September 6, 2026
Mumbai News Kannada
ಮುಂಬಯಿ

ಮಲಾಡ್ ಗೋವಿಂದ್ ನಗರ್ ದ ಶ್ರೀ ಅಂಬಿಕಾ  ಮಂದಿರದಲ್ಲಿ ಭಕ್ತಿ ಸಂಭ್ರಮದ ದಸರಾ ಮಹೋತ್ಸವ





 

ಭಾರತ್ ಬ್ಯಾಂಕ್ ನ ನೂತನ ಕಾರ್ಯಧ್ಯಕ್ಷರಾದ    ಸೂರ್ಯಕಾಂತ್‌ ಜಯ ಸುವರ್ಣರಿಗೆ ಸನ್ಮಾನ

ಚಿತ್ರ ವರದಿ : ದಿನೇಶ್ ಕುಲಾಲ್

ಮುಂಬಯಿ ನ7.  ಮಲಾಡ್ ಪೂರ್ವದ   ಗೋವಿಂದ್ ನಗರ್ ದ ಶ್ರೀ ಅಂಬಿಕಾ ಮಂದಿರದ ಸಂಸ್ಥಾಪಕ   ದಿವಂಗತ‌ ‌ನಾರಾಯಣ ಟಿ ಕುಕ್ಯಾನ್  ರವರು ನವರಾತ್ರಿಯ ಸಂದರ್ಭದಲ್ಲಿ ವಿಶೇಷ ಪೂಜೆಗಳನ್ನು ನಡೆಸುತ್ತಾ ಬಂದಿದ್ದರು ಇದೀಗ ಅವರ ಸುಪುತ್ರ ದೀನಾದಾಸ್  ನಾರಾಯಣ ಕುಕ್ಯಾನ್ ರವರು ಆಚರಿಸಿ‌ ಕೊಂಡು ಬಂದಂತ  ದಸರಾ ಪೂಜೆಯ‌‌  ಭಕ್ತಿ ಸಂಭ್ರಮದಿಂದ ನಡೆಸುತ್ತಾ ಬಂದಿದ್ದಾರೆ.

ನವರಾತ್ರಿಯ ಸಂದರ್ಭದಲ್ಲಿ ಭಾರತ್ ಬ್ಯಾಂಕ್ ನ ನೂತನ ಕಾರ್ಯಧ್ಯಕ್ಷ ರಾಗಿ ಆಯ್ಕೆ  ಆದ  ಸೂರ್ಯಕಾಂತ್‌ ಜಯ ಸುವರ್ಣ ಅವರನ್ನು  ಅಭ್ಯುದಯ  ಕೋಪರೆಟ್‌‌ ಬ್ಯಾಂಕ್ ನ  ಸಿ ಒ  ಪ್ರೇಮ್ ನಾಥ್ ಸಾಲಿಯಾನ್ ರವರು ಹಾಗೂ ಬಿಲ್ಲವರ ಅಸೋಸಿಯೇಶನ್ ಕಾಂದಿವಲಿ ಸ್ಥಳೀಯ ಕಚೇರಿಯ ಕಾರ್ಯಧ್ಯಕ್ಷ ರಾದ ಯೋಗೇಶ್ ಕೆ ಹೆಜ್ಮಾಡಿ‌‌ ಯವರು‌ ಅಂಬಿಕಾ  ಮಂದಿರದ ಪರವಾಗಿ ಸಾಲು ಹೊದಿಸಿ ‌ಪುಷ್ಪಗುಚ್ಚವನ್ನೀಡಿ ಸನ್ಮಾನಿಸಿದರು.. 

ಈ ಸಂದರ್ಭದಲ್ಲಿ   ಬಾರತ್ ಬ್ಯಾಂಕ್ ನ ನೂತನ ನಿರ್ಧೇಶಕರಾದ  ಸಂತೋಷ್ ಪೂಜಾರಿ, ಮೋಹನದಾಸ್ ಪೂಜಾರಿ , ಹಾಗೂ ಬಿಲ್ಲವರ ಅಸೋಸಿಯೇಶನ್ ಜಿ  ಒ ಸಿ ಗಣೇಶ್ ಪೂಜಾರಿ, ಕಾಂದಿವಲಿ ‌ಸ್ಥಳೀಯ ಕಚೇರಿಯ ಉಪ ಕಾರ್ಯಧ್ಯಕ್ಷ ಜಗನ್ನಾಥ್  ಡಿ ಕುಕ್ಯಾನ್, ಕಾರ್ಯಕರ್ತರಾದ  ನಾರಾಯಣ ಸುವರ್ಣ , ಅಂಬಿಕ ಮಂದಿರದ‌ ಕಾರ್ಯಕರ್ತೆ ಉದಯ ಎನ್ ಕುಕ್ಯಾನ್ ಇನ್ನಿತರರು ಉಪಸ್ಥಿತರಿದ್ದರು



Related posts

ಭಜನೆಯಿಂದ ಭಾವನಾತ್ಮಕ ಸಮಸ್ಯೆಗೆ ಪರಿಹಾರ: ಶ್ರೀ ನಾರಾಯಣಗುರು ಭಜನ ಮಂಡಳಿ ಮಲಾಡ್ ವಲಯಕ್ಕೆ ಸೂರ್ಯಕಾಂತ್ ಜೆ. ಸುವರ್ಣ ಚಾಲನೆ

Mumbai News Desk

ಮೈಸೂರು ಅಸೋಸಿಯೇಷನ್‌ನಲ್ಲಿ ‘ಶ್ರೀರಂಗ ಸ್ಮರಣೆ’ ನಾಟಕೋತ್ಸವ: -ವೀಕ್ಷಕರನ್ನು ಮನರಂಜಿಸಿದ “ಕಾಲಜ್ಞಾನಿ ಕನಕ”

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಕಾರ್ತಿಕ್ ಜೈರಾಜ್ ಕುಮಾರ್ ಶೆಟ್ಟಿ ಗೆ ಶೇ 93.6ಅಂಕ.

Mumbai News Desk

ಸಾಂತಾಕ್ರೂಜ್ ಶ್ರೀ ಪೇಜಾವರ ಮಠಕ್ಕೆ ಶೀರೂರು ಮಠಾಧಿಪತಿ, ಪೂಜ್ಯ ವೇದವರ್ಧನತೀರ್ಥ ಶ್ರೀಪಾದರ ಆಗಮನ.

Mumbai News Desk

ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಮಲಾಡ್: ಭಜನಾ ಮಂಡಳಿಯ ವರ್ಷಾಚರಣೆ

Mumbai News Desk

ಅಂಧೇರಿ ಪಶ್ಚಿಮ ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿಗೆ ಭೇಟಿ ನೀಡಿ ಭಕ್ತರನ್ನು ಹರಸಿದ ಶ್ರೀ ಓಡಿಯೂರು ಸ್ವಾಮಿ

Mumbai News Desk