September 6, 2026
Mumbai News Kannada
ಪ್ರಕಟಣೆ

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಇದರ ಡೊಂಬಿವಲಿ ಸ್ಥಳೀಯ ಸಮಿತಿಯ ವತಿಯಿಂದ ಸಮಾಜದ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆ :

ಮೊಗವೀರ ಮಹಾಜನ ಸೇವಾ ಸಂಘ ಡೊಂಬಿವಲಿ ಸ್ಥಳೀಯ ಸಮಿತಿಯವತಿಯಿಂದ ಕಲ್ಯಾಣ-ಡೊಂಬಿವಲಿ ಪರಿಸರದ ಸದಸ್ಯರ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆಯನ್ನು ಜನವರಿ 19ರಂದು ಸಂಘದ ಕಚೇರಿ, ಸುಮಿತ್ರಾ ನಿವಾಸ್, ಮೊದಲ ಮಹಡಿ, ದೇವಿ ಚೌಕ್, ಶಾಸ್ತ್ರಿ ನಗರ, ಡೊಂಬಿವಲಿ ಪಶ್ಚಿಮ ಇಲ್ಲಿ ಏರ್ಪಡಿಸಲಾಗಿದೆ.


ಸ್ಪರ್ಧೆಯು ತರಗತಿ ಜೂನಿಯರ್ ಕೆಜಿ ಮತ್ತು ಸೀನಿಯರ್ ಕೆಜಿ, 1 ರಿಂದ 4, 5 ರಿಂದ 7 ಮತ್ತು 8 ರಿಂದ 10ನೇ ತರಗತಿಯವರೆಗೆ ಹೀಗೆ ನಾಲ್ಕು ವಿಭಾಗದಲ್ಲಿ ವಿಂಗಡಿಸಲಾಗಿದೆ.


ಹೆಚ್ಚಿನ ಮಕ್ಕಳಿಗೆ ಅನುಕೂಲವಾಗಲೆಂದು ಮುಂಜಾನೆ ಗಂಟೆ 9.30 ರಿಂದ 11 ಗಂಟೆಯ ತನಕ ಮತ್ತು 11.15 ರಿಂದ 12.45 ರ ತನಕ ಹೀಗೆ 2 ತಂಡಗಳಲ್ಲಿ ನೆರವೇರಲಿದೆ ಎಂದು ಕಾರ್ಯಧ್ಯಕ್ಷರಾದ ರಾಜು ಮೊಗವೀರ ತಗ್ಗರ್ಸೆ ಹಾಗೂ ಕಾರ್ಯದರ್ಶಿ ಸಂತೋಷ ಪುತ್ರನ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೆಚ್ಚಿನ ಮಾಹಿತಿಗಾಗಿ ಸಂತೋಷ ಪುತ್ರನ್ ಮೊ.ನಂ – 9930023998, ನಿಶಾ ಮೆಂಡನ್ ಮೊ.ನಂ – 9967371724 ಹಾಗೂ ದಿನೇಶ್ ಪುತ್ರನ್ ಮೊ ನಂ. 8779295645 ಕ್ಕೆ ಸಂಪರ್ಕಿಸಬಹುದು.

Related posts

ಶ್ರೀ ದುರ್ಗಾ ಭಜನಾ ಸೇವಾ ಮಂಡಳ, ಜ.21ಕ್ಕೆ 17ನೇ ವಾರ್ಷಿಕ ಮಹಾಪೂಜೆ.

Mumbai News Desk

ಶ್ರೀ ಮಹಾವಿಷ್ಣು ಮಂದಿರ ಡೊಂಬಿವಲಿ: ಆಗಸ್ಟ್ -18 ರಂದು 47 ನೇ ವಾರ್ಷಿಕ ಮಹಾಸಭೆ

Mumbai News Desk

ತೋನ್ಸೆ – ಹೂಡೆಯಲ್ಲಿ 10 ದಿನಗಳ ಉಚಿತ ‘ಫೂಟ್ ಪಲ್ಸ್ ಥೆರಪಿ’ ಆರೋಗ್ಯ ಶಿಬಿರ: ಜುಲೈ 22 ರಿಂದ ಚಾಲನೆ

Mumbai News Desk

ಜಗಜ್ಯೋತಿ ಕಲಾವೃಂದ ಮುಂಬಯಿ : ಫೆ. 9ರಂದು 38ನೇ ವಾರ್ಷಿಕೋತ್ಸವ, ಸುಶೀಲಾ ಸೀತಾರಾಮ ಶೆಟ್ಟಿ ಸ್ಮಾರಕ ಕಥಾ ಹಾಗೂ ಕಾವ್ಯ ಪ್ರಶಸ್ತಿ ಪ್ರದಾನ ಸಮಾರಂಭ

Mumbai News Desk

ಬೈಂದೂರು – ಕುಂದಾಪುರ ಬಿಲ್ಲವರು ಮುಂಬಯಿ. ಜನವರಿ 19 ರಂದು ಸ್ನೇಹ ಸಮ್ಮಿಲನ, ಅರಸಿನ ಕುಂಕುಮ ಮತ್ತು ಮನೋರಂಜನಾ ಕಾರ್ಯಕ್ರಮ

Mumbai News Desk

ಜಗಜ್ಯೋತಿ ಕಲಾವೃಂದದಿಂದ ಮಹಿಳೆಯರಿಗಾಗಿ ಅಖಿಲ ಭಾರತ ಮಟ್ಟದ ಕಥಾ ಮತ್ತು ಕವಿತಾ ಪ್ರಶಸ್ತಿ ಸ್ಪರ್ಧೆ ಆಹ್ವಾನ

Mumbai News Desk