June 27, 2026
Mumbai News Kannada
Uncategorizedಪ್ರಕಟಣೆ

ಶ್ರೀ ಧರ್ಮಶಾಸ್ತ ಭಕ್ತವೃಂದ ದೋಲ್ಗೊಟ್ಟು, ಕೆಲ್ಲಪುತ್ತಿಗೆ ಜ 4 ಮತ್ತು 5, ರಂದು 22ನೇ ವರ್ಷದ ಅಯ್ಯಪ್ಪ ಸ್ವಾಮಿಯ ಮಹಾಪೂಜೆ ಹಾಗೂ ಅನ್ನಸಂತರ್ಪಣೆ”





ಮೂಡಬಿದ್ರೆ ಜ1. ಮೂಡಬಿದ್ರೆ ಕೆಲ್ಲಪುತ್ತಿಗೆ ದೋಲ್ಗೊಟ್ಟು   ಶ್ರೀ ಧರ್ಮಶಾಸ್ತ ಭಕ್ತವೃಂದ ದ 22 

 ನೇ ವರ್ಷದ ಅಯ್ಯಪ್ಪ ಸ್ವಾಮಿಯ ಮಹಾಪೂಜೆ ಹಾಗೂ ಅನ್ನಸಂತರ್ಪಣೆ”ಜ 5ನೇ ಭಾನುವಾರಸಂಜೀವ ಗುರುಸ್ವಾಮಿಯವರ ನೇತೃತ್ವದಲ್ಲಿ ಮಾರ್ನಾಡು ಉಮೇಶ್ ಅಂಚನ್ ಗುರುಸ್ವಾಮಿ (ಮುಂಬೈ) ಸಹಕಾರದೊಂದಿಗೆ ನಡೆಯಲಿದೆ

  ಅಂದು ಬೆಳಿಗ್ಗೆ 7.00 ರಿಂದ ಕಳಸ ಪ್ರತಿಷ್ಠೆ, ಅಯ್ಯಪ್ಪ ಸ್ವಾಮಿಗೆ ಇರುಮುಡಿ ಕಟ್ಟುವುದು ಮತ್ತು ಶ್ರೀ ಧರ್ಮಶಾಸ್ತನಿಗೆ ಸಹಸ್ರ ನಾಮಾರ್ಚನೆಯೊಂದಿಗೆ

“ಅಯ್ಯಪ್ಪ ಸ್ವಾಮಿಯ ಮಹಾಪೂಜೆ ಹಾಗೂ ಅನ್ನಸಂತರ್ಪಣೆ”.

ಜ 4ನೇ ಶನಿವಾರ ಬೆಳಿಗ್ಗೆ  4.15 ದೇವತಾ ಪ್ರಧಾನ ಗಣಹೋಮ, ಶರಣು ಘೋಷ, ನಿತ್ಯ ಪೂಜೆ

ಮಧ್ಯಾಹ್ನ 12.00 ಗಂಟೆಗೆ : ಮಧ್ಯಾಹ್ನದ ನಿತ್ಯ ಪೂಜೆ, ಪ್ರಸಾದ ವಿತರಣೆ,ಸಂಧ್ಯಾಕಾಲ 05.ರಂದ  ವಿವಿಧ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ

ಸಂಜೆ ಗಂಟೆ 07.00 ರಿಂದ  ದೇವತಾ ಪ್ರಾರ್ಥನೆಯೊಂದಿಗೆ ಅಪ್ಪಸೇವೆ ಪ್ರಾರಂಭ

(ಶ್ರೀ ಶಿವಾನಂದ ಶಾಂತಿ ಗುರುಸ್ವಾಮಿ ಮೂಡುಬಿದಿರೆ ಇವರಿಂದ)ರಾತ್ರಿ ಗಂಟೆ 9.00 ರಿಂದ  ಪಡಿಪೂಜೆ, ದೀಪೋತ್ಸವ, ಮಂಗಳಾರತಿ ಹಾಗೂ ಪ್ರಸಾದ ವಿತರಣೆ

ರಾತ್ರಿ ಗಂಟೆ 10.00 ರಿಂದಧಾರ್ಮಿಕ ಸಭೆ

ಆಶೀರ್ವಚನ : ಪರಮಪೂಜ್ಯ ಶ್ರೀ ಶ್ರೀ ಮಹಾಬಲೇಶ್ವರ ಸ್ವಾಮೀಜಿ ಶ್ರೀ ಚಾಮುಂಡೇಶ್ವರೀ ದೇವಿ ಕ್ಷೇತ್ರ, ಕಣಿಯೂರು, ಕನ್ಯಾನ,ರಾತ್ರಿ ಗಂಟೆ 11.00 ರಿಂದ : ರಂಗಮಂಟಪ ಕಾರ್ಯಕ್ರಮ

(ದೈವಿಕ ಕಥೆ ಆಧಾರಿತ ದೈವದೃಷ್ಟಿ ತುಳು ನಾಟಕ)

ಅದೇ ದಿನ ರಾತ್ರಿ 11.00 ಗಂಟೆಗೆಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಮಾಣಪತ್ರ ಪುರಸ್ಕೃತ

ಸೃಷ್ಟಿ ಕಲಾವಿದೆರ್ ಬಜಗೋಳಿ ಅಭಿನಯದ

ಈ ವರ್ಷದ ಸೂಪರ್ ಹಿಟ್ ನಾಟಕ”

ದೈವದೃಷ್ಟಿ”

ತುಳು ಭಕ್ತಿ ಪ್ರಧಾನ ನಾಟಕ ನಡೆಯಲಿರುವುದು. ಆ ಪ್ರಯುಕ್ತ ಭಕ್ತಾಭಿಮಾನಿಗಳು ಸಪರಿವಾರ, ಇಷ್ಟ-ಮಿತ್ರ, ಬಂಧು-ಬಾಂಧವರೊಡಗೂಡಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ತೀರ್ಥ ಪ್ರಸಾದವನ್ನು ಸ್ವೀಕರಿಸಿ, ತನು-ಮನ-ಧನಗಳಿಂದ ಸಹಕರಿಸಿ, ಕಲಿಯುಗ ವರದ ಶ್ರೀ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿಸುವ ಸಂಜೀವ ಗುರುಸ್ವಾಮಿ ಮತ್ತು ಅಯ್ಯಪ್ಪ ವೃತಧಾರಿಗಳು ಮತ್ತು ಊರ ಪರವೂರ ಹತ್ತು ಸಮಸ್ತರು,

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 9880227041, 8197418266



Related posts

ಜ. 31 ರಂದು ಗೋರೆಗಾಂವ್ ಕರ್ನಾಟಕ ಸಂಘ, ಮುಂಬೈ: ಗ್ರಂಥಾಯನ ವಿಭಾಗ’ದ ಆಶ್ರಯದಲ್ಲಿ ಎರಡು ಕೃತಿಗಳ ಬಿಡುಗಡೆ

Mumbai News Desk

ಮೈಸೂರು ಅಸೋಸಿಯೇಷನ್,  ಮುಂಬಯಿ ಪೆ  17 ರಿಂದ 19 ರವರಿಗೆ* ಶ್ರೀರಂಗ ರಂಗೋತ್ಸವ*

Mumbai News Desk

ಮುಂಬಯಿಯಲ್ಲಿ ಆಗಸ್ಟ್ 15ರಿಂದ ನಾಗಶ್ರೀ ಜಿ ಎಸ್ ತಂಡ ಮತ್ತು ಬಡಗುತಿಟ್ಟಿನ ಖ್ಯಾತ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ಪ್ರದರ್ಶನ

Mumbai News Desk

ಉದ್ಯಾವರ ಶ್ರೀ ಭಗವತಿ ಕ್ಷೇತ್ರ ಮಂಜೇಶ್ವರ : ಡಿ. 14ರಿಂದ 17ರ ತನಕ ನಡಾವಳಿ ಮಹೋತ್ಸವ ಹಾಗೂ ಭೇಟಿ ಉತ್ಸವ

Mumbai News Desk

ಶ್ರೀ ಧರ್ಮ ಜಾರಂದಾಯ ದೈವಸ್ಥಾನ, ಹೆಜಮಾಡಿ : ಜ. 25ಕ್ಕೆ ವಾರ್ಷಿಕ ಬಂಡಿ ನೇಮೋತ್ಸವದ

Mumbai News Desk

ವೆಸ್ಟೆರ್ನ್ ಇಂಡಿಯಾ ಶ್ರೀ ಶನಿಮಹಾತ್ಮ ಸೇವಾ ಸಮಿತಿ ಯಿಂದ ಸೆ. 28 ರಂದು ಶನಿ ಸಿಂಗನಾಪುರದಲ್ಲಿ ಶನಿ ಪೂಜೆ.

Mumbai News Desk