July 23, 2026
Mumbai News Kannada
ಮುಂಬಯಿ

ಅಭಿನಯ ಮಂಟಪ ( ರಿ.) ಮುಂಬಯಿ ಎರಡು ನಾಟಕಗಳ ಮುಹೂರ್ತ







ಮುಂಬಯಿ; ಮಹಾನಗರದ ಜನಪ್ರಿಯ ನಾಟಕ ತಂಡ ಅಭಿನಯ ಮಂಟಪ ಮುಂಬಯಿಯ ಕಲಾವಿದರು ಅಭಿನಯಿಸುವ “ಕೋರ್ದಬ್ಬು ತನ್ನಿ ಮಾನಿಗ” ಮತ್ತು “ಪಂಜುರ್ಲಿ” ಈ ಎರಡು ತುಳು ನಾಟಕಗಳ ಮುಹೂರ್ತವು ಅಸಲ್ಪದ ಗೀತಾಂಬಿಕ ಮಂದಿರದ ಅರ್ಚಕರಿಂದ ಮಾತೆ ಗೀತಾಂಬಿಕೆಗೆ ಪೂಜೆ ಸಲ್ಲಿಸುವ ಮೂಲಕ ಇತ್ತೀಚೆಗೆ ನಡೆಯಿತು.
ಅಭಿನಯ ಮಂಟಪದ ಅಧ್ಯಕ್ಷರಾದ ಬಾಲಕೃಷ್ಣ ಡಿ. ಶೆಟ್ಟಿ ,ನಿರ್ದೇಶಕ ಕರುಣಾಕರ ಕೆ. ಕಾಪು ಮತ್ತು ಸಾ ದಯ ಇವರೊಂದಿಗೆ ಎಲ್ಲಾ ಕಲಾವಿದರು ಹಾಗೂ ಸದಸ್ಯರು ಪಾಲ್ಗೊಂಡಿದ್ದರು . ಮಾರ್ಚ್ 9 ರಂದು ಮೊಗವೀರ ಕನ್ನಡ ಮಾಸಿಕದ 85ನೇ ಸಂಭ್ರಮ ಅಂದೇರಿ ಮೊಗವೀರ ಭವನದಲ್ಲಿ ನಡೆಯಲಿದ್ದು, ಅಂದು ಪಂಜುರ್ಲಿ ನಾಟಕ ಪ್ರದರ್ಶನಗೊಳ್ಳಲಿದೆ . ಕೋರ್ದಬ್ಬು ತನ್ನಿ ಮಾನಿಗ ನಾಟಕವು ಅಭಿನಯ ಮಂಟಪದ 43ನೇ ವಾರ್ಷಿಕೋತ್ಸವದಂದು ಪ್ರದರ್ಶನಗೊಳ್ಳಲಿದೆ. ಕೋರ್ದಬ್ಬು ತನ್ನಿ ಮಾನಿಗ ದಿ. ಯು ಆರ್ ಚಂದರ್ ಮತ್ತು ಪಂಜುರ್ಲಿ ನಾಟಕವನ್ನು ಭರತ್ ಕರ್ಕೆರ ಮಂಗಳೂರು ರಚಿಸಿದ್ದು, ಈ ನಾಟಕಗಳನ್ನು ಖ್ಯಾತ ನಿರ್ದೇಶಕ ಅಭಿನಯ ಮಂಟಪದ ಕರುಣಾಕರ ಕೆ. ಕಾಪು ಇವರು ನಿರ್ದೇಶಿಸುತ್ತಿದ್ದಾರೆ..



Related posts

ಮಲಾಡ್ ಲಕ್ಷ್ಮಣ ನಗರದ ಮಹತೋಭಾರ ಶ್ರೀ ಶನೀಶ್ವರ ದೇವಸ್ಥಾನ ಸುವರ್ಣ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ,

Mumbai News Desk

ಫಲಿಮಾರು ಮಠದೀಶರಿಗೆ ವಿಶ್ವ ಬಂಟರ ಕಾರ್ಯಕ್ರಮದ ಆಮಂತ್ರಣ.

Mumbai News Desk

ಶ್ರೀ ಉಮಾ ಮಹೇಶ್ವರಿ ದೇವಸ್ಥಾನ ಜರಿಮರಿಯಲ್ಲಿ ರಾಮ ನಾಮ ಜಪ ಯಜ್ಞ ಸಂಪನ್ನ.

Mumbai News Desk

ಗೋರೆಗಾಂವ್ : ಸುಂದರಿ ಎಸ್ ಪಡುಬಿದ್ರಿ ನಿಧನ

Mumbai News Desk

ಸಾಂತಾಕ್ರೂಜ್ ಪೇಜಾವರ ಮಠದಲ್ಲಿ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ 4 ಯ ಆರಾಧನ ಮಹೋತ್ಸವ.

Mumbai News Desk

ಮುಂಬೈನ ದಹಿ ಹಂಡಿಗೆ ರೋಮಾಂಚನ ಮೂಡಿಸಿದ ದಾಖಲೆಯ 10 ಹಂತದ ಮಾನವ ಪಿರಮಿಡ್‌ಗಳು

Mumbai News Desk