30 C
Mumbai
April 24, 2026
Mumbai News Kannada
ಪ್ರಕಟಣೆ

ದೇವಾಡಿಗ ಸಂಘ ಮುಂಬಯಿ: ಪೆ. 2 ರಂದು ಶ್ರೀರಾಮದೇವರ ಪೂಜೆಸ್ಥಾನದ ಪುನರ್ ಪ್ರತಿಷ್ಠೆ






ಮುಂಬೈಯ ಪ್ರತಿಷ್ಠಿತ ಸಂಘಟನೆಗಳಲ್ಲಿ ಒಂದಾದ, ಶತಮಾನೋತ್ಸವದ ಸಂಭ್ರಮದಲ್ಲಿರುವ ದೇವಾಡಿಗ ಸಂಘದ ಸಂಚಾಲಕತ್ವದ ಶ್ರೀರಾಮ ಭಜನಾ ಮಂಡಳಿ ಆರಾಧಿಸಿಕೊಂಡು ಬರುತ್ತಿರುವ ಶ್ರೀರಾಮದೇವರ ಪೂಜಾ ಕೇಂದ್ರದ ಪುನರ್ ಪ್ರತಿಷ್ಠೆ ಫೆ. 2 ರಂದು ಆದಿತ್ಯವಾರ ಬೆಳಿಗ್ಗೆ 7 ಗಂಟೆಗೆ ನವಿ ನವಿ ಮುಂಬೈಯ ನೇರುಲ್ ನ ಸೆಕ್ಟರ್ 12ರಲ್ಲಿರುವ ದೇವಾಡಿಗ ಭವನ ಮಾರ್ಗ, ದೇವಾಡಿಗ ಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮ :
ಅಂದು ಬೆಳಿಗ್ಗೆ 7 ಗಂಟೆಯಿಂದ ವಾಸ್ತು ಹೋಮ, ಗಣ ಹೋಮ, ಪುನರ್ ಪ್ರತಿಷ್ಟಾಪನೆಯಾದ ಬಳಿಕ ತೀರ್ಥ ಪ್ರಸಾದ, ಭಜನಾ-ಸಂಕೀರ್ತನೆ, ಮಂಗಳದ ಬಳಿಕ ಅನ್ನ ಸಂತರ್ಪಣೆ.
ಶ್ರೀ ರಾಮ ಭಜನಾ ಮಂಡಳಿಯ ಪುನರ್ ಪ್ರತಿಷ್ಠೆಯ ಎಲ್ಲಾ ಧಾರ್ಮಿಕ ಕಾರ್ಯಕ್ರಮದಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು, ಶ್ರೀ ರಾಮ ದೇವರ ಕೃಪೆಗೆ ಪಾತ್ರರಾಗುವಂತೆ, ದೇವಾಡಿಗ ಸಂಘದ ಅಧ್ಯಕ್ಷರಾದ ಶ್ರೀ ಪ್ರವೀಣ್ ಎನ್ ದೇವಾಡಿಗ, ಗೌರವ ಪ್ರಧಾನ ಕಾರ್ಯದರ್ಶಿ ಶ್ರೀ ವಿಶ್ವನಾಥ್ ಬಿ ದೇವಾಡಿಗ ಹಾಗೂ ಮಂಡಳಿಯ ಸಂಯೋಜಕರಾದ ನ್ಯಾಯವಾದಿ ಶ್ರೀ ಪ್ರಭಾಕರ್ ಎಸ್ ದೇವಾಡಿಗ ಇವರು ಪ್ರಕಟಣೆ ಮೂಲಕ ಕೇಳಿಕೊಂಡಿದ್ದಾರೆ



Related posts

ಶ್ರೀ ದುರ್ಗಾಪರಮೇಶ್ವರೀ – ಶನೀಶ್ವರ ದೇವಸ್ಥಾನ ದಹಿಸರ್: ಫೆ.14  ಮತ್ತು 15 ರಂದು 40ನೇ ವರ್ಷದ ವಾರ್ಷಿಕ ಮಹಾಪೂಜಾ ಮಹೋತ್ಸವ ; ಬಲಿ ಉತ್ಸವ, ಸಾಧಕರಿಗೆ ಸನ್ಮಾನ ; ಯಕ್ಷಗಾನ ಪ್ರದರ್ಶನ.

Mumbai News Desk

ಶ್ರೀ ಶನಿಮಹಾತ್ಮಾ ಪೂಜಾ ಸಮಿತಿ, ಇರಾನಿ ಕಾಲೋನಿ ಮಲಾಡ್.ಭಕ್ತಿ ಸಂಭ್ರಮದೊಂದಿಗೆ ಶನಿ ಜಯಂತಿ ಆಚರಣೆ.

Mumbai News Desk

ಶ್ರೀ ಅಯ್ಯಪ್ಪ ಸೇವಾ ಸಮಿತಿ ಕಿಸನ್ ನಗರ : ಅ. 11 ರಂದು ರಕ್ತದಾನ ಶಿಬಿರ.

Mumbai News Desk

ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನ ಇಂದಿನಿಂದ ಜಾತ್ರೆ, ಕುಂಭ ಮಹೋತ್ಸವ,.

Mumbai News Desk

ಡಿ.12 ರಿಂದ 23 ರ ವರಗೆ ಸೂಡ ಶ್ರೀ ಸುಬ್ರಹ್ಮಣ್ಯ ಷಷ್ಠಿ ಮಹೋತ್ಸವ

Mumbai News Desk

ಶ್ರೀ ಶಾಂತ ದುರ್ಗಾ ದೇವಿ ದೇವಸ್ಥಾನ ಗೋರೆಗಾಂವ್, ಬ್ರಹ್ಮಕಲಶೋತ್ಸವ. ಡಿ.10 ರಂದು  ನೂತನ ಬಿಂಬದ ವೈಭವೋಪೇತ ಮೆರವಣಿಗೆ.

Mumbai News Desk