30.9 C
Mumbai
June 8, 2026
Mumbai News Kannada
ಪ್ರಕಟಣೆ

ಜ. 11 ರಂದು ಮುಂಬಯಿಯಲ್ಲಿ ಶ್ರೀ ಸತ್ಯಧರ್ಮ ದೇವೀ ದೇವಸ್ಥಾನ ಮುಕ್ಕ, ಮಂಗಳೂರು ಇದರ ಜೀರ್ಣೋದ್ದಾರ ಹಾಗೂ ಬ್ರಹ್ಮಕಲಶೋತ್ಸವದ ಬಗ್ಗೆ ಸಮಾಲೋಚನಾ ಸಭೆ.





ಮುಂಬಯಿ : ಶ್ರೀ ಸತ್ಯಧರ್ಮ ದೇವೀ ದೇವಸ್ಥಾನ, ಮುಖ್ಯ ಧರ್ಮ ಬೀಡು, ಶ್ರೀ ಕ್ಷೇತ್ರ ಮುಕ್ಕ, ಮಂಗಳೂರು ಇದರ ಜೀರ್ಣೋದ್ದಾರ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಬಗ್ಗೆ ಸಮಾಲೋಚನ ಸಭೆಯು ದಿನಾಂಕ 11-01-2025 ರಂದು ಶನಿವಾರ ಸಂಜೆ ಗಂಟೇ 4 ಕ್ಕೆ ಸರಿಯಾಗಿ ಬಿಲ್ಲವರ ಭವನ ಸಾಂತಾಕ್ರೂಸ್, ಮುಂಬಯಿಯ ಸಭಾಗ್ರಹದಲ್ಲಿ ಬಿಲ್ಲವರ ಅಸೋಸಿಯೇಷನ್ ನ ಅಧ್ಯಕ್ಷರಾದ ಶ್ರೀ ಹರೀಶ್ ಜಿ. ಅಮೀನ್ (ಭಂಡಾರ ಮನೆ ಮುಕ್ಕ ) ಇವರ ಮುಂದಾಳುತನದಲ್ಲಿ ಜರಗಲಿದೆ. ಆ ಪ್ರಯುಕ್ತ ಶ್ರೀ ಕ್ಷೇತ್ರದ ಎಲ್ಲಾ ಭಕ್ತಾಭಿಮಾನಿಗಳು ಆಗಮಿಸಿ ಈ ಸಭೆಯಲ್ಲಿ ಉಪಸ್ಥಿತರಿದ್ದು ತಮ್ಮ ಅಮೂಲ್ಯವಾದ ಸಲಹೆ ಸೂಚನೆಗಳನ್ನು ನೀಡಿ ಸಭೆಯನ್ನು ಚಂದಕಾಣಿಸಿಕೊಡಬೇಕಾಗಿ ಜೀರ್ಣೋದ್ದಾರ ಸಮಿತಿಯ ಸದಸ್ಯರು ಪ್ರಕಟಣೆಯಲ್ಲಿ ವಿನಂತಿಸಿದೆ



Related posts

ಫೆ. 25 : ಗೋರೆಗಾಂವ್ ಕರ್ನಾಟಕ ಸಂಘದ 63ನೇ ನಾಡಹಬ್ಬ, ವಿಚಾರಗೋಷ್ಠಿ, ಕೃತಿ ಬಿಡುಗಡೆ

Mumbai News Desk

ಡಿ.24 ಕ್ಕೆ ಶ್ರೀ ಅಯ್ಯಪ್ಪ ಭಕ್ತ ಮಂಡಳಿ ಮೀರಾ ,ಭಾರತಿ ಪಾರ್ಕ್ ಮೀರಾರೋಡ್, 27ನೇ ವಾರ್ಷಿಕ ಶ್ರೀ ಅಯ್ಯಪ್ಪ ಮಹಾಪೂಜೆ.

Mumbai News Desk

ಕರ್ನಾಟಕ ಸಂಘ ಡೊಂಬಿವಲಿ – ಲಲಿತ ಕಲಾ ವಿಭಾಗದ ವತಿಯಿಂದ ಭಜನಾ ಸ್ಪರ್ಧೆ ಹಾಗೂ ಕುಣಿತ ಭಜನಾ ಸ್ಪರ್ಧೆಗೆ ಆಹ್ವಾನ

Mumbai News Desk

ಶ್ರೀ ದುರ್ಗಾಪರಮೇಶ್ವರೀ – ಶನೀಶ್ವರ ದೇವಸ್ಥಾನ ದಹಿಸರ್: ಫೆ.14  ಮತ್ತು 15 ರಂದು 40ನೇ ವರ್ಷದ ವಾರ್ಷಿಕ ಮಹಾಪೂಜಾ ಮಹೋತ್ಸವ ; ಬಲಿ ಉತ್ಸವ, ಸಾಧಕರಿಗೆ ಸನ್ಮಾನ ; ಯಕ್ಷಗಾನ ಪ್ರದರ್ಶನ.

Mumbai News Desk

ವಸಯಿ ತಾಲೂಕು ಮೊಗವೀರ ಸಂಘ : ನಾಳೆ (ಮಾ.16) ಮಹಿಳಾ ದಿನಾಚರಣೆ

Mumbai News Desk

ಮೇ 26ರಂದು ಮುಂಬಯಿಯ ಉದ್ಯಮಿ ಸುರೇಶ್ ಕಾಂಚನ್ ನೇತೃತ್ವದಲ್ಲಿ   ಹುಟ್ಟೂರ ಉಪ್ಪಿನಕುದ್ರು ಶಾಲೆಯಲ್ಲಿ ವಿದ್ಯಾರ್ಥಿ ವೇತನ, ಪುಸ್ತಕ ವಿತರಣೆ, ಆರ್ಥಿಕ ನೆರವು ಕಾರ್ಯಕ್ರಮ.

Mumbai News Desk