July 23, 2026
Mumbai News Kannada
ಪ್ರಕಟಣೆ

ಜ. 11 ರಂದು ಮುಂಬಯಿಯಲ್ಲಿ ಶ್ರೀ ಸತ್ಯಧರ್ಮ ದೇವೀ ದೇವಸ್ಥಾನ ಮುಕ್ಕ, ಮಂಗಳೂರು ಇದರ ಜೀರ್ಣೋದ್ದಾರ ಹಾಗೂ ಬ್ರಹ್ಮಕಲಶೋತ್ಸವದ ಬಗ್ಗೆ ಸಮಾಲೋಚನಾ ಸಭೆ.







ಮುಂಬಯಿ : ಶ್ರೀ ಸತ್ಯಧರ್ಮ ದೇವೀ ದೇವಸ್ಥಾನ, ಮುಖ್ಯ ಧರ್ಮ ಬೀಡು, ಶ್ರೀ ಕ್ಷೇತ್ರ ಮುಕ್ಕ, ಮಂಗಳೂರು ಇದರ ಜೀರ್ಣೋದ್ದಾರ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಬಗ್ಗೆ ಸಮಾಲೋಚನ ಸಭೆಯು ದಿನಾಂಕ 11-01-2025 ರಂದು ಶನಿವಾರ ಸಂಜೆ ಗಂಟೇ 4 ಕ್ಕೆ ಸರಿಯಾಗಿ ಬಿಲ್ಲವರ ಭವನ ಸಾಂತಾಕ್ರೂಸ್, ಮುಂಬಯಿಯ ಸಭಾಗ್ರಹದಲ್ಲಿ ಬಿಲ್ಲವರ ಅಸೋಸಿಯೇಷನ್ ನ ಅಧ್ಯಕ್ಷರಾದ ಶ್ರೀ ಹರೀಶ್ ಜಿ. ಅಮೀನ್ (ಭಂಡಾರ ಮನೆ ಮುಕ್ಕ ) ಇವರ ಮುಂದಾಳುತನದಲ್ಲಿ ಜರಗಲಿದೆ. ಆ ಪ್ರಯುಕ್ತ ಶ್ರೀ ಕ್ಷೇತ್ರದ ಎಲ್ಲಾ ಭಕ್ತಾಭಿಮಾನಿಗಳು ಆಗಮಿಸಿ ಈ ಸಭೆಯಲ್ಲಿ ಉಪಸ್ಥಿತರಿದ್ದು ತಮ್ಮ ಅಮೂಲ್ಯವಾದ ಸಲಹೆ ಸೂಚನೆಗಳನ್ನು ನೀಡಿ ಸಭೆಯನ್ನು ಚಂದಕಾಣಿಸಿಕೊಡಬೇಕಾಗಿ ಜೀರ್ಣೋದ್ದಾರ ಸಮಿತಿಯ ಸದಸ್ಯರು ಪ್ರಕಟಣೆಯಲ್ಲಿ ವಿನಂತಿಸಿದೆ



Related posts

ಶ್ರೀ ಬಾಲಾಜಿ ಸನ್ನಿಧಿ ಪಲಿಮಾರ್ ಮಠ ಜ. 26ರಂದು ವಾರ್ಷಿಕ ಏಕಾಹ ಭಜನಾ ಕಾರ್ಯಕ್ರಮ

Mumbai News Desk

ಡೊಂಬಿವಲಿ: ಫೆ. 14ರಂದು ಶ್ರೀ ಜೈ ಭವಾನಿ ಶನೀಶ್ವರ ಮಂದಿರದ 36ನೇ ವಾರ್ಷಿಕ ಮಂಗಳೋತ್ಸವ

Mumbai News Desk

ಮಲಾಡ್ ಶ್ರಿ ವರಮಹಾಲಕ್ಷ್ಮಿ ಪೂಜಾ ಸಮಿತಿ, ಜ. 26 ರಂದು ಮಹಿಳಾ ವಿಭಾಗದ ವತಿಯಿಂದ ಹಳದಿ ಕುಂಕುಮ

Mumbai News Desk

ಥಾಣೆಯ ಕೆಲವು ಕಡೆ ಜ.19ಕ್ಕೆ 24 ಗಂಟೆ ನೀರು ಸರಬರಾಜು ವ್ಯತಯ.

Mumbai News Desk

ಕರ್ನಿರೆ ಶ್ರೀ ದೈವರಾಜ ಕೋರ್ದಬ್ಬು ದೇವಸ್ಥಾನ: ಮಾರ್ಚ್ 25 ರಿಂದ 29 ರವರೆಗೆ ಪುನರ್ ಪ್ರತಿಷ್ಠೆ ಮತ್ತು ನೇಮೋತ್ಸವ

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ, ಎ. 12ಕ್ಕೆ ಏಕಾಹ ಭಜನೆ

Mumbai News Desk