28.4 C
Mumbai
March 7, 2026
Mumbai News Kannada
ಸುದ್ದಿ

ಪತ್ರಕರ್ತ, ಅಪೂರ್ವ ಸಂಘಟಕ ಬಿ ದಿನೇಶ್ ಕುಲಾಲ್ ಅವರಿಗೆ “ಶ್ರೀ ಕೃಷ್ಣ ಅನುಗ್ರಹ ಪ್ರಸಾದ” ಪ್ರಶಸ್ತಿ





ಮುಂಬೈ ಮಹಾನಗರದ ಅಪೂರ್ವ ಸಂಘಟಕ, ಪತ್ರಕರ್ತ, ಕುಲಾಲ ಪ್ರತಿಷ್ಠಾನ ಮಂಗಳೂರು, ಮುಂಬೈ, ಇದರ ಪ್ರವರ್ತಕ ಬಿ .ದಿನೇಶ್ ಕುಲಾಲ್ ಅವರಿಗೆ ಡಿಸೆಂಬರ್ 22ರಂದು ಉಡುಪಿಯ ರಾಜಾಂಗಣದಲ್ಲಿ ಪರ್ಯಾಯ ಮಠಾಧೀಶರಾಗಿರುವ ಪುತ್ತಿಗೆ ಮಠಾಧೀಶರಾಗಿರುವ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರು ಶ್ರೀ ಕೃಷ್ಣ ಅನುಗ್ರಹ ಪ್ರಸಾದ ಎಂಬ ಪ್ರಶಸ್ತಿಯೊಂದಿಗೆ ಬಂಗಾರದ ಶ್ರೀ ಕೃಷ್ಣನ ಪದಕವನ್ನು ನೀಡಿ ಸನ್ಮಾನಿಸಿದರು.,
ಶ್ರೀ ಸುಬ್ರಹ್ಮಣ್ಯ ಮಠಾಧೀಶರು, ಪುತ್ತಿಗೆ ಮಠದ ಕಿರಿಯ ಸ್ವಾಮೀಜಿಗಳು ಮತ್ತು ವಿದ್ವಾಂಸರುಗಳು ದಿವ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ದಿನೇಶ್ ಕುಲಾಲ್ ಅವರ ಸಂಘಟನಾ ಚತುರತೆಗೆ ಶ್ರೀ ಕೃಷ್ಣ ಅನುಗ್ರಹಿಸಲಿ.ಓರ್ವ ಪತ್ರಕರ್ತನಾಗಿ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸುವುದರೊಂದಿಗೆ, ಯಶಸ್ವಿ ಸಂಘಟಕನಾಗಿ ಸೇವಾ ನಿರತರಾದ ದಿನೇಶ್ ಕುಲಾಲ್ ಅವರಿಗೆ ಮುಂಬಯಿ ನ್ಯೂಸ್ ನ ನಿರ್ದೇಶಕರಾದ ಕುಮಾರ್ ಎನ್ ಬಂಗೇರ ಮತ್ತು ಮುಂಬೈ ನ್ಯೂಸ್ ತಂಡದವರಿಂದ ಹಾರ್ಧಿಕ ಅಭಿನಂದನೆಗಳು.



Related posts

ಗಮ್ಮತ್ ಕಲಾವಿದೆರ್ ಅವರ ‘ಪೋನಗ ಕೊನೊಪರ’ ನಾಟಕದ ಮುಹೂರ್ತ

Mumbai News Desk

ತೀಯಾ ಬೆಳಕು ಮಾಜಿ ಸಂಪಾದಕ ಶ್ರೀಧರ್ ಸುವರ್ಣ ಅವರಿಗೆ ಮಾತೃ ವಿಯೋಗ

Mumbai News Desk

ಮಹಾರಾಷ್ಟ್ರದ ಪಾಲ್ಘರ್ ನಲ್ಲಿ ಪತ್ತೆಯಾದ ಭಾಗ್ಯಶ್ರೀ ಯ ಪರಿವಾರ ಹುಡುಕ ಬಲ್ಲಿರಾ ?

Mumbai News Desk

ಬೊಯಿಸರ್ ಶ್ರೀ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ ಗುರುಪೂರ್ಣಿಮೆ.

Mumbai News Desk

ನಗರದ ಪ್ರಸಿದ್ಧ ಹೃದ್ರೋಗ ತಜ್ಞ ಡಾ. ಸದಾನಂದ ಶೆಟ್ಟಿ ಅವರಿಗೆ ಬೆಸ್ಟ್ ಡಾಕ್ಟರ್ ಆಫ್ ಮುಂಬೈ 2025 ಪುರಸ್ಕಾರ.

Mumbai News Desk

ಮಲಾಡ್ ಮಹತೋಭಾರ ಶ್ರೀ ಶನೀಶ್ವರ ದೇವಸ್ಥಾನ  ದ  , 50ನೇ ವಾರ್ಷಿಕ ಮಹಾಪೂಜೆ, ಗೆ ಚಾಲನೆ.

Mumbai News Desk