July 23, 2026
Mumbai News Kannada
ಪ್ರಕಟಣೆ

ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ  ಶ್ರೀಪಾದರು ಡಿ.20ರಿಂದ 22 ವರೆಗೆ ಸಾಂತಾಕ್ರೂಜ್  ಪೇಜಾವರ ಮಠದಲ್ಲಿ








 ಜಗದ್ಗುರು ಶ್ರೀ ಮಧ್ವಾ ಚಾರ್ಯ ಮಹಾ ಸಂಸ್ಥಾನದ ಉಡುಪಿ ಶ್ರೀ ಪೇಜಾವರ ಅಧೋಕ್ಷಜ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಮುಂಬಯಿಗೆ ಆಗಮಿಸಲಿದ್ದು, ಡಿ. 20ರಿಂದ 22ರ ವರೆಗೆ ಸಾಂತಾ ಕ್ರೂಜ್ ಪೂರ್ವದ ಪ್ರಭಾತ್ ಕಾಲನಿಯ ಶ್ರೀ ಪೇಜಾವರ ಮಠ ಮುಂಬಯಿ,ಶಾಖೆಯಲ್ಲಿ ಭಕ್ತರನ್ನು ಅನುಗ್ರಹಿಸಲಿದ್ದಾರೆ.

ಭಕ್ತರು ಹೆಚ್ಚಿನ ಸಂಖ್ಯೆ ಯಲ್ಲಿ ಪಾಲ್ಗೊಂಡು ಸ್ವಾಮೀಜಿ ಅವರ ಆಶೀರ್ವಾದ ಮತ್ತು ಶ್ರೀಕೃಷ್ಣ ದೇವರ ಕೃಪೆಗೆ ಪಾತ್ರರಾಗುವಂತೆ ಪೂರ್ಣಪ್ರಜ್ಞಾವಿದ್ಯಾ ಪೀಠ ಪ್ರತಿಷ್ಠಾನದ ವಿಶ್ವಸ್ತ್ರ ಮಂಡಳಿ ಹಾಗೂ ಪೇಜಾವರ ಮಠ ಮುಂಬಯಿ ಶಾಖೆಯ ಪ್ರಬಂಧಕರಾದ ರಾಮದಾಸ್ ಉಪಾಧ್ಯಾಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ.



Related posts

ಕರ್ನಾಟಕ ವಿಶ್ವಕರ್ಮ ಅಸೋಸಿಯೇಷನ್ (ರಿ), ಮುಂಬೈ: ಜೂನ್ 21ರಂದು ಯೋಗ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ

Mumbai News Desk

ನವೆಂಬರ್ 26 ರಂದು ಚಿಣ್ಣರ ಬಿಂಬ  ಮುಂಬಯಿ ವತಿಯಿಂದ ನೈರುತ್ಯ ವಲಯ ಮಟ್ಟದ ಮಕ್ಕಳ ಉತ್ಸವ ಹಾಗೂ  ಪ್ರತಿಭಾ ಸ್ಪರ್ಧೆ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ : ನ. 9ರಂದು ಚೈತನ್ಯ ಕಲಾವಿದರು ಬೈಲೂರು, ಇವರಿಂದ “ಅಷ್ಟೆಮಿ” ತುಳು ನಾಟಕ ಪ್ರದರ್ಶನ.

Mumbai News Desk

ಬಂಟರ ಸಂಘ ಮುಂಬಯಿ : ಎ. 18 ರಂದು ಮೀರಾ – ಭಾಯಂದರ್ ಪ್ರಾದೇಶಿಕ ಸಮಿತಿಯ ವತಿಯಿಂದ  ಅರೋಗ್ಯ ಉಪನ್ಯಾಸ

Mumbai News Desk

ಶ್ರೀ ಶನೀಶ್ವರ ಮಂದಿರ ಭಟ್ಟಿಪಾಡ ಭಾಂಡುಪ್ : ಜ. 30ರಿಂದ, ಫೆ. 1ರ ತನಕ 41ನೇ ವಾರ್ಷಿಕ ಮಹಾಪೂಜೆ.

Mumbai News Desk

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣ್ಣ ಗುಡ್ಡೆ ಜನವರಿ 22 ರಾಮನಾಮ ತಾರಕಮ್

Mumbai News Desk