28.4 C
Mumbai
March 7, 2026
Mumbai News Kannada
ಸುದ್ದಿ

ಉದ್ಯಮಿ, ಸಂಘಟಕ ಗೋಪಾಲ ಪುತ್ರನ್ ಅವರಿಗೆ ಪಿತೃ ವಿಯೋಗ





ಮುಂಬಯಿಯ ಉದ್ಯಮಿ, ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಮುಂಬಯಿ, ಇದರ ಮಾಜಿ ಅಧ್ಯಕ್ಷರೂ ಆದ ಗೋಪಾಲ ಪುತ್ರನ್ ಅವರ ತಂದೆ ಸುರೇಶ್ ಮೊಗವೀರ (86) ಅವರು ಇಂದು ತನ್ನ ಸ್ವಗ್ರಹ ಕುಂದಾಪುರದ ಅರಾಟೆ ಬಸ್ತಿಹಿತ್ಲು ಮನೆಯಲ್ಲಿ ನಿಧನರಾದರು.
ಸರಳ, ಮೃದು ಸ್ವಭಾವದವರಾದ ಅವರು ಎಲ್ಲರೊಂದಿಗೆ ಆತ್ಮೀಯರಾಗಿದ್ದು, ಸಮಾಜ ಸೇವೆಯಲ್ಲಿ ನಿರತರಾಗಿದ್ದರು. ಅವರು ಗೋಪಾಲ ಪುತ್ರನ್ ಸಹಿತ 4 ಪುತ್ರರನ್ನು , 3 ಪುತ್ರಿಯರನ್ನು, ಹಾಗೂ ಅಪಾರ ಬಂಧು, ಬಳಗವನ್ನು ಅಗಲಿರುವರು.
ಸುರೇಶ್ ಮೊಗವೀರ ಅವರ ನಿಧನಕ್ಕೆ ಮೊಗವೀರ ಕುಲರತ್ನ, ನಾಡೋಜ ಡಾ. ಜಿ. ಶಂಕರ್, ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಮುಂಬಯಿ ಯ ಗೌರವ ಅಧ್ಯಕ್ಷ ಸುರೇಶ್ ಆರ್ ಕಾಂಚನ್, ಅಧ್ಯಕ್ಷ ರಾಜು ವಂಡ್ಸೆ, ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು, ಮೊಗವೀರ ವ್ಯವಸ್ಥಾಪಕ ಮಂಡಳಿಯ ಅಧ್ಯಕ್ಷ ಅರುಣ್ ಕುಮಾರ್, ಮತ್ತು ಪದಾಧಿಕಾರಿಗಳು, ಟ್ರಸ್ಟಿಗಳು, ಮೊಗವೀರ ಬ್ಯಾಂಕ್ ನ ಕಾರ್ಯಧ್ಯಕ್ಷರು, ನಿರ್ದೇಶಕರು ಸಂತಾಪ ವ್ಯಕ್ತ ಪಡಿಸಿದ್ದಾರೆ.



Related posts

ಗಮ್ಮತ್ ಕಲಾವಿದೆರ್ ಅವರ ‘ಪೋನಗ ಕೊನೊಪರ’ ನಾಟಕದ ಮುಹೂರ್ತ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಆಶ್ರಯದಲ್ಲಿ ಸಿದ್ದ ಕಣ್ಣಿನ ಹನಿ ಕಾರ್ಯಕ್ರಮ,

Mumbai News Desk

ಸ್ವಾಮಿ ನಿತ್ಯಾನಂದ ಮಂದಿರ ಬೊಯಿಸರ್ * ಭಕ್ತವೃಂದದವರಿಂದ ಐದನೆಯ ವರ್ಷದ ಶ್ರೀ ದೇವೀ ಜಪಪಾರಾಯಣ ಅನುಷ್ಟಾನ ಸಂಪನ್ನ.

Mumbai News Desk

ಮುಂಬೈಯಲ್ಲಿ ಶ್ರೀ ವಿಶ್ವಪ್ರಸನ್ನ ಸ್ವಾಮೀಜಿ ಅವರ ಷಷ್ಠಬ್ದಿ ಮಹೋತ್ಸವದ ನಿಮ್ಮಿತ ಧಾರ್ಮಿಕ ಕಾರ್ಯಕ್ರಮಗಳು ಆರಂಭ.

Mumbai News Desk

ಲೇಖಕ,ಪ್ರಸಿದ್ಧ ರಂಗ ನಟ   ಸುಂದರ ಮೂಡಬಿದ್ರಿ ಯವರಿಗೆಅಮೂಲ್ಯ   ಪತ್ರಿಕೆ ಯ  ಬೆಳ್ಳಿ ಹಬ್ಬದ ವಿಶೇಷ  ಸನ್ಮಾನ

Mumbai News Desk

ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ಬೆಳ್ಳಿ ಹಬ್ಬದ ಆಮಂತ್ರಣ ಪತ್ರಿಕೆ ಧರ್ಮಸ್ಥಳದಲ್ಲಿ ಬಿಡುಗಡೆ

Mumbai News Desk