July 23, 2026
Mumbai News Kannada
ತುಳುನಾಡು

ಮುಲ್ಕಿ ಅರಸು ಕಂಬಳದಲ್ಲಿ ಗುತ್ತಿನಾರ್ ರವೀಂದ್ರ ಶೆಟ್ಟಿಯವರಿಗೆ ಸನ್ಮಾನ :







ಹಳೆಯಂಗಡಿ:ಮುಲ್ಕಿ ಅರಸು ಕಂಬಳ ಸಮಿತಿ ವತಿಯಿಂದ ಮುಂಬೈ ಉದ್ಯಮಿ, ಬಂಟರ ಸಂಘ ಮುಂಬಯಿ, ಮೀರಾ – ಭಾಯಂದರ್ ಪ್ರಾದೇಶಿಕ ಸಮಿತಿಯ ಕಾರ್ಯಧ್ಯಕ್ಷ, ಕಂಬಳ ಪೊಷಕರು ಹಾಗೂ ಸಮಾಜ ಸೇವಕರಾದ   ಬಳ್ಳುಂಜೆಗುತ್ತು ಗುತ್ತಿನಾ‌ರ್ ರವೀಂದ್ರ ಶೆಟ್ಟಿ   ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ದೇವಿಪ್ರಸಾದ್‌ ಶೆಟ್ಟಿ ಬೆಳಪು,ಜಾಗತಿಕ ಬಂಟರ ಸಂಘದ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಮಾಜಿ ಸಚಿವರಾದ ರಮಾನಾಥ ರೈ, ಅಭಯ ಚಂದ್ರ ಜೈನ್,ಜಾಗತಿಕ ಬಂಟರ ಸಂಘದ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ಭಾರತ್ ಬ್ಯಾಂಕ್ ನ ಅಧ್ಯಕ್ಷ ಸೂರ್ಯಕಾಂತ ಜಯ ಸುವರ್ಣ, ಗುಣಪಾಲ ಕಡಂಬ, ಡಾ.ಅಮರಶ್ರೀ ಅಮರನಾಥ ಶೆಟ್ಟಿ, ಜಗದೀಶ್ ಅಧಿಕಾರಿ, ಸುಚರಿತ ಶೆಟ್ಟಿ, ಗುರುರಾಜ್ ಎಸ್‌ ಪೂಜಾರಿ, ಲೋಕೇಶ್ ಮುಚೂರು, ಶರತ್ ಸಾಲ್ಯಾನ್,ಯೋಗೀಶ್ ಜೆಪ್ಪು ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ರವಿ ಶೆಟ್ಟಿ ಕತಾರ್, ರತ್ನಾಕರ ಜೈನ್, ನಿಡೋಡಿ ಚಾವಡಿ ಮನೆ ಜಗನ್ನಾಥ ಶೆಟ್ಟಿ ಐಕಳ ಕಂಬಳ ಸಮಿತಿಯ ಚಿತ್ತರಂಜನ್ ಭಂಡಾರಿ, ಸುಗಂಧಿ ದಿನೇಶ್ ಕೊಂಡಾಣ, ಉದ್ಯಮಿ , ಪದ್ಮರಾಜ್ ಪೂಜಾರಿ ಮಂಗಳೂರು, ಮುಲ್ಕಿ ಸೀಮೆ ಅರಸು ಕಂಬಳ ಸಮಿತಿಯ ಅಧ್ಯಕ್ಷ ಕಿರಣ್ ಶೆಟ್ಟಿ ಕೊಲ್ನಾಡುಗುತ್ತು, ಪ್ರಧಾನ ಕಾರ್ಯದರ್ಶಿ ಶ್ಯಾಮ್ ಪ್ರಸಾದ್,ಉಪಾಧ್ಯಕ್ಷ ದಿನೇಶ್ ಸುವರ್ಣ ಬೆಳ್ಳಾಯಾರು,ಕಿಶೋರ್ ಶೆಟ್ಟಿ ದೆಪ್ಪುಣಿಗುತ್ತು, ವಿನೋದ್ ಸಾಲ್ಯಾನ್ ಬೆಳ್ಳಾಯರು, ಪ್ರೇಮಲತಾ ಯೋಗೀಶ್ ಹಾಗೂ ಮೊದಲಾದವರು ಇದ್ದರು.



Related posts

“ಭಗವಾನ್ ದತ್ತಾತ್ರೇಯರು ವಿಶ್ವವನ್ನು ವಿದ್ಯಾಲಯವಾಗಿಸಿದವರು”: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ

Mumbai News Desk

ಮುಲ್ಕಿ : ಹೊಸ ಅಂಗಣ ‘ತಿಂಗಳ ಬೆಳಕು’ ಕಾರ್ಯಕ್ರಮದಲ್ಲಿ ಸವೀನ್ ಪಂಬದ ಅವರಿಗೆ ಸನ್ಮಾನ

Mumbai News Desk

ಹೆಜಮಾಡಿ ಬಿಲ್ಲವರ ಸಂಘದ ಬ್ರಹ್ಮ ಶ್ರೀ ಗುರು ನಾರಾಯಣ ಜಯಂತಿ ಕಾರ್ಯಕ್ರಮದಲ್ಲಿ ಹರಿಶ್ಚಂದ್ರ ಪಿ ಸಾಲಿಯಾನ್‌ರವರಿಗೆ ಸನ್ಮಾನ

Mumbai News Desk

ಶ್ರೀ ಶಂಕರಪುರ ಕ್ಷೇತ್ರದಲ್ಲಿ ವಿಶ್ವ ಹಸಿವು ದಿನಾಚರಣೆ – ಶ್ರೀ ಸಾಯಿ ತುತ್ತು ಯೋಜನೆ *ರಾಜ್ಯದೆಲ್ಲೆಡೆ ವಿಸ್ತರಿಸುವ ಸಂಕಲ್ಪ: – ಶ್ರೀ ಸಾಯಿಈಶ್ವರ್ ಗುರೂಜಿ

Mumbai News Desk

ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಕ್ಷೇತ್ರ ಪ್ರದಕ್ಷಿಣೆಯ 23ನೇ ದಿನ : ಪೆರ್ಡೂರು ಶ್ರೀ ಅನಂತ ಪದ್ಮನಾಭ ದೇವಸ್ಥಾನ ದರುಶನ

Mumbai News Desk

ಕರ್ನಿರೆ: ಶ್ರೀ ಧರ್ಮ ಜಾರಂದಾಯ ದೈವಸ್ಥಾನದ ಕಾಲಾವಧಿ ನೇಮೋತ್ಸವ ಸಂಪನ್ನ

Mumbai News Desk