30.9 C
Mumbai
June 8, 2026
Mumbai News Kannada
ತುಳುನಾಡು

ಜಾಗತಿಕ ಬಂಟರ ಸಂಘಗಳ ಒಕ್ಕೂಟ, ಗಡಿಪ್ರದಾನ ಸ್ವೀಕರಿಸಿದ ಪಾತ್ರಾಡಿಗುತ್ತು  ಪುಷ್ಪರಾಜ್ ಶೆಟ್ಟಿ ಸಾಮಾನಿ ಗುತ್ತಿನಾರ್ ಗೌರವ,





ಬಂಟ್ವಾಳ:.   ಗಡಿಪ್ರದಾನ ಸ್ವೀಕರಿಸಿದ ಪಾತ್ರಾಡಿಗುತ್ತು ಶ್ರೀ ಪುಷ್ಪರಾಜ್ ಶೆಟ್ಟಿ ಸಾಮಾನಿ ಗುತ್ತಿನಾರ್ ಇವರನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿ ಮತ್ತು ಬಂಟರ ಸಂಘ ಬಂಟ್ವಾಳ ತಾಲೂಕು ಇದರ ಅಧ್ಯಕ್ಷರು ಹಾಗೂ ಒಕ್ಕೂಟದ ಜತೆ ಕಾರ್ಯದರ್ಶಿ ಆಗಿರುವ  ಚಂದ್ರಹಾಸ್ ಡಿ. ಶೆಟ್ಟಿಯವರು ಗೌರವಪೂರ್ವಕವಾಗಿ ಸನ್ಮಾನಿಸಿದರು.*

         ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿದ ಪಾತ್ರಾಡಿಗುತ್ತು  ಪುಷ್ಪರಾಜ್ ಶೆಟ್ಟಿ ಸಾಮಾನಿಯವರು  ಐಕಳ ಹರೀಶ್ ಶೆಟ್ಟಿಯವರನ್ನು ಗೌರವಿಸಿದರು.

        ಕಾರ್ಯಕ್ರಮದಲ್ಲಿ ಇರಾಗುತ್ತು ಜಗದೀಶ್ ಶೆಟ್ಟಿ ಅಧ್ಯಕ್ಷರು ಬಂಟರ ಸಂಘ ಇರಾ ವಲಯ, ಯತಿರಾಜ್ ಶೆಟ್ಟಿ ಸಂಪಿಲ ಕಾರ್ಯದರ್ಶಿ ಬಂಟರ ಸಂಘ ಇರಾ ವಲಯ, ಚಂದ್ರಶೇಖರ್ ಶೆಟ್ಟಿ ಕಲ್ಲಾಡಿ ಕೂರಿಯಾಡಿ ಟ್ರಸ್ಟಿ ಬಂಟರ ವೆಲ್ಫೇರ್ ಟ್ರಸ್ಟ್ ಬಂಟರ ಸಂಘ ಇರಾ, ನಿಶ್ಚಿತ್ ಬಿ. ಶೆಟ್ಟಿ ಕಲ್ಲಾಡಿ ಸಂಘಟನಾ ಕಾರ್ಯದರ್ಶಿ ಬಂಟರ ಸಂಘ ಇರಾ ವಲಯ, ಪ್ರವೀಣ್ ಶೆಟ್ಟಿ ಆಚೆಬೈಲು ಇರಾ ಕೋಶಾಧಿಕಾರಿ ಬಂಟರ ಸಂಘ ಇರಾ, ಸುಪ್ರೀತ್ ಭಂಡಾರಿ ಕಿನ್ನಿಮಜಲಬೀಡು ಅಬ್ಬಕ್ಕ ಟಿ ವಿ. ಇವರುಗಳು ಉಪಸ್ಥಿತರಿದ್ದರು.



Related posts

ಉಡುಪಿ ಕೃಷ್ಣನಿಗೆ ‘ಪಾರ್ಥಸಾರಥಿ’ ಸುವರ್ಣ ರಥ ಸಮರ್ಪಣೆ

Mumbai News Desk

ಕಾಪು : ಧರ್ಮಪಾಲ ಯು ದೇವಾಡಿಗ ಮತ್ತು ಪರಿವಾರದವರ ಹರಕೆ ಮಾರಿ ಪೂಜೆ ಯಶಸ್ವಿ ಸಂಪನ್ನ

Mumbai News Desk

ಉಡುಪಿ ಇಂದ್ರಾಣಿ ನದಿ ಮಾಲಿನ್ಯ ನಿವಾರಣೆಗೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಜಿಲ್ಲಾಡಳಿತಕ್ಕೆ ತುರ್ತು ಮನವಿ

Mumbai News Desk

ಮೂಲ್ಕಿ : ಕೊಳಚಿ ಕಂಬಳ ಶ್ರೀ ಬೊಬ್ಬರ್ಯ ದೈವಸ್ಥಾನದ ಪುನರ್ ನಿರ್ಮಾಣಕ್ಕೆ ಶಿಲನ್ಯಾಸ

Mumbai News Desk

ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಪ್ರಭೋದ್ ಚಂದ್ರ ಹೆಜಮಾಡಿ ಆಯ್ಕೆ

Mumbai News Desk

ಶ್ರೀ ದುರ್ಗಾಪರಮೇಶ್ವರಿ ಸನ್ನಿಧಾನದ 18ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ವಿದ್ಯಾರ್ಥಿಗಳ ದತ್ತು ಸ್ವೀಕರ

Mumbai News Desk