July 22, 2026
Mumbai News Kannada
ಸುದ್ದಿ

ಪೇಜಾವರ ಶ್ರೀ ಗಳಿಗೆ ಪಿತೃ ವಿಯೋಗ







ಪೇಜಾವರ ಶ್ರೀ ಗಳಿಗೆ ಪಿತೃ ವಿಯೋಗ

ಉಡುಪಿಯ ಅಷ್ಟ ಮಠಗಳಲ್ಲಿ ಒಂದಾದ ಪೇಜಾವರ ಮಠದ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ಸ್ವಾಮೀಜಿ ಅವರ ತಂದೆ ಅಂಗಡಿಮಾರ್ ಕೃಷ್ಣ ಭಟ್ ಹಳೆಯಂಗಡಿ ಸಮೀಪದ ಪಕ್ಷಿಕೆರೆಯ ಸ್ವಗ್ರಹದಲ್ಲಿ ನಿನ್ನೆ ರಾತ್ರಿ ನಿಧನ ಹೊಂದಿದರು.ಅವರಿಗೆ 102 ವರ್ಷ ವಯಸಾಗಿತ್ತು.

ಪುತ್ರ ವಿಶ್ವೇರ್ಶ್ವರ ಭಟ್ ಅವರೊಂದಿಗೆ ವಾಸವಾಗಿದ್ದ ಅವರು ತುಳು ಲಿಪಿಕಾರರಾಗಿ, ಪಂಚಾಂಗಕರ್ತರಾಗಿ, ಕನ್ನಡ-ತುಳು ಭಜನೆ ರಚನಕಾರರಾಗಿದ್ದರು.
ಐದು ವೇದಗಳನ್ನು ಅಧ್ಯಯನ ಮಾಡಿದ್ದ ಅವರು ಸಂಹಿತಾ ಯಾಗ ಹಾಗೂ ಇತರ ಯಾಗಗಳನ್ನು ಮಾಡಿದ್ದರು. 10 ವರ್ಷಗಳ ಹಿಂದೆ ಪತ್ನಿಯನ್ನು ಕಳೆದುಕೊಂಡಿದ್ದ ಕೃಷ್ಣ ಭಟ್ ಅವರು ಐವರು ಪುತ್ರರು, ಏಳು ಮಂದಿ ಪುತ್ರಿಯರನ್ನು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.



Related posts

ಬೊಯಿಸರ್ ಪಶ್ಚಿಮದ ಶ್ರೀ ಗಣೇಶ ಅಯ್ಯಪ್ಪ ಮಂದಿರದಲ್ಲಿ ಪೂಜಾ ಕಾರ್ಯಕ್ರಮ ಸಂಪನ್ನ.

Mumbai News Desk

ಚುನಾವಣಾ ಆಯೋಗದಿಂದ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ, ಪುದುಚೇರಿ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ

Mumbai News Desk

ಬೆಂಗಳೂರು – ಮುಂಬೈ ನಡುವೆ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರ ಆರಂಭ: ಶೀಘ್ರದಲ್ಲೇ ವಂದೇ ಭಾರತ್ ಸ್ಲೀಪರ್ ಸೇವೆ

Mumbai News Desk

ರೋಮ್‌ನಲ್ಲಿ ಪ್ರಧಾನಿ ಮೋದಿಯಿಂದ ಮೆಲೋನಿಗೆ ‘ಮೆಲೊಡಿ’ ಚಾಕೊಲೇಟ್ ಉಡುಗೊರೆ: ಜಾಗತಿಕ ಮಟ್ಟದಲ್ಲಿ ಭಾರಿ ವೈರಲ್ ಆದ ಸಿಹಿ ರಾಜತಾಂತ್ರಿಕತೆ

Mumbai News Desk

ಶಬರಿಮಲೆ ಯಾತ್ರೆಗೆ ಈ ವರ್ಷದಿಂದ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ

Mumbai News Desk

ಮುಂಬೈ : ಶಾಂತಾ ಸುಬ್ಬಯ್ಯ ನಿಧನ

Mumbai News Desk