ ಮತ್ತು ಖ್ಯಾತ ಕೊಳಲು ವಾದಕ ರಾಕೇಶ್ ಚೌರಾಸಿಯಾ ಅವರ ನಿಧನವನ್ನು ವೈಯಕ್ತಿಕ ನಷ್ಟ ಎಂದು ಬಣ್ಣಿಸಿದ್ದಾರೆ. ಪಿಟಿಐ ಜೊತೆ ಮಾತನಾಡಿದ ಅವರು, ”ಕೆಲವು ದಿನಗಳಿಂದ ಅವರ ಆರೋಗ್ಯ ಚೆನ್ನಾಗಿರಲಿಲ್ಲ. ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಅಗಲಿಕೆ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ.

ಉಸ್ತಾದ್ ಜಾಕಿರ್ ಹುಸೇನ್ ಅವರು ತಬಲಾದ ಸಾಂಪ್ರದಾಯಿಕ ಗಡಿಗಳನ್ನು ಮುರಿದಿದು ಮಾತ್ರವಲ್ಲದೆ, ಅಂತರರಾಷ್ಟ್ರೀಯ ವೇದಿಕೆಗಳಲ್ಲಿ ಪ್ರಸಿದ್ಧರಾದರು. ಅವರ ಸಂಗೀತವು ಶತಮಾನಗಳವರೆಗೆ ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತಲೇ ಇರುತ್ತದೆ.



Related posts

ಬೆಲ್ಜಿಯಂನಲ್ಲಿ ಭಾರತದಿಂದ ಪರಾರಿಯಾಗಿದ್ದ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಬಂಧನ

Mumbai News Desk

ಸುರವಿ ಹಂಡೇಲ್ ಇವರ ಭರತನಾಟ್ಯ ಆರಂಗೇಟ್ರಮ್

Mumbai News Desk

ಸಮಾಜ ಸೇವೆಯ ಕಾರ್ಯ ಸಾಧನೆಗೆ  ಸದಾನಂದ ಕಾರ್ಕಳ  ರವರಿಗೆ “ಕಾಯಕ ರತ್ನ ” ಪ್ರಶಸ್ತಿ.

Mumbai News Desk

ಬಿಲ್ಲವರ ಅಸೋಸಿಯೇಶನ್ ಮುಂಬಯಿ ಕಾಂದಿವಲಿ ‌ ಸ್ಥಳೀಯ ಕಚೇರಿಯ ಕಾರ್ಯಕರ್ತರಿಂದ ದಿ. ನಾಗೇಶ್ ಕೋಟ್ಯಾನ್ ರವರಿಗೆ ಶ್ರದ್ಧಾಂಜಲಿ.

Mumbai News Desk

ಯಕ್ಷಗಾನ ರಂಗದ ಅಮರ ಗಂಧರ್ವ ಕಾಳಿಂಗ ನಾವಡರ ಪುಣ್ಯಸ್ಮರಣೆ: ಕರಾವಳಿಯ ಕೋಗಿಲೆಗೆ ನುಡಿನಮನ

Mumbai News Desk

ಮಹಾರಾಷ್ಟ್ರ ದಲ್ಲಿ ಭೀಕರ ರೈಲು ಅಪಘಾತ – ರೈಲಿನಡಿ ಸಿಲುಕಿ 7 ಜನರ ದುರಂತ ಸಾವು

Mumbai News Desk