September 6, 2026
Mumbai News Kannada
ತುಳುನಾಡು

ಮುಲ್ಕಿ ಅರಸು ಕಂಬಳದಲ್ಲಿ ಗುತ್ತಿನಾರ್ ರವೀಂದ್ರ ಶೆಟ್ಟಿಯವರಿಗೆ ಸನ್ಮಾನ :





ಹಳೆಯಂಗಡಿ:ಮುಲ್ಕಿ ಅರಸು ಕಂಬಳ ಸಮಿತಿ ವತಿಯಿಂದ ಮುಂಬೈ ಉದ್ಯಮಿ, ಬಂಟರ ಸಂಘ ಮುಂಬಯಿ, ಮೀರಾ – ಭಾಯಂದರ್ ಪ್ರಾದೇಶಿಕ ಸಮಿತಿಯ ಕಾರ್ಯಧ್ಯಕ್ಷ, ಕಂಬಳ ಪೊಷಕರು ಹಾಗೂ ಸಮಾಜ ಸೇವಕರಾದ   ಬಳ್ಳುಂಜೆಗುತ್ತು ಗುತ್ತಿನಾ‌ರ್ ರವೀಂದ್ರ ಶೆಟ್ಟಿ   ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ದೇವಿಪ್ರಸಾದ್‌ ಶೆಟ್ಟಿ ಬೆಳಪು,ಜಾಗತಿಕ ಬಂಟರ ಸಂಘದ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಮಾಜಿ ಸಚಿವರಾದ ರಮಾನಾಥ ರೈ, ಅಭಯ ಚಂದ್ರ ಜೈನ್,ಜಾಗತಿಕ ಬಂಟರ ಸಂಘದ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ಭಾರತ್ ಬ್ಯಾಂಕ್ ನ ಅಧ್ಯಕ್ಷ ಸೂರ್ಯಕಾಂತ ಜಯ ಸುವರ್ಣ, ಗುಣಪಾಲ ಕಡಂಬ, ಡಾ.ಅಮರಶ್ರೀ ಅಮರನಾಥ ಶೆಟ್ಟಿ, ಜಗದೀಶ್ ಅಧಿಕಾರಿ, ಸುಚರಿತ ಶೆಟ್ಟಿ, ಗುರುರಾಜ್ ಎಸ್‌ ಪೂಜಾರಿ, ಲೋಕೇಶ್ ಮುಚೂರು, ಶರತ್ ಸಾಲ್ಯಾನ್,ಯೋಗೀಶ್ ಜೆಪ್ಪು ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ರವಿ ಶೆಟ್ಟಿ ಕತಾರ್, ರತ್ನಾಕರ ಜೈನ್, ನಿಡೋಡಿ ಚಾವಡಿ ಮನೆ ಜಗನ್ನಾಥ ಶೆಟ್ಟಿ ಐಕಳ ಕಂಬಳ ಸಮಿತಿಯ ಚಿತ್ತರಂಜನ್ ಭಂಡಾರಿ, ಸುಗಂಧಿ ದಿನೇಶ್ ಕೊಂಡಾಣ, ಉದ್ಯಮಿ , ಪದ್ಮರಾಜ್ ಪೂಜಾರಿ ಮಂಗಳೂರು, ಮುಲ್ಕಿ ಸೀಮೆ ಅರಸು ಕಂಬಳ ಸಮಿತಿಯ ಅಧ್ಯಕ್ಷ ಕಿರಣ್ ಶೆಟ್ಟಿ ಕೊಲ್ನಾಡುಗುತ್ತು, ಪ್ರಧಾನ ಕಾರ್ಯದರ್ಶಿ ಶ್ಯಾಮ್ ಪ್ರಸಾದ್,ಉಪಾಧ್ಯಕ್ಷ ದಿನೇಶ್ ಸುವರ್ಣ ಬೆಳ್ಳಾಯಾರು,ಕಿಶೋರ್ ಶೆಟ್ಟಿ ದೆಪ್ಪುಣಿಗುತ್ತು, ವಿನೋದ್ ಸಾಲ್ಯಾನ್ ಬೆಳ್ಳಾಯರು, ಪ್ರೇಮಲತಾ ಯೋಗೀಶ್ ಹಾಗೂ ಮೊದಲಾದವರು ಇದ್ದರು.



Related posts

ಕಲ್ಯಾಣಪುರ : ಸಂತೆಕಟ್ಟೆ ಬಿಲ್ಲವರ ಸೇವಾಸಂಘ (ರಿ ), ನಯಂಪಳ್ಳಿ – ಸಂತೆಕಟ್ಟೆ ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜನ್ಮದಿನಾಚರಣೆ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟ, ಗಡಿಪ್ರದಾನ ಸ್ವೀಕರಿಸಿದ ಪಾತ್ರಾಡಿಗುತ್ತು  ಪುಷ್ಪರಾಜ್ ಶೆಟ್ಟಿ ಸಾಮಾನಿ ಗುತ್ತಿನಾರ್ ಗೌರವ,

Mumbai News Desk

ಮುಲ್ಕಿ : ಕೊಳಚಿಕಂಬಳ ದೈವಸ್ಥಾನದಲ್ಲಿ ವೈಭವದ ನೇಮೋತ್ಸವ ಸಂಪನ್ನ

Mumbai News Desk

ಹಿರೇಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರ ಷಡಾಧಾರ ಪ್ರತಿಷ್ಠೆ ಭಕ್ತಿಭಾವದಿಂದ ಸಂಪನ್ನ.

Mumbai News Desk

ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಪ್ರಭೋದ್ ಚಂದ್ರ ಹೆಜಮಾಡಿ ಆಯ್ಕೆ

Mumbai News Desk

ಸುರತ್ಕಲ್ ಬಂಟರ ಸಂಘದಲ್ಲಿ “ಆಟಿದ ಪೊರ್ಲು” ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ

Mumbai News Desk