July 22, 2026
Mumbai News Kannada
ಸುದ್ದಿ

ಕರ್ನಾಟಕ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಹರಿಪ್ರಸಾದ್ ನಂದಳಿಕೆ ಅವರಿಗೆ   ಪ್ರಶಸ್ತಿ.

ಉಡುಪಿ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಆರ್ ಎಲ್ ವಾಸುದೇವರಾವ್ ಪ್ರಶಸ್ತಿಗೆ ವಿಜಯವಾಣಿಯ ಕಾರ್ಕಳ ತಾಲೂಕು ವರದಿಗಾರ ಹರಿಪ್ರಸಾದ್ ನಂದಳಿಕೆ ಅವರನ್ನು ಆಯ್ಕೆ ಮಾಡಲಾಗಿದೆ.

39ನೇ ರಾಜ್ಯ ಪತ್ರಕರ್ತರ ಸಮ್ಮೇಳನ ತುಮಕೂರಿನಲ್ಲಿ ಜ.18 ಮತ್ತು ಜನವರಿ 19ರಂದು ನಡೆಯಲಿದೆ ಎಂದು ಅಧ್ಯಕ್ಷ ಶಿವಾನಂದ ತಗಡೂರು ಹಾಗೂ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಪ್ರಕಟಿಸಿದರು.

ಅಸಾಧಾರಣ ವರದಿಗಾರಿಕೆಯನ್ನು ಗುರುತಿಸಿ ವಾರ್ಷಿಕವಾಗಿ ನೀಡಲಾಗುವ ಆರ್ ಎಲ್ ವಾಸುದೇವರಾವ್ ಪ್ರಶಸ್ತಿಯು ಹರಿಪ್ರಸಾದ್ ನಂದಳಿಕೆ ಅವರ ಅರಣ್ಯ ವರದಿಗಾರಿಕೆಗೆ ಅವರ ಅತ್ಯುತ್ತಮ ಕೊಡುಗೆಗಳಿಗಾಗಿ ಗೌರವಿಸುತ್ತದೆ.

Related posts

ಸೇವಾನಿಷ್ಠೆ ಮತ್ತು ಸಮಾಜಮುಖಿ ಚಿಂತನೆಯ ಸಾಕಾರಮೂರ್ತಿ ಭಾಸ್ಕರ್ ಎಂ. ಶ್ರೀಯಾನ್ ಇಂದು ಸೇವಾ ನಿವೃತ್ತಿ

Mumbai News Desk

ಕಲ್ಯಾಣ್ : ವಾಮನ ಎಂ ಕಾಂಚನ್ ನಿಧನ

Mumbai News Desk

ನೊಂದವರ ಬಾಳಿಗೆ ಬೆಳಕಾಗುವ ‘ನೆರವು’: 4 ಸಾವಿರ ಕುಟುಂಬಗಳಿಗೆ ₹9.5 ಕೋಟಿ ಆರ್ಥಿಕ ಸಹಾಯ ಹಸ್ತ

Mumbai News Desk

ಮಂಗಳೂರು : ತೊಕ್ಕೊಟ್ಟು ಫೈಓವರ್ ನಲ್ಲಿ ರೌಡಿಶೀಟರ್ ನ ಹತ್ಯೆ

Mumbai News Desk

ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವದಲ್ಲಿ ಧಾರ್ಮಿಕ ಸಭೆ

Mumbai News Desk

ಬಿಲ್ಲವರ ಎಸೋಸಿಯೇಶನ್ ನ ಸೇವಾದಳದ ಕಾರ್ಯಧ್ಯಕ್ಷ ನಾಗೇಶ್ ಎಂ ಕೋಟ್ಯಾನ್ ನಿಧನ.

Mumbai News Desk