July 23, 2026
Mumbai News Kannada
ಪ್ರಕಟಣೆ

ದೇವಾಡಿಗ ಸಂಘ ಮುಂಬಯಿ: ಪೆ. 2 ರಂದು ಶ್ರೀರಾಮದೇವರ ಪೂಜೆಸ್ಥಾನದ ಪುನರ್ ಪ್ರತಿಷ್ಠೆ








ಮುಂಬೈಯ ಪ್ರತಿಷ್ಠಿತ ಸಂಘಟನೆಗಳಲ್ಲಿ ಒಂದಾದ, ಶತಮಾನೋತ್ಸವದ ಸಂಭ್ರಮದಲ್ಲಿರುವ ದೇವಾಡಿಗ ಸಂಘದ ಸಂಚಾಲಕತ್ವದ ಶ್ರೀರಾಮ ಭಜನಾ ಮಂಡಳಿ ಆರಾಧಿಸಿಕೊಂಡು ಬರುತ್ತಿರುವ ಶ್ರೀರಾಮದೇವರ ಪೂಜಾ ಕೇಂದ್ರದ ಪುನರ್ ಪ್ರತಿಷ್ಠೆ ಫೆ. 2 ರಂದು ಆದಿತ್ಯವಾರ ಬೆಳಿಗ್ಗೆ 7 ಗಂಟೆಗೆ ನವಿ ನವಿ ಮುಂಬೈಯ ನೇರುಲ್ ನ ಸೆಕ್ಟರ್ 12ರಲ್ಲಿರುವ ದೇವಾಡಿಗ ಭವನ ಮಾರ್ಗ, ದೇವಾಡಿಗ ಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮ :
ಅಂದು ಬೆಳಿಗ್ಗೆ 7 ಗಂಟೆಯಿಂದ ವಾಸ್ತು ಹೋಮ, ಗಣ ಹೋಮ, ಪುನರ್ ಪ್ರತಿಷ್ಟಾಪನೆಯಾದ ಬಳಿಕ ತೀರ್ಥ ಪ್ರಸಾದ, ಭಜನಾ-ಸಂಕೀರ್ತನೆ, ಮಂಗಳದ ಬಳಿಕ ಅನ್ನ ಸಂತರ್ಪಣೆ.
ಶ್ರೀ ರಾಮ ಭಜನಾ ಮಂಡಳಿಯ ಪುನರ್ ಪ್ರತಿಷ್ಠೆಯ ಎಲ್ಲಾ ಧಾರ್ಮಿಕ ಕಾರ್ಯಕ್ರಮದಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು, ಶ್ರೀ ರಾಮ ದೇವರ ಕೃಪೆಗೆ ಪಾತ್ರರಾಗುವಂತೆ, ದೇವಾಡಿಗ ಸಂಘದ ಅಧ್ಯಕ್ಷರಾದ ಶ್ರೀ ಪ್ರವೀಣ್ ಎನ್ ದೇವಾಡಿಗ, ಗೌರವ ಪ್ರಧಾನ ಕಾರ್ಯದರ್ಶಿ ಶ್ರೀ ವಿಶ್ವನಾಥ್ ಬಿ ದೇವಾಡಿಗ ಹಾಗೂ ಮಂಡಳಿಯ ಸಂಯೋಜಕರಾದ ನ್ಯಾಯವಾದಿ ಶ್ರೀ ಪ್ರಭಾಕರ್ ಎಸ್ ದೇವಾಡಿಗ ಇವರು ಪ್ರಕಟಣೆ ಮೂಲಕ ಕೇಳಿಕೊಂಡಿದ್ದಾರೆ



Related posts

ಡೊಂಬಿವಲಿ: ಫೆ. 14ರಂದು ಶ್ರೀ ಜೈ ಭವಾನಿ ಶನೀಶ್ವರ ಮಂದಿರದ 36ನೇ ವಾರ್ಷಿಕ ಮಂಗಳೋತ್ಸವ

Mumbai News Desk

ಡಿ. 21ರಂದು ಅಂಧೇರಿಯಲ್ಲಿ ಇನ್ನಂಜೆ ಚಂದ್ರಹಾಸ ಗುರುಸ್ವಾಮಿ ಅವರ ನೇತೃತ್ವದ 37ನೇ ವಾರ್ಷಿಕ ಅಯ್ಯಪ್ಪ ಮಹಾಪೂಜೆ

Mumbai News Desk

ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ಜೋಡು ಜೀಟಿಗೆ ನಾಟಕ : ಮಂಗಳೂರಿನ ಪುರಭವನದಲ್ಲಿ ಅದ್ದೂರಿ ಕಾರ್ಯಕ್ರಮ

Mumbai News Desk

ನ. 24 ರಂದು ಶ್ರೀ ಮಹಾದೇವಿ ಮಂತ್ರದೇವತೆ ಸನ್ನಿಧಿ (ರಿ.) ಮುಲುಂಡ್ ಪಶ್ಚಿಮ – 2ನೇ ವರ್ಷದ ಗಗ್ಗರ ಸೇವೆ

Mumbai News Desk

ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾ ಗೇಟ್ ಶಹಾಡ್ ಅಗಸ್ಟ್ 15 ರಂದು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿ ವಿತರಣೆ

Mumbai News Desk

ಜಯಶ್ರೀ ಕೃಷ್ಣ ಪರಿಸರ ಪ್ರೇಮಿ ಸಮಿತಿಅ. 26 ರಂದು 24ನೇ ವಾರ್ಷಿಕ ಮಹಾಸಭೆ, ರಜತ ಸಂಭ್ರಮಕ್ಕೆ ಚಾಲನೆ

Mumbai News Desk