28.4 C
Mumbai
March 7, 2026
Mumbai News Kannada
ಸುದ್ದಿ

ಸುರತ್ಕಲ್: ಸಿಲಿಂಡರ್ ಸ್ಫೋಟ ಪ್ರಕರಣ ತೀವ್ರವಾಗಿ ಗಾಯಗೊಂಡ ಮಹಿಳೆಯರಿಬ್ಬರ ಸಾವು





ಸುರತ್ಕಲ್ ನ ತಡಂಬೈಲ್ ವೆಂಕಟರಮಣ ಕಾಲೋನಿಯಲ್ಲಿ ಡಿಸೆಂಬರ್ 18ರಂದು ಮಧ್ಯಾಹ್ನ ಅಡುಗೆ ಮನೆಯಲ್ಲಿದ್ದ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಹತ್ತಿಕೊಂಡ ಪರಿಣಾಮ ಗಾಯಗೊಂಡಿದ್ದ ವಸಂತಿ ಹಾಗೂ ಪುಷ್ಪ ಅವರು ಚಿಕಿತ್ಸೆ ಪಲ್ಲಿಕಾರಿಯಾಗಿದೆ ಸಾವನ್ನಪ್ಪಿದ್ದಾರೆ.
ಇಬ್ಬರಿಗೂ ಕಳೆದ 9 ದಿನಗಳಿಂದ ಖಾಸಗಿ ಆಸ್ಪತ್ರೆಯ ತೀವ್ರ ನಿಗ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪುಷ್ಪ ಶೆಟ್ಟಿ ಅವರು ಡಿಸೆಂಬರ್ 26ರಂದು ಸಾವನ್ನಪ್ಪಿದ್ದರೆ, ವಸಂತಿ ಶೆಟ್ಟಿ ಯವರು ಇಂದು ಇಹಲೋಕ ತ್ಯಜಿಸಿದರು.

ಗ್ಯಾಸ್ ಸೋರಿಕೆಯಾಗಿರುವುದು ಗಮನಕ್ಕೆ ಬಾರದೆ ವಸಂತಿ ಅವರು ಅಡುಗೆ ಕೋಣೆಯಲ್ಲಿನ ಸ್ಟವ್ ಗೆ ಬೆಂಕಿ ಹಚ್ಚಿದ್ದರಿಂದ ದೊಡ್ಡ ಮಟ್ಟದ ಸ್ಪೋಟವಾಗಿ ಬೆಂಕಿ ಹತ್ತಿಕೊಂಡಿತು.ವಸಂತಿ ಅವರನ್ನು ರಕ್ಷಿಸಲು ಹೋದ ಪುಷ್ಪ ಅವರಿಗೂ ತೀವ್ರ ತರಹದ ಸುಟ್ಟ ಗಾಯವಾಗಿತ್ತು.
ಕೂಡಲೇ ಸ್ಥಳೀಯರು ಧಾವಿಸಿ ಬಂದು ಇಬ್ಬರನ್ನೂ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಸಾವನಪ್ಪಿದ್ದಾರೆ. ಮುಂಬಯಿ ನ್ಯೂಸ್ ನ ಮಂಗಳೂರು ಪ್ರತಿನಿಧಿ ಧನಂಜಯ ಶೆಟ್ಟಿ ಅವರ ತಾಯಿ ಪುಷ್ಪ ಶೆಟ್ಟಿ ಅವರ ದುರ್ದೈವದ ಮರಣಕ್ಕೆ ಮುಂಬಯಿ ನ್ಯೂಸ್ ನ ನಿರ್ದೇಶಕ ಕುಮಾರ ಬಂಗೇರ ಮತ್ತು ಸಿಬ್ಬಂದಿ ವರ್ಗ ಸಂತಾಪ ವ್ಯಕ್ತ ಪಡಿಸಿದ್ದಾರೆ.



Related posts

ಮತ್ಸ್ಯಗಂಧ ರೈಲಿನಲ್ಲಿ 45.8.ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ

Mumbai News Desk

ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾ ಗೇಟ್ ಶಹಾಡ್ ಇದರ ನೂತನ ಅಧ್ಯಕ್ಷರಾಗಿ ಶ್ರೀ ರಾಜೇಶ್ ಜೆ ಶೆಟ್ಟಿ ಆಯ್ಕೆ

Mumbai News Desk

ಸೂರ್ಯಕಾಂತ್ ಜಯ ಸುವರ್ಣ ಅವರಿಗೆ ಪ್ರತಿಷ್ಠಿತ ‘ಮಂತ್ರಾಲಯ ಪರಿಮಳ’ ಪ್ರಶಸ್ತಿ ಪ್ರದಾನ

Mumbai News Desk

ಸಿ. ಟಿ. ಸಾಲಿಯಾನ್ ರವರಿಗೆ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ಶ್ರಧಾಂಜಲಿ ಸಭೆ .

Mumbai News Desk

ಬೊಯಿಸರ್ : ಸದ್ಗುರು ಸ್ವಾಮಿ ನಿತ್ಯಾನಂದ ಮಂದಿರದಲ್ಲಿ  63 ನೇ ಪುಣ್ಯತಿಥಿ ಆಚರಣೆ.

Mumbai News Desk

ಬಂಟ್ವಾಳ: ‘ಯಕ್ಷರಂಗದ ರಾಜ’ ಖ್ಯಾತಿಯ ಪೆರುವಾಯಿ ನಾರಾಯಣ ಶೆಟ್ಟಿ ಇನ್ನಿಲ್ಲ,

Mumbai News Desk