September 6, 2026
Mumbai News Kannada
ಪ್ರಕಟಣೆ

ಜ. 30, ಬಿಲ್ಲವರ ಅಸೋಸಿಯೇಷನಿನ ಭಾಯಂದರ್ ಸ್ಥಳೀಯ ಕಚೇರಿಯ ವತಿಯಿಂದ ಹಳದಿಕುಂಕುಮ ಕಾರ್ಯಕ್ರಮ.





ಮುಂಬಯಿ, ಜ. 27:ಬಿಲ್ಲವರ ಅಸೋಸಿಯೇಷನ್ ಭಾಯಂದರ್ ಸ್ಥಳೀಯ ಕಚೇರಿಯ ವತಿಯಿಂದ ಹಳದಿಕುಂಕುಮ ಕಾರ್ಯಕ್ರಮವು ಜ. 30ರಂದು ಗುರುವಾರ ಸಂಸ್ಥೆಯ ಕಚೇರಿಯಲ್ಲಿ ( G-8, Shree Mahadev Nagar CHSL, Nr. Sai Darbar Temple, Behind Sheetal Shop Centre, B.P.Road Bhayander east) ನಡೆಯಲಿದೆ.
ಅಂದು ಸಾಯಂಕಾಲ ಗಂಟೆ 5ರಿಂದ ಸ್ಥಳೀಯ ಕಚೇರಿಯ ಸದಸ್ಯರಿಂದ ಮತ್ತು ಮೀರಾರೋಡು ಲಕ್ಷ್ಮೀ ನಾರಾಯಣ ಭಜನಾ ಮಂಡಳಿಯ ಮಹಿಳಾ ವಿಭಾಗದ ಸದಸ್ಯರಿಂದ ಭಜನೆ ಹಾಗೂ ಹಳದಿಕುಂಕುಮ ಕಾರ್ಯಕ್ರಮ ನಡೆಯಲಿದೆ.
ತದನಂತರ ಗುರುಪೂಜೆ ಮಹಾಮಂಗಳಾರತಿ ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನಡೆಯಲಿದೆ.
ಈ ಎಲ್ಲಾ ಕಾರ್ಯಕ್ರಮಗಳಿಗೆ ಗುರುಭಕ್ತರಾದ ತಾವೆಲ್ಲರೂ ಉಪಸ್ಥಿತರಿದ್ದು ಸಹಕರಿಸಬೇಕಾಗಿ ಭಾಯಂದರ್ ಸ್ಥಳೀಯ ಕಚೇರಿಯ ಕಾರ್ಯಾದ್ಯಕ್ಷರು, ಪದಾಧಿಕಾರಿಗಳು, ಮಹಿಳಾ ವಿಭಾಗ, ಯುವ ವಿಭಾಗ ಮತ್ತು ಸರ್ವ ಸದಸ್ಯರು ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ



Related posts

ಆ.16: ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿಯಲ್ಲಿ ವರಮಹಾಲಕ್ಷ್ಮೀ ಪೂಜೆ

Mumbai News Desk

ವಿಶ್ವಬಂಟರ ಸಮ್ಮೇಳನದಲ್ಲಿ  ಸ್ವಾಮೀಜಿಗಳ ಸಮಾಗಮ.

Chandrahas

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ; ಆ. 10 ರಂದು ಕಾಂದಿವಲಿಯಲ್ಲಿ “ಆಟಿದ ನೆನೆಪು – ಸ್ಕಿಲ್ಲ್ ಫಾರ್ ಎಂಪ್ಲಾಯ್” ಜಂಟಿ ಕಾರ್ಯಕ್ರಮ.

Mumbai News Desk

ಜೂ.1ರಂದು ಮುಂಬಯಿಯ ಉದ್ಯಮಿ ಸುರೇಶ್ ಕಾಂಚನ್ ನೇತೃತ್ವದಲ್ಲಿ ಹುಟ್ಟೂರು ಉಪ್ಪಿನಕುದ್ರು ಶಾಲೆಯಲ್ಲಿ ವಿದ್ಯಾರ್ಥಿ ವೇತನ, ಪುಸ್ತಕ ವಿತರಣೆ, ಆರ್ಥಿಕ ನೆರವು ಕಾರ್ಯಕ್ರಮ.

Mumbai News Desk

ಕೀರ್ತಿ ಶೇಷ ಗೋಪಾಲಕೃಷ್ಣ ಆಸ್ರಣ್ಣ ಸಂಸ್ಮರಣೆ ಮತ್ತು ಯಕ್ಷಗಾನ ಸಮಾರಾಧನೆಯ ತ್ರಿಶಂತ್ ಉತ್ಸವವ ಆಮಂತ್ರಣ ಪತ್ರಿಕೆ ಬಿಡುಗಡೆ.

Mumbai News Desk

  ನಾಳೆ  (ಡಿ. 25) ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಪ್ರದಾನ ಸಮಾರಂಭ “ನೆರವು”

Mumbai News Desk