28.4 C
Mumbai
March 7, 2026
Mumbai News Kannada
ಸುದ್ದಿ

ಕರ್ನಾಟಕ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಹರಿಪ್ರಸಾದ್ ನಂದಳಿಕೆ ಅವರಿಗೆ   ಪ್ರಶಸ್ತಿ.

ಉಡುಪಿ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಆರ್ ಎಲ್ ವಾಸುದೇವರಾವ್ ಪ್ರಶಸ್ತಿಗೆ ವಿಜಯವಾಣಿಯ ಕಾರ್ಕಳ ತಾಲೂಕು ವರದಿಗಾರ ಹರಿಪ್ರಸಾದ್ ನಂದಳಿಕೆ ಅವರನ್ನು ಆಯ್ಕೆ ಮಾಡಲಾಗಿದೆ.

39ನೇ ರಾಜ್ಯ ಪತ್ರಕರ್ತರ ಸಮ್ಮೇಳನ ತುಮಕೂರಿನಲ್ಲಿ ಜ.18 ಮತ್ತು ಜನವರಿ 19ರಂದು ನಡೆಯಲಿದೆ ಎಂದು ಅಧ್ಯಕ್ಷ ಶಿವಾನಂದ ತಗಡೂರು ಹಾಗೂ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಪ್ರಕಟಿಸಿದರು.

ಅಸಾಧಾರಣ ವರದಿಗಾರಿಕೆಯನ್ನು ಗುರುತಿಸಿ ವಾರ್ಷಿಕವಾಗಿ ನೀಡಲಾಗುವ ಆರ್ ಎಲ್ ವಾಸುದೇವರಾವ್ ಪ್ರಶಸ್ತಿಯು ಹರಿಪ್ರಸಾದ್ ನಂದಳಿಕೆ ಅವರ ಅರಣ್ಯ ವರದಿಗಾರಿಕೆಗೆ ಅವರ ಅತ್ಯುತ್ತಮ ಕೊಡುಗೆಗಳಿಗಾಗಿ ಗೌರವಿಸುತ್ತದೆ.

Related posts

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಎಸ್.ಕೋಡಿ ತೋಕೂರಿನಲ್ಲಿ ಬೇಸಿಗೆ ಶಿಬಿರ – ಚಿನ್ನರ ಹಬ್ಬ-2025ಕ್ಕೆ ಚಾಲನೆ

Mumbai News Desk

ಧನರಾಜ್ ಗಾಣಿಗ IBBFF ActiveFit IFBB MR UNIVERSE 2024 ಇಂಡಿಯಾ ಚಾಂಪಿಯನ್ ಆಫ್ ಚಾಂಪಿಯನ್ಸ್

Mumbai News Desk

ಪೊಲಿಪು ಹೊನ್ನಯ್ಯ ಎಂ. ಕರ್ಕೇರ ನಿಧನ

Mumbai News Desk

ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ : ಕಾಪು ಮಾರಿಯಮ್ಮ ದರುಶನ

Mumbai News Desk

ಪುಣೆ ಶ್ರೀ ಗುರುದೇವ ಸೇವಾ ಬಳಗ 20 ನೆ ವಾರ್ಷಿಕೋತ್ಸವ ಸಂಭ್ರಮ

Mumbai News Desk

ಕಾಪು : ಲವ ಕರ್ಕೇರ ಅವರಿಗೆ “ಅತ್ಯುತ್ತಮ ಪೊಲೀಸ್ ಸಲಹೆಗಾರ” ಮತ್ತು “ಅತ್ಯುತ್ತಮ ಪೊಲೀಸ್ ಸ್ನೇಹಿತ” ಗೌರವಾರ್ಪಣೆ

Mumbai News Desk