September 6, 2026
Mumbai News Kannada
ಪ್ರಕಟಣೆ

ಜ. 5, ತುಳು ಸಂಘ ಬೊರಿವಲಿ ಯುವ ವಿಭಾಗದ ವತಿಯಿಂದ ಮ್ಯಾರಥಾನ್





ಮುಂಬಯಿ : ತುಳು ಸಂಘ ಬೊರಿವಲಿ ಇದರ ಯುವ ವಿಭಾಗವು ಸಂಘದ ಸದಸ್ಯರಿಗಾಗಿ ಹಾಗು ಇತರ ತುಳು ಕನ್ನಡಿಗರಿಗಾಗಿ ಸಂಘದ ಯುವ ವಿಭಾಗದ ವತಿಯಿಂದ ಜ. 5 ರಂದು ಮ್ಯಾರಥಾನ್ ನ್ನು ಏರ್ಪಡಿಸಲಾಗಿದೆ. ಅಂದು ಬೆಳಗ್ಗೆ 5.30 ರಿಂದ ಬೊರಿವಲಿ ಪೂರ್ವ ಸಂಜೆ ಗಾಂಧಿ ನ್ಯಾಷನಲ್ ಪಾರ್ಕ್ ನಲ್ಲಿ ಮ್ಯಾರಥಾನ್ ನಡೆಯಲಿದ್ದು, ಇದರಲ್ಲಿ 10 ಕಿ.ಮೀ ಮತ್ತು 3 ಕಿ.ಮೀ ಗಳ ಎರಡು ಪ್ರತ್ಯೇಕ ವಿಭಾಗಗಳಿದ್ದು ಭಾಗವಹಿಸುವವರಿಗೆ ಟೀ ಶರ್ಟ್ ಮತ್ತು ಇತರ ಸವಲತ್ತುಗಳಿರುತ್ತವೆ. 3 ಕಿ.ಮೀ ಗಳ ಓಟ ‘ಮೋಜಿನ ಓಟ’ ಎಂದು ಖ್ಯಾತಿಯನ್ನು ಪಡೆದಿದ್ದು ಇದರಲ್ಲಿ ಓಟ ಅಥವಾ ಕಾಲ್ನಡಿಗೆಯ ಮೂಲಕ ಭಾಗವಹಿಸಬಹುದಾಗಿದೆ. ಈ ಮ್ಯಾರಥಾನ್ ನ ಹೆಚ್ಚಿನ ವಿವರಕ್ಕಾಗಿ ತುಳು ಸಂಘ ಬೊರಿವಲಿಯ ಅಧ್ಯಕ್ಷರಾದ ಹರೀಶ್ ಮೈಂದನ್ (ಮೊ. 9769491554) ಯಾ ಸಂಘದ ಜೊತೆ ಕಾರ್ಯದರ್ಶಿ ತಿಲೋತ್ತಮ ವೈದ್ಯ (ಮೊ. 9720897395), ಇವರನ್ನು ಸಂಪರ್ಕಿಸಬಹುದಾಗಿ ತುಳು ಸಂಘ ಬೊರಿವಲಿ ಇದರ ಯುವ ವಿಭಾಗದ ಕಾರ್ಯಾಧ್ಯಕ್ಷ ನ್ಯಾ. ರಾಘವ ಎಂ. ಅವರು ತಿಳಿಸಿದ್ದಾರೆ.



Related posts

ಬಿಲ್ಲವ ಸಮಾಜ ಸೇವಾ ಸಂಘ (ರಿ) ಕೊಡೇರಿ : ನ. 21 ರಂದು ಕೊಡೇರಿಯಲ್ಲಿ ಹಕ್ರೆಮಠ ಶ್ರೀ ಜೈನಜಟ್ಟಿಗೇಶ್ವರ ದೇವರ 78 ನೇ ವರ್ಷದ ಕಂಬಳೋತ್ಸವ

Mumbai News Desk

ಶ್ರೀ ಜಗದಂಬಾ ಮಂದಿರ, ಡೊಂಬಿವಲಿ (ಪ.): ಸೆ. 28ಕ್ಕೆ ದಶಮಾನೋತ್ಸವ ಸಂಭ್ರಮದ ಅಂಗವಾಗಿ ಯಕ್ಷಗಾನ.

Mumbai News Desk

ಕುರ್ಲಾ ಪೂರ್ವದ ಬಂಟರ ಭವನ, ಜುಲೈ 29: ಒಡಿಯೂರು ಶ್ರೀಗಳ ದಿವ್ಯ ಉಪಸ್ಥಿತಿಯಲ್ಲಿ ಗುರುಪೂರ್ಣಿಮೆ ಆಚರಣೆ

Mumbai News Desk

ಡಿ. 17ರಂದು  ಪೊವಾಯಿ  ವಿದೂಶಿ ಗೀತಾ ವೇದ್ (ಸಾಲ್ಯಾನ್) ರ ನಟನಾ ನೃತ್ಯ ಅಕಾಡೆಮಿಯ 11ನೇ ವಾರ್ಷಿಕೋತ್ಸವ

Mumbai News Desk

ಮಾಲಾಡ್ ಶ್ರೀ ವರ ಮಹಾಲಕ್ಷ್ಮಿ ಪೂಜಾ ಸಮಿತಿಯ ಮಹಿಳಾ ವಿಭಾಗ, ಪೆ 18ರಂದು   ಅರಶಿನ ಕುಂಕುಮ

Mumbai News Desk

ಮಾ. 28 : ದಿ ಮೊಗವೀರ ಕೋ-ಅಪರೇಟಿವ್ ಬ್ಯಾಂಕ್ ಎಂಪ್ಲಾಯೀಸ್ ಸ್ಪೋರ್ಟ್ಸ್ ಕ್ಲಬ್ ಮತ್ತು ಪೂಜಾ ಸಮಿತಿಯಿಂದ 44ನೇ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆ

Mumbai News Desk