30.5 C
Mumbai
June 8, 2026
Mumbai News Kannada
ಪ್ರಕಟಣೆ

ಜ. 5, ತುಳು ಸಂಘ ಬೊರಿವಲಿ ಯುವ ವಿಭಾಗದ ವತಿಯಿಂದ ಮ್ಯಾರಥಾನ್





ಮುಂಬಯಿ : ತುಳು ಸಂಘ ಬೊರಿವಲಿ ಇದರ ಯುವ ವಿಭಾಗವು ಸಂಘದ ಸದಸ್ಯರಿಗಾಗಿ ಹಾಗು ಇತರ ತುಳು ಕನ್ನಡಿಗರಿಗಾಗಿ ಸಂಘದ ಯುವ ವಿಭಾಗದ ವತಿಯಿಂದ ಜ. 5 ರಂದು ಮ್ಯಾರಥಾನ್ ನ್ನು ಏರ್ಪಡಿಸಲಾಗಿದೆ. ಅಂದು ಬೆಳಗ್ಗೆ 5.30 ರಿಂದ ಬೊರಿವಲಿ ಪೂರ್ವ ಸಂಜೆ ಗಾಂಧಿ ನ್ಯಾಷನಲ್ ಪಾರ್ಕ್ ನಲ್ಲಿ ಮ್ಯಾರಥಾನ್ ನಡೆಯಲಿದ್ದು, ಇದರಲ್ಲಿ 10 ಕಿ.ಮೀ ಮತ್ತು 3 ಕಿ.ಮೀ ಗಳ ಎರಡು ಪ್ರತ್ಯೇಕ ವಿಭಾಗಗಳಿದ್ದು ಭಾಗವಹಿಸುವವರಿಗೆ ಟೀ ಶರ್ಟ್ ಮತ್ತು ಇತರ ಸವಲತ್ತುಗಳಿರುತ್ತವೆ. 3 ಕಿ.ಮೀ ಗಳ ಓಟ ‘ಮೋಜಿನ ಓಟ’ ಎಂದು ಖ್ಯಾತಿಯನ್ನು ಪಡೆದಿದ್ದು ಇದರಲ್ಲಿ ಓಟ ಅಥವಾ ಕಾಲ್ನಡಿಗೆಯ ಮೂಲಕ ಭಾಗವಹಿಸಬಹುದಾಗಿದೆ. ಈ ಮ್ಯಾರಥಾನ್ ನ ಹೆಚ್ಚಿನ ವಿವರಕ್ಕಾಗಿ ತುಳು ಸಂಘ ಬೊರಿವಲಿಯ ಅಧ್ಯಕ್ಷರಾದ ಹರೀಶ್ ಮೈಂದನ್ (ಮೊ. 9769491554) ಯಾ ಸಂಘದ ಜೊತೆ ಕಾರ್ಯದರ್ಶಿ ತಿಲೋತ್ತಮ ವೈದ್ಯ (ಮೊ. 9720897395), ಇವರನ್ನು ಸಂಪರ್ಕಿಸಬಹುದಾಗಿ ತುಳು ಸಂಘ ಬೊರಿವಲಿ ಇದರ ಯುವ ವಿಭಾಗದ ಕಾರ್ಯಾಧ್ಯಕ್ಷ ನ್ಯಾ. ರಾಘವ ಎಂ. ಅವರು ತಿಳಿಸಿದ್ದಾರೆ.



Related posts

ಶ್ರೀ ಶನಿ ಮಹಾತ್ಮ ಪೂಜಾ ಸಮಿತಿ ಕೋಟೆ , ನಾಲಸೋಪರ ಜೂನ್ 19ಕ್ಕೆ ಶ್ರೀ ನಾಗದೇವರ ಪ್ರತಿಷ್ಟಾಪನ ದಿನಾಚರಣೆ

Mumbai News Desk

ಮೇ 31, 2026 ರಂದು ಕುಮಾರಿ ಲಿಖಿತಾ ರತ್ನಾಕರ ಕರ್ಕೇರರ ಭರತನಾಟ್ಯಂ ಪ್ರಥಮ ರಂಗ ಪ್ರವೇಶ

Mumbai News Desk

ಇಂದು: ಗೊರೇಗಾವ್ ಪೂರ್ವದ ಜಯ ಲೀಲಾ ಸಭಾಗೃಹದಲ್ಲಿ* ನಾಗೇಶ್ ಎಂ ಕೋಟ್ಯಾನ್* ಶ್ರದ್ದಾಂಜಲಿ ಸಭೆ.

Mumbai News Desk

ಫೆ. 8, 9 ಹಾಗೂ 10 ರಂದು ತಿರುಪತಿ ತಿರುಮಲದಲ್ಲಿ ಭಜನ ಕಾರ್ಯಕ್ರಮ

Mumbai News Desk

ಜು. 24: ಓಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅಂಧೇರಿ ಪಶ್ಚಿಮದ ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿಗೆ ಭೇಟಿ

Mumbai News Desk

ಡೊಂಬಿವಲಿ ಶ್ರೀ ಜಗದಂಬಾ ಮಂದಿರ: ಏಪ್ರಿಲ್ 4 ಮತ್ತು 5ರಂದು 11ನೇ ವಾರ್ಷಿಕ ಮಹೋತ್ಸವ

Mumbai News Desk