32 C
Mumbai
April 24, 2026
Mumbai News Kannada
ಪ್ರಕಟಣೆ

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಇದರ ಡೊಂಬಿವಲಿ ಸ್ಥಳೀಯ ಸಮಿತಿಯ ವತಿಯಿಂದ ಸಮಾಜದ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆ :

ಮೊಗವೀರ ಮಹಾಜನ ಸೇವಾ ಸಂಘ ಡೊಂಬಿವಲಿ ಸ್ಥಳೀಯ ಸಮಿತಿಯವತಿಯಿಂದ ಕಲ್ಯಾಣ-ಡೊಂಬಿವಲಿ ಪರಿಸರದ ಸದಸ್ಯರ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆಯನ್ನು ಜನವರಿ 19ರಂದು ಸಂಘದ ಕಚೇರಿ, ಸುಮಿತ್ರಾ ನಿವಾಸ್, ಮೊದಲ ಮಹಡಿ, ದೇವಿ ಚೌಕ್, ಶಾಸ್ತ್ರಿ ನಗರ, ಡೊಂಬಿವಲಿ ಪಶ್ಚಿಮ ಇಲ್ಲಿ ಏರ್ಪಡಿಸಲಾಗಿದೆ.


ಸ್ಪರ್ಧೆಯು ತರಗತಿ ಜೂನಿಯರ್ ಕೆಜಿ ಮತ್ತು ಸೀನಿಯರ್ ಕೆಜಿ, 1 ರಿಂದ 4, 5 ರಿಂದ 7 ಮತ್ತು 8 ರಿಂದ 10ನೇ ತರಗತಿಯವರೆಗೆ ಹೀಗೆ ನಾಲ್ಕು ವಿಭಾಗದಲ್ಲಿ ವಿಂಗಡಿಸಲಾಗಿದೆ.


ಹೆಚ್ಚಿನ ಮಕ್ಕಳಿಗೆ ಅನುಕೂಲವಾಗಲೆಂದು ಮುಂಜಾನೆ ಗಂಟೆ 9.30 ರಿಂದ 11 ಗಂಟೆಯ ತನಕ ಮತ್ತು 11.15 ರಿಂದ 12.45 ರ ತನಕ ಹೀಗೆ 2 ತಂಡಗಳಲ್ಲಿ ನೆರವೇರಲಿದೆ ಎಂದು ಕಾರ್ಯಧ್ಯಕ್ಷರಾದ ರಾಜು ಮೊಗವೀರ ತಗ್ಗರ್ಸೆ ಹಾಗೂ ಕಾರ್ಯದರ್ಶಿ ಸಂತೋಷ ಪುತ್ರನ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೆಚ್ಚಿನ ಮಾಹಿತಿಗಾಗಿ ಸಂತೋಷ ಪುತ್ರನ್ ಮೊ.ನಂ – 9930023998, ನಿಶಾ ಮೆಂಡನ್ ಮೊ.ನಂ – 9967371724 ಹಾಗೂ ದಿನೇಶ್ ಪುತ್ರನ್ ಮೊ ನಂ. 8779295645 ಕ್ಕೆ ಸಂಪರ್ಕಿಸಬಹುದು.

Related posts

  ನಾಳೆ  (ಡಿ. 25) ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಪ್ರದಾನ ಸಮಾರಂಭ “ನೆರವು”

Mumbai News Desk

ಕಾಂದಿವಲಿ ಕನ್ನಡ ಸಂಘ ಮಹಿಳಾ ವಿಭಾಗ,ಜು 7 ರಂದು ಮಹಿಳಾ ಸದಸ್ಯೆಯರಿಂದ ‘ಸುದರ್ಶನ ವಿಜಯ’ ತುಳು ಯಕ್ಷಗಾನ ತಾಳಮದ್ದಳೆ.

Mumbai News Desk

ದೊಡ್ಡಣ್ಣ ಗುಡ್ಡೆಯ ಶ್ರೀ ರಮಾನಂದ ಗುರೂಜಿ ಮುಂಬೈ ಭೇಟಿ

Mumbai News Desk

ಶ್ರೀ ಶನಿ ಮಹಾತ್ಮ ಪೂಜಾ ಸಮಿತಿ ಕೋಟೆ , ನಾಲಸೋಪರ ಜೂನ್ 19ಕ್ಕೆ ಶ್ರೀ ನಾಗದೇವರ ಪ್ರತಿಷ್ಟಾಪನ ದಿನಾಚರಣೆ

Mumbai News Desk

ಶ್ರೀ ಅಯ್ಯಪ್ಪ ಸೇವಾ ಸಮಿತಿ (ರಿ), ಕಿಸಾನ್ ನಗರ ಥಾಣೆ :ಡಿ. 19ರಿಂದ 21ರ ತನಕ ರಜತ ಮಹೋತ್ಸವ, 25ನೇ ವಾರ್ಷಿಕ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ

Mumbai News Desk

ಫೆ. 1, ಶ್ರೀ ನಿತ್ಯಾನಂದ ಸೇವಾ ಸಂಸ್ಥೆ, ಮೀರಾಭಾಯಂದರ್ ವತಿಯಿಂದ ಗಣೇಶ್ ಪುರಿ ಪಾದಯಾತ್ರೆ.

Mumbai News Desk