32 C
Mumbai
April 24, 2026
Mumbai News Kannada
ತುಳುನಾಡು

ಮುಲ್ಕಿ ವಿಜಯ ರೈತ ಸಂಘದ ಅಧ್ಯಕ್ಷರಾಗಿ ರಂಗನಾಥ ಶೆಟ್ಟಿ ಕಿಲ್ಪಾಡಿ ಬಂಡಸಲೆ ಆಯ್ಕೆ,





 ಮಂಗಳೂರು:ಮುಲ್ಕಿ ವಿಜಯ ರೈತ ಸೇವಾ ಸಹಕಾರಿ ಸಂಘ 2025- 29ನೇ ಸಾಲಿನ ನೂತನ ಅಧ್ಯಕ್ಷರಾಗಿ ಕಿಲ್ಪಾಡಿ ಬಂಡಸಲೆ ರಂಗನಾಥ ಶೆಟ್ಟಿ, ಉಪಾಧ್ಯಕ್ಷರಾಗಿ ಪ್ರಸಾದ ಶೆಟ್ಟಿ ಆಯ್ಕೆಯಾಗಿದ್ದಾರೆ. 

  ರಂಗನಾಥ ಶೆಟ್ಟಿ ಯವರುಮುಲ್ಕಿ ಪರಿಸರದಲ್ಲಿ ಸಮಾಜ ಸೇವಕರಾಗಿ ಹಲವಾರು ಸಂಘಟನೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡವರು ರೈತ ಸೇವಾ ಸಹಕಾರಿ ಸಂಘದಲ್ಲಿ ವಿವಿಧ ಪದವಿಗಳನ್ನು ಅಲಂಕರಿಸಿ ಇದೀಗ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ,

ಅಧಿಕಾರ ಸ್ವೀಕರಿಸಿ ಮಾತನಾಡಿದ ರಂಗನಾಥ ಶೆಟ್ಟಿ ‘ಸಂಘ ಕಳೆದ ತಮ್ಮ ಆಡಳಿತಾದ ಅವಧಿಯಲ್ಲಿ ಪ್ರಗತಿ ಸಾಧಿಸಿದ್ದು, ಮುಂದಿನ ದಿನಗಳಲ್ಲಿ ನೂತನ ಸ್ವಂತ ಕಟ್ಟಡ ನಿರ್ಮಾಣಕ್ಕೆ ಆದ್ಯತೆ ನೀಡುತ್ತೇವೆ’ ಎಂದು ತಿಳಿಸಿದ್ದಾರೆ.



Related posts

ಕೊಂಡೆವೂರು ಮಠದಲ್ಲಿ ಪ್ರತಿಷ್ಠಾವರ್ಧಂತಿ, ನವಚಂಡಿಕಾ ಯಾಗ . ಧಾರ್ಮಿಕ ಸಭೆ.

Mumbai News Desk

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ, ಇಂದಿನಿಂದ ಮಾ. 5ರ ತನಕ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Mumbai News Desk

ಮೂಲ್ಕಿ : ಶ್ರೀ ಜಾರಂದಾಯ ಧೂಮಾವತಿ ಯೂತ್ ಕ್ಲಬ್‌ನ 17ನೇ ವಾರ್ಷಿಕೋತ್ಸವ

Mumbai News Desk

ಸಾಲ್ಯಾನ್ ಮೂಲಸ್ಥಾನ ಕದಿಕೆ, ಹಳೆಯಂಗಡಿ – ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ, ಪ್ರೋತ್ಸಾಹ ಧನ ವಿತರಣೆ.

Mumbai News Desk

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ವಿಜೃಂಭಣೆಯ ಮುಷ್ಟಿ ಕಾಣಿಕೆ ಸಮರ್ಪಣೆ

Mumbai News Desk

ಕನ್ನಡ ಕಿರುತೆರೆ ನಟಿ, ‘ಬಿಗ್ ಬಾಸ್’ ಖ್ಯಾತಿಯ ಕಾವ್ಯ ಶಾಸ್ತ್ರೀ ಅವರಿಂದ ಕಾಪು ಶ್ರೀ ಹೊಸ ಮಾರಿಗುಡಿ ದೇವಿಗೆ ವಿಶೇಷ ಪೂಜೆ: ನವದುರ್ಗಾ ಲೇಖನ ಸಮರ್ಪಣೆ

Mumbai News Desk