July 23, 2026
Mumbai News Kannada
ತುಳುನಾಡು

ಜಾಗತಿಕ ಬಂಟರ ಸಂಘಗಳ ಒಕ್ಕೂಟ, ಗಡಿಪ್ರದಾನ ಸ್ವೀಕರಿಸಿದ ಪಾತ್ರಾಡಿಗುತ್ತು  ಪುಷ್ಪರಾಜ್ ಶೆಟ್ಟಿ ಸಾಮಾನಿ ಗುತ್ತಿನಾರ್ ಗೌರವ,







ಬಂಟ್ವಾಳ:.   ಗಡಿಪ್ರದಾನ ಸ್ವೀಕರಿಸಿದ ಪಾತ್ರಾಡಿಗುತ್ತು ಶ್ರೀ ಪುಷ್ಪರಾಜ್ ಶೆಟ್ಟಿ ಸಾಮಾನಿ ಗುತ್ತಿನಾರ್ ಇವರನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿ ಮತ್ತು ಬಂಟರ ಸಂಘ ಬಂಟ್ವಾಳ ತಾಲೂಕು ಇದರ ಅಧ್ಯಕ್ಷರು ಹಾಗೂ ಒಕ್ಕೂಟದ ಜತೆ ಕಾರ್ಯದರ್ಶಿ ಆಗಿರುವ  ಚಂದ್ರಹಾಸ್ ಡಿ. ಶೆಟ್ಟಿಯವರು ಗೌರವಪೂರ್ವಕವಾಗಿ ಸನ್ಮಾನಿಸಿದರು.*

         ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿದ ಪಾತ್ರಾಡಿಗುತ್ತು  ಪುಷ್ಪರಾಜ್ ಶೆಟ್ಟಿ ಸಾಮಾನಿಯವರು  ಐಕಳ ಹರೀಶ್ ಶೆಟ್ಟಿಯವರನ್ನು ಗೌರವಿಸಿದರು.

        ಕಾರ್ಯಕ್ರಮದಲ್ಲಿ ಇರಾಗುತ್ತು ಜಗದೀಶ್ ಶೆಟ್ಟಿ ಅಧ್ಯಕ್ಷರು ಬಂಟರ ಸಂಘ ಇರಾ ವಲಯ, ಯತಿರಾಜ್ ಶೆಟ್ಟಿ ಸಂಪಿಲ ಕಾರ್ಯದರ್ಶಿ ಬಂಟರ ಸಂಘ ಇರಾ ವಲಯ, ಚಂದ್ರಶೇಖರ್ ಶೆಟ್ಟಿ ಕಲ್ಲಾಡಿ ಕೂರಿಯಾಡಿ ಟ್ರಸ್ಟಿ ಬಂಟರ ವೆಲ್ಫೇರ್ ಟ್ರಸ್ಟ್ ಬಂಟರ ಸಂಘ ಇರಾ, ನಿಶ್ಚಿತ್ ಬಿ. ಶೆಟ್ಟಿ ಕಲ್ಲಾಡಿ ಸಂಘಟನಾ ಕಾರ್ಯದರ್ಶಿ ಬಂಟರ ಸಂಘ ಇರಾ ವಲಯ, ಪ್ರವೀಣ್ ಶೆಟ್ಟಿ ಆಚೆಬೈಲು ಇರಾ ಕೋಶಾಧಿಕಾರಿ ಬಂಟರ ಸಂಘ ಇರಾ, ಸುಪ್ರೀತ್ ಭಂಡಾರಿ ಕಿನ್ನಿಮಜಲಬೀಡು ಅಬ್ಬಕ್ಕ ಟಿ ವಿ. ಇವರುಗಳು ಉಪಸ್ಥಿತರಿದ್ದರು.



Related posts

ಮುಲ್ಕಿ ಡಾ.ಹರಿಶ್ಚಂದ್ರ ಪಿ.ಸಾಲ್ಯಾನ್ ಅವರ 24ನೇ ಕೃತಿ ‘ತುಳುನಾಡಿನ ಆಟಿ ತಿಂಗಳು’ ಬಿಡುಗಡೆ

Mumbai News Desk

ಶ್ರೀ ಕ್ಷೇತ್ರ ಶಂಕರಪುರದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ 108 ಕ್ಷೇತ್ರ ಪ್ರದಕ್ಷಿಣೆಯ ಅಂಗವಾಗಿ ಕಾಪು ಶ್ರೀ ಮಾರಿಯಮ್ಮನ ದರುಶನ

Mumbai News Desk

ಮೂಳೂರು : ಸಂಜೀವಿ ಸುಂದರ ವಿದ್ಯಾನಿಧಿ ಟ್ರಸ್ಟ್ ಉದ್ಘಾಟನೆ, ವಿದ್ಯಾನಿಧಿ ವಿತರಣೆ

Mumbai News Desk

ಮಂಗಳೂರು ಕುಲಾಲ ಭವನ ಉದ್ಘಾಟನೆ ಬಗ್ಗೆ ಸ್ಪೀಕರ್ ಯು.ಟಿ. ಖಾದರ್ ಭೇಟಿ, ಸಿಎಂ ಆಗಮನಕ್ಕೆ ಮನವಿ

Mumbai News Desk

ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಮಹಾ ಸಂಕಲ್ಪದ 19ನೇ ದಿನ – ಕಾಪು ಶ್ರೀ ಹಳೆ ಮಾರಿಗುಡಿಗೆ ಪ್ರದಕ್ಷಿಣೆ.

Mumbai News Desk

ಸಾಲಿಯಾನ್ ಆದಿ ಮೂಲಸ್ಥಾನ ಪಲಿಮಾರು : ವಾರ್ಷಿಕ ನಾಗದರ್ಶನ ಹಾಗೂ ದೈವದ ತಂಬಿಲ ಸೇವೆ ಸಂಪನ್ನ

Mumbai News Desk