September 6, 2026
Mumbai News Kannada
ಸುದ್ದಿ

ಮುಂಬೈ : ಗೇಟ್ ವೇ ಆಫ್ ಇಂಡಿಯಾ ಬಳಿ ದೋಣಿ ಮಗುಚಿ ಒಂದು ಸಾವು, 20 ಜನರ ರಕ್ಷಣೆ





ಇಂದು ಸಂಜೆ(18/12)6.30ಕ್ಕೆ ಮುಂಬೈನ ಗೇಟ್ ವೇ ಆಫ್ ಇಂಡಿಯಾ ಬಳಿ ಸುಮಾರು 30 – 35 ಪ್ರಯಾಣಿಕರಿದ್ದ ದೋಣಿ ಮಗುಚಿ ಬಿದ್ದಿದೆ. 20 ಜನರನ್ನು ರಕ್ಷಿಸಲಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಎಲಿಫೆಂಟಾ ಮಾರ್ಗವಾಗಿ ತೆರಳುತ್ತಿದ್ದ ನೀಲಕಮಲ್ ಎಂಬ ದೋಣಿ ಕರಂಜಾದ ಉರಾನ್ ಬಳಿ ಮಗುಚಿ ಬಿದ್ದಿದೆ ಎಂಬ ಪ್ರಾಥಮಿಕ ಮಾಹಿತಿ ದೊರೆತಿದೆ. ಭಾರತೀಯ ನೌಕಾಪಡೆ, ಜೆ ಎನ್ ಪಿ ಟಿ ಮತ್ತು ಸ್ಥಳೀಯ ಮೀನುಗಾರರು ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ.



Related posts

ಬಂಟ್ವಾಳ : ತೆಂಕುತಿಟ್ಟು ಯಕ್ಷಗಾನದ ‘ದಶಾವತಾರಿ’ ಹಿರಿಯ ಕಲಾವಿದ, ಗೋವಿಂದ ಭಟ್‌ ಅಸ್ತಂಗತ

Mumbai News Desk

ಮಾಜಿ ಶಾಸಕ ಗೋಪಾಲ್ ಭಂಡಾರಿ ಅವರ ಪುತ್ರ ಸುದೀಪ್ ಆತ್ಮಹತ್ಯೆಗೆ ಶರಣು

Mumbai News Desk

ಗೊರೆಗಾಂವ್ ಶ್ರೀ ಶಾಂತಾದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಧಾರ್ಮಿಕ ಸಭೆ

Mumbai News Desk

ಮಲಾಡ್ ಪೂರ್ವ:ವಿನುತಾ ರಾವ್ (ರೇಖಾ) ನಿಧನ.

Mumbai News Desk

ಮುಂಬೈಯಲ್ಲಿ ಶ್ರೀ ವಿಶ್ವಪ್ರಸನ್ನ ಸ್ವಾಮೀಜಿ ಅವರ ಷಷ್ಠಬ್ದಿ ಮಹೋತ್ಸವದ ನಿಮ್ಮಿತ ಧಾರ್ಮಿಕ ಕಾರ್ಯಕ್ರಮಗಳು ಆರಂಭ.

Mumbai News Desk

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಶಿವಸೇನಾ ನೇತಾರ ಮನೋಹರ್ ಜೋಷಿ ವಿಧಿವಶ

Mumbai News Desk