29 C
Mumbai
August 12, 2026
Mumbai News Kannada
ಮುಂಬಯಿ

ಮುಂಬಯಿಯ ಉದ್ಯಮಿ ಸುನೀಲ್ ಆರ್ ಸಾಲ್ಯಾನ್ ಅವರಿಂದ ವಿಶೇಷ ಚೇತನಾ ಮಕ್ಕಳ ಆಶ್ರಮದಲ್ಲಿ ಹೊಸ ವರ್ಷಾಚರಣೆ.





ಮುಂಬಯಿಯ ಉದ್ಯಮಿ, ಕುಲಾಲ್ ಸಂಘ ಮುಂಬಯಿಯ ಕುಲಾಲ ಭವನದ ಉಪ ಕಾರ್ಯಾಧ್ಯಕ್ಷ  ಸುನೀಲ್ ಆರ್  ಸಾಲ್ಯಾನ್ ಹಾಗೂ ದೇವಕಿ ಸುನೀಲ್ ಸಾಲ್ಯಾನ್ ರವರು ಅವರ ಮಾತೃಶ್ರೀ  ಸುನೀತಾ ರಾಜು ಸಾಲ್ಯಾನ್ ಸ್ಮರಣಾರ್ಥ
ಮಂಗಳೂರಿನ   ವಿಶೇಷ ಚೇತನಾ ಮಕ್ಕಳ ಆಶ್ರಮದಲ್ಲಿ ಹೊಸ ವರ್ಷಾಚರಣೆಯ ಪ್ರಯುಕ್ತ 
ದಿವ್ಯಾಂಗ ಮಕ್ಕಳಿಗೆ ಔತಣಕೂಟ ಏರ್ಪಡಿಸಿದ್ದರು.ಈ ಸಂದರ್ಭದಲ್ಲಿ ಪ್ರೇಮಾನಂದ ಕುಲಾಲ್ , ಆಶೋಕ  ಕೂಳರು ,ಸುಂದರ ಮೂಲ್ಯ ಶಕ್ತಿನಗರ , ಸುರೇಶ ಕುಲಾಲ್ ಹಾಗೂ ಪ್ರಸಾದ ಇವರುಗಳ ಉಪಸ್ಥಿತರಿದ್ದು, ಮಕ್ಕಳಿಗೆ  ಶುಭ ಹಾರೈಸಿದರು. 

.

.

.

.



Related posts

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಬಿಂದಿಯಾ ಉದಯ ಮೂಲ್ಯ ಗೆ ಶೇ 94.80 ಅಂಕ.

Mumbai News Desk

ಮುಂಬೈನ ಬಾಂದ್ರಾ ಗರೀಬ್ ನಗರದಲ್ಲಿ ಪಶ್ಚಿಮ ರೈಲ್ವೆಯಿಂದ ಬೃಹತ್ ಒತ್ತುವರಿ ತೆರವು ಕಾರ್ಯಾಚರಣೆ: ಹೈಕೋರ್ಟ್ ಆದೇಶದ ಬೆನ್ನಲ್ಲೇ ಬುಲ್ಡೋಜರ್ ಘರ್ಜನೆ, ನಿವಾಸಿಗಳ ಆಕ್ರೋಶ

Mumbai News Desk

ವಸಯಿ ಕರ್ನಾಟಕ ಸಂಘದ ವಿಹಾರ ಕೂಟ

Mumbai News Desk

ತುಳು ಸಂಘ ಬೋರಿವಲಿ ವತಿಯಿಂದ ಬೋರಿವಲಿ ಪಶ್ಚಿಮದಲ್ಲಿ ಸ್ವಚ್ಛತಾ ಅಭಿಯಾನ

Mumbai News Desk

ಬಂಟರ ಸಂಘ ಡೊಂಬಿವಲಿ ವತಿಯಿಂದ ನವರಾತ್ರಿ ಉತ್ಸವಕ್ಕೆ ಸಡಗರದ ‘ಹೊರೆ ಕಾಣಿಕೆ’ ಸಮರ್ಪಣೆ

Mumbai News Desk

ನವಿಮುಂಬೈ ನಲ್ಲಿ ಸುಗುಣೀಂದ್ರ ಶ್ರೀಪಾದರ ಚಾತುರ್ಮಾತ್ಸ್ಯ ಆಮಂತ್ರಣ ಪತ್ರಿಕೆ ಬಿಡುಗಡೆ,

Mumbai News Desk