September 6, 2026
Mumbai News Kannada
ಮುಂಬಯಿ

ಸ. ಹಿ. ಪ್ರಾ. ಶಾಲೆ ಉಳಾಯಿಬೆಟ್ಟು ಆಶ್ರಯದಲ್ಲಿ ಮಕ್ಕಳ ಬಹುಭಾಷಾ ನಾಟಕೋತ್ಸವ





ಮಂಗಳೂರು: ಸ. ಹಿ. ಪ್ರಾ. ಶಾಲೆ ಉಳಾಯಿಬೆಟ್ಟು ಆಶ್ರಯದಲ್ಲಿ ಮಕ್ಕಳ ಬಹುಭಾಷಾ ನಾಟಕೋತ್ಸವವು ನೆರವೇರಿತು. ಉಳಾಯಿಬೆಟ್ಟು ಗ್ರಾಮ ಪಂಚಾಯತ್ ಹಾಗೂ ಲಿಯೋ ಕ್ಲಬ್ ಮಂಗಳಾದೇವಿಯ ಸಹಯೋಗದೊಂದಿಗೆ ಕಲಾಭಿ ಸಂಸ್ಥೆಯು ಈ ಕಾರ್ಯಕ್ರಮವನ್ನು ಆಯೋಜಿಸಿತ್ತು.

ಇಂಡಿಯನ್ ಫೌಂಡೇಶನ್ ಫಾರ್ ಆರ್ಟ್ಸ್ ಬೆಂಬಲದೊಂದಿಗೆ ರೂಪಿತವಾದ 6 ನಾಟಕಗಳನ್ನು ಸ. ಹಿ. ಪ್ರಾ. ಶಾಲೆ ಉಳಾಯಿಬೆಟ್ಟು ಇಲ್ಲಿನ ಶಾಲಾ ರಂಗ ತಂಡವು ಪ್ರಸ್ತುತಪಡಿಸಿತು.


ಕಾರ್ಯಕ್ರಮವನ್ನು ಪಂಚಾಯತ್ ಅಧ್ಯಕ್ಷರಾದ ಶ್ರೀ ಹರಿಕೇಶ್ ಶೆಟ್ಟಿ ಉದ್ಘಾಟಿಸಿದರು. ಕಣ್ಣಾ ಮುಚ್ಚೆ ಅದರಾಚೆ ಶಾಲಾ ಮಾಸ ಪತ್ರಿಕೆ ಯನ್ನು ಮೂಡಂಬೈಲು ಶಾಲೆಯ
ಮುಕ್ಯೋಪಾಧ್ಯಾಯರಾದ ಅರವಿಂದ್ ಕುಡ್ಲ ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ಕಮಲಾಕ್ಷ, ರಫೀಕ್, ಮನ್ಸೂರ್ ಅಹ್ಮಮದ್, ಅಬ್ದುಲ್ ರಹಿಮಾನ್ ಹಾಗೂ SDMC ಸದಸ್ಯರು ಉಪಸ್ಥಿತರಿದ್ದರು.

ಮುಕ್ಯೋಪಾಧ್ಯಾಯರಾದ ಜಾನೆಟ್ ರೋಚ್ ಪ್ರಾಸ್ತಾ ವಿಕ ಮಾತುಗಳನ್ನಾಡಿದರು.ಶಿಕ್ಷಕರಾದ ಜಯಶ್ರೀ ಸ್ವಾಗತಿಸಿ, ಗೀತಾ ಕೆ ವಂದಿಸಿದರು. ಚೇತನ್ ಹಾಗೂ ಪುಷ್ಪ ಲತಾ ಜೋಗಿ ಕಾರ್ಯಕ್ರಮ ನಿರೂಪಿಸಿದರು.



Related posts

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ: ನವರಾತ್ರಿ ಉತ್ಸವ, ದಾಂಡಿಯಾ ರಾಸ್

Mumbai News Desk

ಬೈಂದೂರು-ಕುಂದಾಪುರ ಬಿಲ್ಲವರು ಮುಂಬಯಿ ಸ್ನೇಹ ಸಮ್ಮಿಲನ, ಅರಸಿನ ಕುಂಕುಮ ಮತ್ತು ಮನೋರಂಜನಾ ಕಾರ್ಯಕ್ರಮ

Mumbai News Desk

ತುಳು ಸಂಘ, ಬೋರಿವಲಿ, 13ನೇ ವಾರ್ಷಿಕೋತ್ಸವ, ಸಾಂಸ್ಕೃತಿಕ ವೈಭವ, ಸನ್ಮಾನ

Mumbai News Desk

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ; ಆಟಿಡೊಂಜೆ ಬಂಟರೆ ಕೂಟ

Mumbai News Desk

ಶಹಾಡ್:ಶ್ರೀ ಸಿದ್ಧಿ ವಿನಾಯಕ ಪ್ರಸಾದಿತ ಯಕ್ಷಗಾನ ಮಂಡಳಿ ಹಟ್ಟಿಯಂಗಡಿ ಯಕ್ಷಗಾನ, ಕಲಾವಿದರಿಗೆ ಸನ್ಮಾನ

Mumbai News Desk

ಡೊಂಬಿವಿಲಿ ಶ್ರೀ ವರದ ಸಿದ್ಧಿವಿನಾಯಕ ಮಂಡಲದಲ್ಲಿ ದಿ. ಕುಕ್ಕೇಹಳ್ಳಿ  ವಿಠಲ್ ಪ್ರಭು ಸ್ಮರಣಾರ್ಥ ಯಕ್ಷಗಾನ ಪ್ರದರ್ಶನ

Mumbai News Desk