32.1 C
Mumbai
June 7, 2026
Mumbai News Kannada
ಸುದ್ದಿ

ಪೇಜಾವರ ಶ್ರೀ ಗಳಿಗೆ ಪಿತೃ ವಿಯೋಗ





ಪೇಜಾವರ ಶ್ರೀ ಗಳಿಗೆ ಪಿತೃ ವಿಯೋಗ

ಉಡುಪಿಯ ಅಷ್ಟ ಮಠಗಳಲ್ಲಿ ಒಂದಾದ ಪೇಜಾವರ ಮಠದ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ಸ್ವಾಮೀಜಿ ಅವರ ತಂದೆ ಅಂಗಡಿಮಾರ್ ಕೃಷ್ಣ ಭಟ್ ಹಳೆಯಂಗಡಿ ಸಮೀಪದ ಪಕ್ಷಿಕೆರೆಯ ಸ್ವಗ್ರಹದಲ್ಲಿ ನಿನ್ನೆ ರಾತ್ರಿ ನಿಧನ ಹೊಂದಿದರು.ಅವರಿಗೆ 102 ವರ್ಷ ವಯಸಾಗಿತ್ತು.

ಪುತ್ರ ವಿಶ್ವೇರ್ಶ್ವರ ಭಟ್ ಅವರೊಂದಿಗೆ ವಾಸವಾಗಿದ್ದ ಅವರು ತುಳು ಲಿಪಿಕಾರರಾಗಿ, ಪಂಚಾಂಗಕರ್ತರಾಗಿ, ಕನ್ನಡ-ತುಳು ಭಜನೆ ರಚನಕಾರರಾಗಿದ್ದರು.
ಐದು ವೇದಗಳನ್ನು ಅಧ್ಯಯನ ಮಾಡಿದ್ದ ಅವರು ಸಂಹಿತಾ ಯಾಗ ಹಾಗೂ ಇತರ ಯಾಗಗಳನ್ನು ಮಾಡಿದ್ದರು. 10 ವರ್ಷಗಳ ಹಿಂದೆ ಪತ್ನಿಯನ್ನು ಕಳೆದುಕೊಂಡಿದ್ದ ಕೃಷ್ಣ ಭಟ್ ಅವರು ಐವರು ಪುತ್ರರು, ಏಳು ಮಂದಿ ಪುತ್ರಿಯರನ್ನು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.



Related posts

ಮುಂಬೈ : ಗೇಟ್ ವೇ ಆಫ್ ಇಂಡಿಯಾ ಬಳಿ ದೋಣಿ ಮಗುಚಿ ಒಂದು ಸಾವು, 20 ಜನರ ರಕ್ಷಣೆ

Chandrahas

ಆಪರೇಷನ್ ಸಿಂಧೂರ್ – ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಭಾರತ ಸೇನೆ ಪ್ರತಿಕಾರದ ದಾಳಿ

Mumbai News Desk

ಭಾರತ್ ಬ್ಯಾಂಕ್‌ಗೆ NAFCUB ಮತ್ತು ಬ್ಯಾಂಕಿಂಗ್ ಫ್ರಾಂಟಿಯರ್ಸ್ ವತಿಯಿಂದ ಶ್ರೇಷ್ಠ ಸೈಬರ್‌ ಸೆಕ್ಯೂರಿಟಿ ಪ್ರಶಸ್ತಿ ಹಾಗೂ ಶ್ರೇಷ್ಠ ಅಪಾಯ ನಿರ್ವಹಣಾ ಪ್ರಶಸ್ತಿ

Mumbai News Desk

ಸುರವಿ ಹಂಡೇಲ್ ಇವರ ಭರತನಾಟ್ಯ ಆರಂಗೇಟ್ರಮ್

Mumbai News Desk

ಅಡ್ಯಾರ್ ನಲ್ಲಿ 11 ನೇ ವರ್ಷದ ಪಟ್ಲ ಸಂಭ್ರಮ 2026: ಡಾ| ಆಳ್ವರಿಗೆ ಯಕ್ಷಧ್ರುವ ಮಹಾಪೋಷಕ ಪ್ರಶಸ್ತಿ, ಪೊಲ್ಯರಿಗೆ ಯಕ್ಷಧ್ರುವ ಪಟ್ಲ ಪ್ರಶಸ್ತಿ

Mumbai News Desk

ಬಾಲಿವುಡ್ ನ ಹಿರಿಯ ದಿಗ್ಗಜ ನಟ ಧರ್ಮೇಂದ್ರ ಇನ್ನಿಲ್ಲ, ‘ಹೀಮ್ಯಾನ್’ ಕಳೆದುಕೊಂಡ ಭಾರತೀಯ ಚಿತ್ರರಂಗ

Mumbai News Desk