30.9 C
Mumbai
June 8, 2026
Mumbai News Kannada
ಪ್ರಕಟಣೆ

ಜ. 30, ಬಿಲ್ಲವರ ಅಸೋಸಿಯೇಷನಿನ ಭಾಯಂದರ್ ಸ್ಥಳೀಯ ಕಚೇರಿಯ ವತಿಯಿಂದ ಹಳದಿಕುಂಕುಮ ಕಾರ್ಯಕ್ರಮ.





ಮುಂಬಯಿ, ಜ. 27:ಬಿಲ್ಲವರ ಅಸೋಸಿಯೇಷನ್ ಭಾಯಂದರ್ ಸ್ಥಳೀಯ ಕಚೇರಿಯ ವತಿಯಿಂದ ಹಳದಿಕುಂಕುಮ ಕಾರ್ಯಕ್ರಮವು ಜ. 30ರಂದು ಗುರುವಾರ ಸಂಸ್ಥೆಯ ಕಚೇರಿಯಲ್ಲಿ ( G-8, Shree Mahadev Nagar CHSL, Nr. Sai Darbar Temple, Behind Sheetal Shop Centre, B.P.Road Bhayander east) ನಡೆಯಲಿದೆ.
ಅಂದು ಸಾಯಂಕಾಲ ಗಂಟೆ 5ರಿಂದ ಸ್ಥಳೀಯ ಕಚೇರಿಯ ಸದಸ್ಯರಿಂದ ಮತ್ತು ಮೀರಾರೋಡು ಲಕ್ಷ್ಮೀ ನಾರಾಯಣ ಭಜನಾ ಮಂಡಳಿಯ ಮಹಿಳಾ ವಿಭಾಗದ ಸದಸ್ಯರಿಂದ ಭಜನೆ ಹಾಗೂ ಹಳದಿಕುಂಕುಮ ಕಾರ್ಯಕ್ರಮ ನಡೆಯಲಿದೆ.
ತದನಂತರ ಗುರುಪೂಜೆ ಮಹಾಮಂಗಳಾರತಿ ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನಡೆಯಲಿದೆ.
ಈ ಎಲ್ಲಾ ಕಾರ್ಯಕ್ರಮಗಳಿಗೆ ಗುರುಭಕ್ತರಾದ ತಾವೆಲ್ಲರೂ ಉಪಸ್ಥಿತರಿದ್ದು ಸಹಕರಿಸಬೇಕಾಗಿ ಭಾಯಂದರ್ ಸ್ಥಳೀಯ ಕಚೇರಿಯ ಕಾರ್ಯಾದ್ಯಕ್ಷರು, ಪದಾಧಿಕಾರಿಗಳು, ಮಹಿಳಾ ವಿಭಾಗ, ಯುವ ವಿಭಾಗ ಮತ್ತು ಸರ್ವ ಸದಸ್ಯರು ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ



Related posts

ಡಿ.1ರಂದು ಕರ್ನಾಟಕ ಸಂಘ ಡೊಂಬಿವಲಿ : ಲಲಿತ ಕಲಾ ಹಾಗೂ ಮಹಿಳಾ ವಿಭಾಗದ ವತಿಯಿಂದ ನಾಡಹಬ್ಬ.

Mumbai News Desk

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಸಾವರ್ಕರ್ ನಗರ್ -ಥಾಣೆ: ಅಕ್ಟೋಬರ್ 17ರಂದು ಮಾಸಿಕ ಸಂಕ್ರಮಣ ಪೂಜೆ

Mumbai News Desk

ಶ್ರೀ ಗುರು ನಾರಾಯಣ ಸೇವಾ ಸಮಿತಿ ವಸಯಿ,  ಮಾ. 9ರಂದು 29ನೇ ವಾರ್ಷಿಕ ಮೂರ್ತಿ ಪ್ರತಿಷ್ಠಾಪನ ದಿನಾಚರಣೆ

Mumbai News Desk

ಶ್ರೀ ಶನೀಶ್ವರ ಮಹತೋಭಾರ ದೇವಸ್ಥಾನ ಮಲಾಡ್ ಪೂರ್ವ ಕುರಾರ್ ವಿಲೇಜ್. ಶನಿ ಕಥೆ ಪ್ರವಚನ ಮತ್ತು  ಗ್ರಂಥ ವಾಚನ ಶಿಕ್ಷಣ ತರಬೇತಿ – 

Mumbai News Desk

ಶ್ರೀ ಶನಿಮಹಾತ್ಮಾ ಪೂಜಾ ಸಮಿತಿ ಕೋಟೆ; ನಾಲಾಸೋಪಾರ ಮೇ 27. ಶ್ರೀ ಶನಿ ಜಯಂತಿ ಉತ್ಸವ.

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ. ಮಾ. 17 ರಂದು ಮಹಿಳಾ ದಿನಾಚರಣೆ, ಅರಸಿನ ಕುಂಕುಮ ಮತ್ತು ಮನೋರಂಜನಾ ಕಾರ್ಯಕ್ರಮ

Mumbai News Desk