30 C
Mumbai
April 24, 2026
Mumbai News Kannada
ಮುಂಬಯಿ

ಬಿಲ್ಲವರ ಅಸೋಸಿಯೇಶನ್ ಮುಂಬಯಿ, ಡೊಂಬಿವಲಿ ಸ್ಥಳೀಯ ಕಛೇರಿಯಲ್ಲಿ ಗಣರಾಜ್ಯೋತ್ಸವ





ಬಿಲ್ಲವರ ಅಸೋಸಿಯೇಶನ್ ಮುಂಬಯಿ, ಡೊಂಬಿವಲಿ
ಸ್ಥಳೀಯ ಕಛೇರಿಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮವು ತಾರೀಕು
26.01.2025 ರಂದು ಬೆಳಿಗ್ಗೆ ಗಂಟೆ 8.00 ಕ್ಕೆ ಸರಿಯಾಗಿ ಜರಗಿತು.

ಆರ್ಚಕರಾದ ಐತಪ್ಪ ಸುವರ್ಣರಿಂದ ಗುರು ಪೂಜೆಯಾದ ನಂತರ ರಾಷ್ಟ್ರ ಧ್ವಜಕ್ಕೆ ನಮನ ಮತ್ತು ಧ್ವಜಾರೋಹಣ ಕಾರ್ಯಕ್ರಮ ಜರಗಿತು.
ಈ ಕಾರ್ಯಕ್ರಮಕ್ಕೆ ಮುನ್ನ ಅತಿಥಿಯಾಗಿ ಆಗಮಿಸಿದ ಮಹಾ ವಿಷ್ಣು
ಮಂದಿರ ಡೊಂಬಿವಲಿ ಇದರ ಗೌ. ಅಧ್ಯಕ್ಷರಾದ ನಿತಿನ್ ಪ್ರಕಾಶ್ ಪುತ್ರನ್ ಇವರು ಧ್ವಜಾರೋಹಣ ನೆರವೇರಿಸಿದರು.


ತದನಂತರದ ಜರಗಿದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಥಳೀಯ ಕಛೇರಿಯ ಕಾರ್ಯಾಧ್ಯಕ್ಷರಾದ ಶ್ರೀಧರ್ ಬಿ ಅಮೀನ್ ರವರು ವಹಿಸಿದರು.

ಮುಖ್ಯ ಅತಿಥಿಯಾಗಿ ನಿತಿನ್ ಪ್ರಕಾಶ್ ಪುತ್ರನ್ ಇವರು ಉಪಸ್ಥಿತರಿದ್ದರು .

ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾಗದ ಸದಸ್ಯರು ಮತ್ತು ಯುವವಿಭಾಗದವರು ಗಣರಾಜೋಸ್ತವದ ಬಗ್ಗೆ ಮಾತನಾಡಿದರು. ಯುವ ವಿಭಾಗದವರ ಸಂಪೂರ್ಣ ಸಹಾಕಾರದಿಂದ ಕಾರ್ಯಕ್ರಮ ಯಶಸ್ವಿಯಾಗಿದೆ .

ವೇದಿಕೆಯಲ್ಲಿ ಉಪಾಧ್ಯಕ್ಷರಾದ ಚಂದ್ರಹಾಸ್ ಎಸ್ ಪಾಲನ್, ಸಚಿನ್ ಜಿ ಪೂಜಾರಿ, ಕೋಶಾಧಿಕಾರಿ ಆನಂದ್ ಪೂಜಾರಿ, ಗೌ.ಕಾರ್ಯಾಧ್ಯಕ್ಷರಾದ ಮಂಜಪ್ಪ ಪೂಜಾರಿಯವರು ಮತ್ತು ಮಾಜಿ ಕಾರ್ಯಾಧ್ಯಕ್ಷರಾದ ದೇವರಾಜ್ ಪೂಜಾರಿಯವರು ವೇದಿಕೆಯಲ್ಲಿ ಉಪಸ್ತಿತರಿದ್ದರು.
ಸುನೀತಾ ಪೂಜಾರಿ ಮತ್ತು ಜ್ಯೋತಿ ಪೂಜಾರಿಯವರು ಪ್ರಾರ್ಥನೆ ಗೈದರೆ ಗೌ. ಕಾರ್ಯದರ್ಶಿ ಜಗದೀಶ್ ಜೇ ಕೊಟ್ಯನ್ ರವರು ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮ ನಿರೂಪಿಸಿದರು. ಗೌ. ಕೋಶಾಧಿಕಾರಿ ಆನಂದ್ ಪೂಜಾರಿಯವರು ವಂದಿಸಿದರು.



Related posts

ಡೊಂಬಿವಲಿಯಲ್ಲಿ ಜಗಜ್ಯೋತಿ ಕಲಾವೃಂದದ 39ನೇ ವಾರ್ಷಿಕೋತ್ಸವ ಸಂಭ್ರಮ: ಸಾಹಿತಿಗಳಾದ ಪ್ರಜ್ಞಾ ಮತ್ತಿಹಳ್ಳಿ ಹಾಗೂ ತೇಜಾವತಿ ಎಚ್.ಡಿ ಅವರಿಗೆ ಪ್ರತಿಷ್ಠಿತ ಸ್ಮಾರಕ ಪ್ರಶಸ್ತಿ ಪ್ರದಾನ

Mumbai News Desk

ಮೀರಾ ರೋಡ್   ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ 34ನೇ ವಾರ್ಷಿಕ ಮಹಾಪೂಜೆ ಭಕ್ತಿ ಸಂಭ್ರಮದೊಂದಿಗೆ ಸಂಪನ್ನ,

Mumbai News Desk

ಬಂಟರ ಸಂಘ ಮುಂಬಯಿ ; ಮೀರಾ  – ಭಾಯಂದರ್ ಪ್ರಾದೇಶಿಕ ಸಮಿತಿ ಮಹಿಳಾ ವಿಭಾಗದಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Mumbai News Desk

ಭಾಂಡುಪ್ ಪಿಂಪಾಲೇಶ್ವರ ಮಹಾದೇವ ಮಂದಿರದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಚಾಲನೆ.

Mumbai News Desk

ಮುಂಬೈಯ ಉದ್ಯಮಿ, ಸಂಘಟಕ ಶ್ರೀನಿವಾಸ ಸಾಫಲ್ಯ ಅವರ ಸೋಮೇಶ್ವರ ನಿವಾಸದಲ್ಲಿ ಶ್ರೀ ಸತ್ಯನಾರಾಯಣ ಮಹಾಪೂಜೆ,ಶ್ರೀ ಶನಿ ಮಹಾಪೂಜೆ.

Mumbai News Desk

ತೀಯಾ ಸಮಾಜ ಮುಂಬಯಿ, ಸತ್ಯನಾರಾಯಣ ಪೂಜೆ, ಅರಸಿನ ಕುಂಕುಮ, ಬೋಳ್ನಾಡು ಕ್ಷೇತ್ರದ ಆಮಂತ್ರಣ ಪತ್ರಿಕೆ ಬಿಡುಗಡೆ.

Mumbai News Desk