30.6 C
Mumbai
April 23, 2026
Mumbai News Kannada
ಸುದ್ದಿ

ಶ್ರೀ ವೀರನಾರಾಯಣ ದೇವಸ್ಥಾನದ ಕುಂಭ ಮಹೋತ್ಸವ,ಹೊರೆಕಾಣಿಕೆ,ಉಗ್ರಾಣ ಕೇಂದ್ರದ ಉದ್ಘಾಟನೆ,





   ಮಂಗಳೂರು ಪೆ 7. ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಫೆಬ್ರವರಿ 11 ರಿಂದ 15 ರವರೆಗೆ ವಿಜೃಂಭಣೆಯಿಂದ ನಡೆಯುವ ಕುಂಭ ಮಹೋತ್ಸವದ ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ಹೊರೆಕಾಣಿಕೆ, ಉಗ್ರಾಣ ಕೇಂದ್ರವನ್ನು ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ಹಿರಿಯ ಉದ್ಯಮಿಯಾದ ಶ್ರೀಯುತ ಎಂ.ಎಸ್.ರಾವ್ ರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರದ ಅರ್ಚಕರಾದ  ಜನಾರ್ಧನ್ ಭಟ್, ಆಡಳಿತ ಮೊಕೇಸರರಾದ  ಕೆ ಸುಂದರ್ ಕುಲಾಲ್ ಶಕ್ತಿನಗರ, ಸೇವಾ ಟ್ರಸ್ಟ್‌ನ ಅಧ್ಯಕ್ಷರಾದ  ಪ್ರೇಮಾನಂದ ಕುಲಾಲ್ ಕೋಡಿಕಲ್, ಕ್ಷೇತ್ರದ ಟ್ರಸ್ಟಿಗಳಾದ  ಗಿರಿಧರ್ ಜೆ ಮೂಲ್ಯ, ರಾಜೇಶ್ ಶಕ್ತಿನಗರ ಹಾಗೂ ನಾಗೇಶ್ ಕದ್ರಿ, ಲೋಕನಾಥ್ ಎಲ್ಲೂರು, ನಾಗೇಶ್ ಕುಲಾಲ್ ಶಕ್ತಿನಗರ, ಶ್ರೀ ಕೃಷ್ಣ, ಭಾರತಿ ಕದ್ರಿ, ವಿಶ್ವನಾಥ ವಾಮಂಜೂರು, ಗೋಪಾಲ ಬಂಗೇರ, ರಾಜೇಂದ್ರ ಕುಮಾರ್ ಅಳಪೆ, ಶ್ರೀ ಜನಾರ್ಧನ್ ಸಾಲಿಯಾನ್, ರಾಜೇಶ್ ಸಾಲಿಯಾನ್, ವಿಶ್ವನಾಥ್ ಉಪಸ್ಥಿತರಿದ್ದರು.



Related posts

ತುಂಬು ಗರ್ಭಿಣಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು.

Mumbai News Desk

ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾ ಗೇಟ್ ಶಹಾಡ್ ಇದರ ನೂತನ ಅಧ್ಯಕ್ಷರಾಗಿ ಶ್ರೀ ರಾಜೇಶ್ ಜೆ ಶೆಟ್ಟಿ ಆಯ್ಕೆ

Mumbai News Desk

ಮಂಗಳೂರಿಗೊಂದು ಹೊಸ ರಂಗ ಮಂದಿರ – ಕಲಾಗ್ರಾಮದ ಉದ್ಘಾಟನಾ ಸಮಾರಂಭ

Mumbai News Desk

ಮೈಲ್ ಸ್ಟೋನ್ ಮಿಸೆಸ್ ಎಷ್ಯಾ ಇಂಟರ್ನೆಷನಲ್ ಪೆಜೇಂಟ್ 2024, ಪ್ರಭಾ ಎನ್ ಸುವರ್ಣ ಅವರಿಗೆ ದ್ವಿತೀಯ ಸ್ಥಾನ.

Mumbai News Desk

ಆಪರೇಷನ್ ಸಿಂಧೂರ್ – ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಭಾರತ ಸೇನೆ ಪ್ರತಿಕಾರದ ದಾಳಿ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟ. ಸಮಾಜ ಕಲ್ಯಾಣ ಯೋಜನೆಯಡಿ ಮಂಜೂರಾದ ಸಹಾಯಧನ ವಿತರಣೆ.

Mumbai News Desk