29 C
Mumbai
August 12, 2026
Mumbai News Kannada
ಮುಂಬಯಿ

ಕಾಲಾಘೋಡಾ ಶ್ರೀ ಸಾಯಿಬಾಬಾ ಪೂಜಾ ಸಮಿತಿ; ಮಲಾಡ್ ಸ್ನೇಹಸಾಗರ್ ಅನಾಥಾಶ್ರಮ ಮತ್ತು ವೃದ್ಧಾಶ್ರಮಕ್ಕೆ ಅಗತ್ಯ ವಸ್ತುಗಳ ನೆರವು.






.

.

ವರದಿ- ಉಮೇಶ್ ಕೆ. ಅಂಚನ್.

ಧಾರ್ಮಿಕದೊಂದಿಗೆ ಸಮಾಜ ಸೇವೆ ಮಾಡುತ್ತಿರುವ ಕಾಲಘೋಡಾ ಶ್ರೀ ಸಾಯಿಬಾಬಾ ಪೂಜಾ ಸಮಿತಿಯ ಸದಸ್ಯರು ಡಿ. 29 ರಂದು ಮಲಾಡ್ ಪೂರ್ವದ ‘ಸ್ನೇಹ ಸಾಗರ್’ ಅನಾಥಾಶ್ರಮ ಮತ್ತು ವೃದ್ದಾಶ್ರಮಕ್ಕೆ ಬೇಟಿ ನೀಡಿ ಸುಮಾರು ಐವತ್ತು ಸಾವಿರಕ್ಕಿಂತಲೂ ಹೆಚ್ಚಿನ ಅಗತ್ಯ ವಸ್ತುಗಳನ್ನು ನೀಡಿದರು.ಅದರಲ್ಲಿ ಆಹಾರ ಪದಾರ್ಥಗಳು, ಖಾದ್ಯ ತೖಲ, ಟೂತ್ ಪೇಸ್ಟ್ ಮತ್ತು ಬ್ರಷ್, ಸಾಬೂನು, ಹೊದಿಕೆ ವಸ್ತ್ರಗಳು, ಟವೆಲ್, ತಿಂಡಿತಿನಿಸುಗಳು, ಆಶ್ರಮಕ್ಕೆ ಒಂದು ಹೊಲಿಗೆ ಯಂತ್ರ ಹಾಗೂ ಒಂದು ಮೊಬೖಲನ್ನು ನೀಡಿದ್ದರು. ಸಮಿತಿಯ ಅದ್ಯಕ್ಷ ಮಾದವ ಎಸ್. ಶೆಟ್ಟಿ, ಕಾರ್ಯದರ್ಶಿ ಫ್ರೊ. ಕೇಶವ ಎಚ್. ಕರ್ಕೇರ ಇವೆಲ್ಲವನ್ನು ಆಶ್ರಮದ ಉಸ್ತುವಾರಿ ಸಿಸ್ಟರ್ ಮಾರ್ತಾ ಮೊಂಡಲ್ ಹಾಗೂ ಅವರ ಸಹಾಯಕರಿಗೆ ನೀಡಿ ಮುಂದಿಗೂ ತಮ್ಮ ಅಗತ್ಯಗಳಿಗೆ ಸ್ಪಂದಿಸುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸಾಯಿಬಾಬಾ ಪೂಜಾ ಸಮಿತಿಯ ಕಾರ್ಯಕಾರೀ ಸಮಿತಿಯ ಸದಸ್ಯರಾದ ಸತೀಶ್ ಭಂಡಾರಿ, ಪ್ರದೀಪ್ ಸುವರ್ಣ ಹಾಗೂ ಪಾರಿತೋಷ್ ರೈ, ರಾಧಿಕಾ ಶೇಣವ, ಯಶೋಧಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.



Related posts

ಜಯಶ್ರೀ ಕೃಷ್ಣ ಪರಿಸರ ಪ್ರೇಮಿ ಸಮಿತಿಯ ವತಿಯಿಂದ ಸಾರ್ವಜನಿಕ ಸಭೆ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ; “ಮೆಟ್ರೋ ಮ್ಯಾನ್” ಆಫ್ ಇಂಡಿಯಾ ಪದ್ಮವಿಭೂಷಣ ಡಾ. ಇ. ಶ್ರೀಧರನ್ ಗೆ ಜಾರ್ಜ್ ಫೆರ್ನಾಂಡಿಸ್ ಸಂಸ್ಮರಣಾ ರಾಷ್ಟ್ರೀಯ ಪ್ರಶಸ್ತಿ – 2024 ಪ್ರದಾನ

Mumbai News Desk

ಕುಲಾಲ ಸಂಘ ಮುಂಬಯಿ  ಇದರ 2024-26 ರ ಸಾಲಿನ ಅವಧಿಗೆ ಪದಾಧಿಕಾರಿಗಳ ಆಯ್ಕೆ

Mumbai News Desk

ಬಿಲ್ಲವರ ಎಸೋಸಿಯೇಷನ್ ಮುಂಬೈ: ತುಳು ನಾಟಕ ಸ್ಪರ್ಧೆ ಯಶಸ್ವಿ ಸಂಪನ್ನ:

Mumbai News Desk

ಬಂಟರ ಸಂಘ ಮುಂಬಯಿ, ವಸಾಯಿ-ಡಹಾಣು ಪ್ರಾದೇಶಿಕ ಸಮಿತಿಯಿಂದ ವಿದ್ಯಾರ್ಥಿವೇತನ,   ಆರ್ಥಿಕ ನೆರವು ವಿತರಣೆ,

Mumbai News Desk

ಬಂಟರ ಸಂಘ ಮುಂಬಯಿ – ವಸಯಿ ಡಹಣು ಪ್ರಾದೇಶಿಕ ಸಮಿತಿಯ ವತಿಯಿಂದ ವಿಶ್ವ ಯೋಗ ದಿನಾಚರಣೆ. 

Mumbai News Desk