28.4 C
Mumbai
March 7, 2026
Mumbai News Kannada
ಸುದ್ದಿ

ಶ್ರೀ ವೀರನಾರಾಯಣ ದೇವಸ್ಥಾನದ ಕುಂಭ ಮಹೋತ್ಸವ,ಹೊರೆಕಾಣಿಕೆ,ಉಗ್ರಾಣ ಕೇಂದ್ರದ ಉದ್ಘಾಟನೆ,





   ಮಂಗಳೂರು ಪೆ 7. ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಫೆಬ್ರವರಿ 11 ರಿಂದ 15 ರವರೆಗೆ ವಿಜೃಂಭಣೆಯಿಂದ ನಡೆಯುವ ಕುಂಭ ಮಹೋತ್ಸವದ ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ಹೊರೆಕಾಣಿಕೆ, ಉಗ್ರಾಣ ಕೇಂದ್ರವನ್ನು ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ಹಿರಿಯ ಉದ್ಯಮಿಯಾದ ಶ್ರೀಯುತ ಎಂ.ಎಸ್.ರಾವ್ ರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರದ ಅರ್ಚಕರಾದ  ಜನಾರ್ಧನ್ ಭಟ್, ಆಡಳಿತ ಮೊಕೇಸರರಾದ  ಕೆ ಸುಂದರ್ ಕುಲಾಲ್ ಶಕ್ತಿನಗರ, ಸೇವಾ ಟ್ರಸ್ಟ್‌ನ ಅಧ್ಯಕ್ಷರಾದ  ಪ್ರೇಮಾನಂದ ಕುಲಾಲ್ ಕೋಡಿಕಲ್, ಕ್ಷೇತ್ರದ ಟ್ರಸ್ಟಿಗಳಾದ  ಗಿರಿಧರ್ ಜೆ ಮೂಲ್ಯ, ರಾಜೇಶ್ ಶಕ್ತಿನಗರ ಹಾಗೂ ನಾಗೇಶ್ ಕದ್ರಿ, ಲೋಕನಾಥ್ ಎಲ್ಲೂರು, ನಾಗೇಶ್ ಕುಲಾಲ್ ಶಕ್ತಿನಗರ, ಶ್ರೀ ಕೃಷ್ಣ, ಭಾರತಿ ಕದ್ರಿ, ವಿಶ್ವನಾಥ ವಾಮಂಜೂರು, ಗೋಪಾಲ ಬಂಗೇರ, ರಾಜೇಂದ್ರ ಕುಮಾರ್ ಅಳಪೆ, ಶ್ರೀ ಜನಾರ್ಧನ್ ಸಾಲಿಯಾನ್, ರಾಜೇಶ್ ಸಾಲಿಯಾನ್, ವಿಶ್ವನಾಥ್ ಉಪಸ್ಥಿತರಿದ್ದರು.



Related posts

ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳನ್ನು ದಾಟಿದ ಮೊದಲ ವಿಶ್ವ ನಾಯಕ ಪ್ರಧಾನಿ ಮೋದಿ

Mumbai News Desk

ಕಾರ್ಕಳ : ಹಟ್ಟಿಯಲ್ಲಿ ಬೆಂಕಿ ಅವಘಡದಲ್ಲಿ ಇಹಲೋಕ ತ್ಯಜಿಸಿದ ಕಂಬಳದ ಕೋಣಗಳು

Mumbai News Desk

ಕೇಂದ್ರ ಬಜೆಟ್ 2026 : ವಿಕಸಿತ ಭಾರತ – 2047ಕ್ಕೆ ಭದ್ರ ಬುನಾದಿ

Mumbai News Desk

ಭಾರತ್ ಬ್ಯಾಂಕ್ ಗೆ “ಅತ್ಯುತ್ತಮ ಐಟಿ ರಿಸ್ಕ್ ಮ್ಯಾನೇಜ್ಮೆಂಟ್ ಪ್ರಶಸ್ತಿ” ಯ ಗರಿ

Mumbai News Desk

ಕದನ ವಿರಾಮಕ್ಕೆ ಭಾರತ-ಪಾಕಿಸ್ತಾನ ಒಪ್ಪಿಗೆ, ಮೇ 12ಕ್ಕೆ ಮತ್ತೆ ಮಾತುಕತೆ; ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಸ್ಪಷ್ಟನೆ

Mumbai News Desk

ಹಾಸ್ಯ ನಟ ರಾಕೇಶ್‌ ಪೂಜಾರಿ ಮನೆಗೆ ಕೊನೆಗೂ ರಿಷಬ್‌ ಶೆಟ್ಟಿ ದಂಪತಿ ಭೇಟಿ

Mumbai News Desk