30 C
Mumbai
April 24, 2026
Mumbai News Kannada
ಸುದ್ದಿ

ಕಾಪು ಶ್ರೀ ಹೊಸಮಾರಿಗುಡಿಯ ಜೀರ್ಣೋದ್ಧಾರಕ್ಕೆ ರಮೇಶ್ ಉಚ್ಚಿಲ ಮತ್ತು ಕುಟುಂಬಸ್ತರಿಂದ 75 ಶಿಲಾ ಸೇವೆ.






ಕಲ್ಯಾಣಿ ಬಿ. ಪಾತ್ರಿಯವರ ಪುತ್ರ ಶ್ರೀಯುತ ರಮೇಶ್ ಉಚ್ಚಿಲ ಅವರು ಶ್ರೀಮತಿ ತೀರ್ಥ ರಮೇಶ್ ಉಚ್ಚಿಲ ಮತ್ತು ಕುಟುಂಬಸ್ಥರ ಪರವಾಗಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಈಗಾಗಲೇ 25 ಶಿಲಾಸೇವೆಯನ್ನು ನೀಡಿದ್ದು 31/10/2023ನೇ ಮಂಗಳವಾರ 50 ಶಿಲಾಸೇವೆಯನ್ನು ನೀಡಿ ಒಟ್ಟು 75 ಶಿಲಾಸೇವೆ ನೀಡಿ, ಶಿಲಾ ಪುಷ್ಪ ಸಮರ್ಪಿಸಿ “ಕಾಪುವಿನ ಅಮ್ಮನ ಮಕ್ಕಳ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.
ಅವರಿಗೂ ಅವರ ಕುಟುಂಬ – ಸಂಸಾರಕ್ಕೂ ಶ್ರೀದೇವಿಯು ಸಂಪೂರ್ಣ ಅನುಗ್ರಹವನ್ನು ಕರುಣಿಸಲಿ. ಆಯುರಾರೋಗ್ಯ ಭಾಗ್ಯವನ್ನೂ, ಸಕಲ ಸಿರಿ ಸಂಪದವನ್ನು ಶ್ರೀ ಮಾರಿಯಮ್ಮ ದಯಪಾಲಿಸಲಿ ಎಂದು ದೇವಿಯ ಪದತಲದಲ್ಲಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪ್ರಾರ್ಥನೆ.

ಈ ಸಂದರ್ಭದಲ್ಲಿ ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀ ಶ್ರೀನಿವಾಸ ತಂತ್ರಿ ಕಲ್ಯಾ, ಜೀರ್ಣೋದ್ಧಾರ ಸಮಿತಿಯ ಪ್ರಚಾರ ಸಮಿತಿಯ ಸಂಚಾಲಕರಾದ ಶ್ರೀ ಶ್ರೀಧರ್ ಕಾಂಚನ್ ಮತ್ತು ದೇವಳದ ಪ್ರಬಂಧಕರಾದ ಶ್ರೀ ಗೋವರ್ಧನ್ ಸೇರಿಗಾರ್ ಉಪಸ್ಥಿತರಿದ್ದರು.



Related posts

ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಮಹಿಳಾ ಸದಸ್ಯರಿಂದ ಯಕ್ಷಗಾನ ತಾಳಮದ್ದಳೆ, ಕಟೀಲ್ ಕ್ಷೇತ್ರದಲ್ಲಿ ವಿಶೇಷ ಪೂಜೆ.

Mumbai News Desk

ಮುಂಬೈ – ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ವಿಸ್ತರಿಸುವ ಸಾಧ್ಯತೆ

Mumbai News Desk

ಇಂದು ನಡೆದ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆ ಮತ್ತು ವಿವಿಧ ಕ್ಷೇತ್ರಗಳ ಉಪಚುನಾವಣೆಯ ಮತದಾನದ ಪ್ರಕ್ರಿಯೆಯ ಕುರಿತಾದ ಸಮಗ್ರ ವರದಿ

Mumbai News Desk

ವಿಶ್ವ ಭಾರತಿ ಫ್ರೆಂಡ್ ಸರ್ಕಲ್ (ರಿ) ಕೋಡಿಕಲ್ : ಶಾಲೆಗೆ ಅನ್ನ ಬಡಿಸುವ ಟ್ರಾಲಿ ವಿತರಣೆ

Mumbai News Desk

ಉಡುಪಿ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ 1981-82 ರ ಹಳೆ ವಿದ್ಯಾರ್ಥಿಗಳ ಸಮ್ಮಿಲನ:

Mumbai News Desk

ಗೋವಾದ ನೈಟ್ ಕ್ಲಬ್ ನಲ್ಲಿ ಭೀಕರ ಅಗ್ನಿ ದುರಂತ: 23 ಮಂದಿ ಸಾವು

Mumbai News Desk