32 C
Mumbai
April 24, 2026
Mumbai News Kannada
ತುಳುನಾಡು

ಜಾಗತಿಕ ಬಂಟರ ಸಂಘಗಳ ಒಕ್ಕೂಟ, ಗಡಿಪ್ರದಾನ ಸ್ವೀಕರಿಸಿದ ಪಾತ್ರಾಡಿಗುತ್ತು  ಪುಷ್ಪರಾಜ್ ಶೆಟ್ಟಿ ಸಾಮಾನಿ ಗುತ್ತಿನಾರ್ ಗೌರವ,





ಬಂಟ್ವಾಳ:.   ಗಡಿಪ್ರದಾನ ಸ್ವೀಕರಿಸಿದ ಪಾತ್ರಾಡಿಗುತ್ತು ಶ್ರೀ ಪುಷ್ಪರಾಜ್ ಶೆಟ್ಟಿ ಸಾಮಾನಿ ಗುತ್ತಿನಾರ್ ಇವರನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿ ಮತ್ತು ಬಂಟರ ಸಂಘ ಬಂಟ್ವಾಳ ತಾಲೂಕು ಇದರ ಅಧ್ಯಕ್ಷರು ಹಾಗೂ ಒಕ್ಕೂಟದ ಜತೆ ಕಾರ್ಯದರ್ಶಿ ಆಗಿರುವ  ಚಂದ್ರಹಾಸ್ ಡಿ. ಶೆಟ್ಟಿಯವರು ಗೌರವಪೂರ್ವಕವಾಗಿ ಸನ್ಮಾನಿಸಿದರು.*

         ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿದ ಪಾತ್ರಾಡಿಗುತ್ತು  ಪುಷ್ಪರಾಜ್ ಶೆಟ್ಟಿ ಸಾಮಾನಿಯವರು  ಐಕಳ ಹರೀಶ್ ಶೆಟ್ಟಿಯವರನ್ನು ಗೌರವಿಸಿದರು.

        ಕಾರ್ಯಕ್ರಮದಲ್ಲಿ ಇರಾಗುತ್ತು ಜಗದೀಶ್ ಶೆಟ್ಟಿ ಅಧ್ಯಕ್ಷರು ಬಂಟರ ಸಂಘ ಇರಾ ವಲಯ, ಯತಿರಾಜ್ ಶೆಟ್ಟಿ ಸಂಪಿಲ ಕಾರ್ಯದರ್ಶಿ ಬಂಟರ ಸಂಘ ಇರಾ ವಲಯ, ಚಂದ್ರಶೇಖರ್ ಶೆಟ್ಟಿ ಕಲ್ಲಾಡಿ ಕೂರಿಯಾಡಿ ಟ್ರಸ್ಟಿ ಬಂಟರ ವೆಲ್ಫೇರ್ ಟ್ರಸ್ಟ್ ಬಂಟರ ಸಂಘ ಇರಾ, ನಿಶ್ಚಿತ್ ಬಿ. ಶೆಟ್ಟಿ ಕಲ್ಲಾಡಿ ಸಂಘಟನಾ ಕಾರ್ಯದರ್ಶಿ ಬಂಟರ ಸಂಘ ಇರಾ ವಲಯ, ಪ್ರವೀಣ್ ಶೆಟ್ಟಿ ಆಚೆಬೈಲು ಇರಾ ಕೋಶಾಧಿಕಾರಿ ಬಂಟರ ಸಂಘ ಇರಾ, ಸುಪ್ರೀತ್ ಭಂಡಾರಿ ಕಿನ್ನಿಮಜಲಬೀಡು ಅಬ್ಬಕ್ಕ ಟಿ ವಿ. ಇವರುಗಳು ಉಪಸ್ಥಿತರಿದ್ದರು.



Related posts

ನಮ್ಮ ಕಾಪು ನ್ಯೂಸ್ ಆಡಳಿತ ನಿರ್ದೇಶಕ ವಿಕ್ಕಿ ಮಡುಂಬು : ಉಡುಪಿ ಬೊಬ್ಬರ್ಯ ದೈವಸ್ಥಾನದಲ್ಲಿ ಸನ್ಮಾನ

Mumbai News Desk

ಕಾಪು ನವದುರ್ಗಾ ಲೇಖನ ಯಜ್ಞ ಸಮಿತಿ ಉದ್ಘಾಟನಾ ಕಾರ್ಯಕ್ರಮದ ತುಣುಕುಗಳು.

Mumbai News Desk

ಮುಲ್ಕಿ ಸೀಮೆಯ ಅರಸು ಕಂಬಳಕ್ಕೆ ಚಾಲನೆ. ಕಂಬಳ ತುಳುನಾಡಿನ ಸಂಸ್ಕೃತಿಯ ಪ್ರತೀಕ:ಐಕಳ ಹರೀಶ್ ಶೆಟ್ಟಿ

Mumbai News Desk

ಹೊಸ ಅಂಗಣ ತಿಂಗಳ ಬೆಳಕು ಕಾರ್ಯಕ್ರಮ,ದೈವ ಪಾತ್ರಿ ಮುರಳಿ ಪೂಜಾರಿಗೆ ಸನ್ಮಾನ

Mumbai News Desk

ಕುಲಶೇಖರ ವೀರನಾರಾಯಣ ದೇವಸ್ಥಾನದ ಮೇಲ್ಛಾವಣಿ  ಲೋಕಾರ್ಪಣೆ

Mumbai News Desk

ಪಡುಬಿದ್ರಿ ನಡಿಪಟ್ಣದಲ್ಲಿ ಮೀನುಗಾರರಿಂದ ಸಮುದ್ರ ಪೂಜೆ

Mumbai News Desk