28.4 C
Mumbai
March 7, 2026
Mumbai News Kannada
ತುಳುನಾಡು

ಜಾಗತಿಕ ಬಂಟರ ಸಂಘಗಳ ಒಕ್ಕೂಟ, ಗಡಿಪ್ರದಾನ ಸ್ವೀಕರಿಸಿದ ಪಾತ್ರಾಡಿಗುತ್ತು  ಪುಷ್ಪರಾಜ್ ಶೆಟ್ಟಿ ಸಾಮಾನಿ ಗುತ್ತಿನಾರ್ ಗೌರವ,





ಬಂಟ್ವಾಳ:.   ಗಡಿಪ್ರದಾನ ಸ್ವೀಕರಿಸಿದ ಪಾತ್ರಾಡಿಗುತ್ತು ಶ್ರೀ ಪುಷ್ಪರಾಜ್ ಶೆಟ್ಟಿ ಸಾಮಾನಿ ಗುತ್ತಿನಾರ್ ಇವರನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿ ಮತ್ತು ಬಂಟರ ಸಂಘ ಬಂಟ್ವಾಳ ತಾಲೂಕು ಇದರ ಅಧ್ಯಕ್ಷರು ಹಾಗೂ ಒಕ್ಕೂಟದ ಜತೆ ಕಾರ್ಯದರ್ಶಿ ಆಗಿರುವ  ಚಂದ್ರಹಾಸ್ ಡಿ. ಶೆಟ್ಟಿಯವರು ಗೌರವಪೂರ್ವಕವಾಗಿ ಸನ್ಮಾನಿಸಿದರು.*

         ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿದ ಪಾತ್ರಾಡಿಗುತ್ತು  ಪುಷ್ಪರಾಜ್ ಶೆಟ್ಟಿ ಸಾಮಾನಿಯವರು  ಐಕಳ ಹರೀಶ್ ಶೆಟ್ಟಿಯವರನ್ನು ಗೌರವಿಸಿದರು.

        ಕಾರ್ಯಕ್ರಮದಲ್ಲಿ ಇರಾಗುತ್ತು ಜಗದೀಶ್ ಶೆಟ್ಟಿ ಅಧ್ಯಕ್ಷರು ಬಂಟರ ಸಂಘ ಇರಾ ವಲಯ, ಯತಿರಾಜ್ ಶೆಟ್ಟಿ ಸಂಪಿಲ ಕಾರ್ಯದರ್ಶಿ ಬಂಟರ ಸಂಘ ಇರಾ ವಲಯ, ಚಂದ್ರಶೇಖರ್ ಶೆಟ್ಟಿ ಕಲ್ಲಾಡಿ ಕೂರಿಯಾಡಿ ಟ್ರಸ್ಟಿ ಬಂಟರ ವೆಲ್ಫೇರ್ ಟ್ರಸ್ಟ್ ಬಂಟರ ಸಂಘ ಇರಾ, ನಿಶ್ಚಿತ್ ಬಿ. ಶೆಟ್ಟಿ ಕಲ್ಲಾಡಿ ಸಂಘಟನಾ ಕಾರ್ಯದರ್ಶಿ ಬಂಟರ ಸಂಘ ಇರಾ ವಲಯ, ಪ್ರವೀಣ್ ಶೆಟ್ಟಿ ಆಚೆಬೈಲು ಇರಾ ಕೋಶಾಧಿಕಾರಿ ಬಂಟರ ಸಂಘ ಇರಾ, ಸುಪ್ರೀತ್ ಭಂಡಾರಿ ಕಿನ್ನಿಮಜಲಬೀಡು ಅಬ್ಬಕ್ಕ ಟಿ ವಿ. ಇವರುಗಳು ಉಪಸ್ಥಿತರಿದ್ದರು.



Related posts

ಕೊಳಚಿಕಂಬಳ ಶ್ರೀ ಜಾರಂದಾಯ ಧೂಮಾವತಿ ಯೂತ್ ಕ್ಲಬ್ ನ 16ನೇ ವರ್ಷದ ವಾರ್ಷಿಕೋತ್ಸವ

Mumbai News Desk

ಮೂಲ್ಕಿ : ಹೊಸ ಅಂಗಣ ತಿಂಗಳ ಬೆಳಕು ಕಾರ್ಯಕ್ರಮ, ಸಮಾಜಿಕ ಕಾರ್ಯಕರ್ತ ಜನಾರ್ಧನ ಬಂಗೇರ ಅವರಿಗೆ ಸನ್ಮಾನ

Mumbai News Desk

ಕಾಪು: ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ‘ಮಾತೃ ವೈಭವ’ಕ್ಕೆ ಚಾಲನೆ

Mumbai News Desk

ಶ್ರೀ ಚಕ್ರ ಪೀಠ  ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣ್ಣಗುಡ್ಡೆ ಮಹಾ ಚಂಡಿಕಾಯಾಗ ಮಹಾ ಮಂತ್ರಕ್ಷತೆ ಸಂಪನ್ನ

Mumbai News Desk

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ, ಇಂದಿನಿಂದ ಮಾ. 5ರ ತನಕ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Mumbai News Desk

ಕೆ ಎನ್ ಚಂದ್ರಶೇಖರ್ ಅವರ ಬೀಸು ಬಲೆಗೆ ಭಾರಿ ಗಾತ್ರದ ತೊರಕೆ ಮೀನು (STING RAY FISH)

Mumbai News Desk