July 23, 2026
Mumbai News Kannada
ಸುದ್ದಿ

ಕುಲಶೇಖರ: ಶ್ರೀ ವೀರನಾರಾಯಣ ದೇವಸ್ಥಾನ, ಆಡಳಿತ ಮೊತ್ತೇಸರರಾಗಿ ಸುಂದರ್ ಕುಲಾಲ್ ಶಕ್ತಿನಗರ ಆಯ್ಕೆ.

ಮಂಗಳೂರು : ಇತಿಹಾಸ ಪ್ರಸಿದ್ಧ ಇತ್ತೀಚಿಗಷ್ಟೇ ವೈಭವದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶ ಕಂಡ ಕುಲಶೇಖರ ಶ್ರೀ ವೀರ ನಾರಾಯಣ ದೇವಸ್ಥಾನದ ಮುಂದಿನ ಅವಧಿಗೆ ಕ್ಷೇತ್ರದ ಆಡಳಿತ ಮೊತ್ತೇಸರರಾಗಿ ಕೆ ಸುಂದರ್ ಕುಲಾಲ್ ಶಕ್ತಿನಗರ ಆಯ್ಕೆಗೊಂಡಿದ್ದಾರೆ,

ಪ್ರಧಾನ ಕಾರ್ಯದರ್ಶಿಯಾಗಿ ಗಿರಿಧರ್ ಜೆ ಮೂಲ್ಯ, ಕೋಶಾಧಿಕಾರಿಯಾಗಿ ದಯಾನಂದ್ ಪಿ ಎಸ್ ಕುತ್ತಾರ್ ಮತ್ತು ಮೊತ್ತೇಸರರಾಗಿ ಮೋಹನ್‌ದಾಸ್ ಅಳಪೆ, ರಾಜೇಶ್ ಕುಲಾಲ್ ಶಕ್ತಿನಗರ, ಸದಾನಂದ ಬಂಗೇರ ಕೆ ಮುಡಿಪು, ಆನಂದ ಪಿ ಉರ್ವ, ವಾಸುದೇವ ಮೂಲ್ಯ ಉಳಾಯಿಬೆಟ್ಟು ಮತ್ತು ರಮೇಶ್ ಎಮ್ ಬಾಳ ರವರು ಇತ್ತೀಚಿಗೆ ನಡೆದ ದಕ್ಷಿಣ ಕನ್ನಡ ಮೂಲ್ಯಾರ ಯಾನೆ ಕುಲಾಲರ ಮಾತೃ ಸಂಘದ ಅಧ್ಯಕ್ಷರಾದ ಮಯೂರ್ ಉಳ್ಳಾಲರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಮಾಡಲಾಯಿತು,

Related posts

*ವಿಜಯ ಕಾಲೇಜು ಮುಲ್ಕಿ*,*ಜಾಗತಿಕ ಹಳೆ ವಿದ್ಯಾರ್ಥಿ ಸಂಘ,ಮುಂಬಯಿ*-ನೂತನ ಅಧ್ಯಕ್ಷರಾಗಿ ಅಡ್ವೊಕೇಟ್ ಶೇಖರ್ ಭಂಡಾರಿ ಆಯ್ಕೆ.

Mumbai News Desk

ಧನರಾಜ್ ಗಾಣಿಗ IBBFF ActiveFit IFBB MR UNIVERSE 2024 ಇಂಡಿಯಾ ಚಾಂಪಿಯನ್ ಆಫ್ ಚಾಂಪಿಯನ್ಸ್

Mumbai News Desk

2024 ಸಾಲಿನ 12ನೇ ತರಗತಿಯ ಫಲಿತಾಂಶ – ಲಕ್ಷ ಎಸ್ ಶೆಟ್ಟಿಗೆ  85.17 ಅಂಕ

Mumbai News Desk

ಶ್ರೀ ಶಿವ ಪಂಚಾಕ್ಷರಿ ಭಜನಾ ಮಂದಿರ ಕೊಳ, ಮಲ್ಪೆ – ರಕ್ತದಾನ ಶಿಬಿರ

Mumbai News Desk

ಶ್ರೀ ಚಂದ್ರಶೇಖರ ಸ್ವಾಮೀಜಿಯವರ ಶ್ರೀರಕ್ಷೆಯೇ, ಸಾಧನೆಗೆ ಪ್ರೇರಣೆ : ದೇವಿಪ್ರಸಾದ್ ಶೆಟ್ಟಿ ಬೆಳಪು.

Mumbai News Desk

ಯುವ ಭರತನಾಟ್ಯ ಪ್ರತಿಭೆ ವಿದುಷಿ ಸಿಂಚನ ಎಸ್ ಕುಲಾಲ್ : ಲಿಯೋ ಕ್ಲಬ್ ಮಂಗಳಾದೇವಿ ವತಿಯಿಂದ ಸನ್ಮಾನ

Mumbai News Desk