27.7 C
Mumbai
July 23, 2026
Mumbai News Kannada
ಸುದ್ದಿ

ನ್ಯಾಯವಾದಿ ಬಿ. ಕೆ. ಸದಾಶಿವ ನೋಟರಿ ಪಬ್ಲಿಕ್ ಆಗಿ ನೇಮಕ








ಮುಂಬಯಿ ಮಹಾನಗರದ ಹಿರಿಯ ವಕೀಲರಾದ ಬಿ. ಕೆ. ಸದಾಶಿವ ಇವರನ್ನು ಬಾರತ ಸರಕಾರದ ಕಾನೂನು ಮತ್ತು ನ್ಯಾಯಾಂಗ ಸಚಿವಾಲಯ ನೋಟರಿ ಪಬ್ಲಿಕ್ ಆಗಿ ನೇಮಕ ಮಾಡಿದೆ.
ಮುಂಬಯಿ ಹಾಗೂ ಪರಿಸರದಲ್ಲಿ ಕಳೆದ ಸುಮಾರು 35 ವರ್ಷಗಳಿಂದ ವಕೀಲರಾಗಿ ಸೇವೆ ಸಲ್ಲಿಸುತ್ತಾ ಜನಪ್ರಿಯರಾಗಿರುವ ಇವರು ಮಂಗಳೂರಿನ ಸೈಂಟ್ ಅಲೋಷಿಯಸ್ ಕಾಲೇಜಿನಲ್ಲಿ ಬಿ.ಎ. ಪದವಿ ಪಡೆದು ಮುಂಬಯಿಯ ಸಿದ್ದಾರ್ಥ ಕಾಲೇನಿನಲ್ಲಿ ಕಾನೂನು ಪದವಿ ಹಾಗೂ ಮುಂಬಯಿ ವಿಶ್ವ ವಿದ್ಯಾನಿಲಯದಿಂದ ಎಲ್. ಎಲ್. ಎಂ. ಪದವಿ ಪಡೆದಿರುವರು. ಮೂಲತ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಕನಿಲದವರಾದ ನ್ಯಾ. ಬಿ. ಕೆ. ಸದಾಶಿವ ಇವರು ಕಳೆದ ಹಲವಾರು ವರ್ಷಗಳಿಂದ ತನ್ನ ಪರಿವಾರದೊಂದಿಗೆ ವಸಯಿಯಲ್ಲಿ ನೆಲೆಸಿದ್ದಾರೆ.



Related posts

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಸ್ ಸೇವೆ ಅಗತ್ಯ – ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಮನವಿ

Mumbai News Desk

ಕಾಂತಾವರ : ಶೋಧನ್ ಜೈನ್ ಕೊಡಗುತ್ತು ನಿರ್ಮಿಸಿದ ಕಾಂತೇಶ್ವರ ದೇವರ ಭಕ್ತಿ ಗೀತೆಯ ಆಲ್ಬಂ ಸಾಂಗ್ ಲೋಕಾರ್ಪಣೆ

Mumbai News Desk

ಉಡುಪಿ : ಕೋಡಿಬೆಂಗ್ರೆ ಮಗುಚಿ ಬಿದ್ದ ಟೂರಿಸ್ಟ್ ಬೋಟ್, ಇಬ್ಬರು ಸಾವು

Mumbai News Desk

ಆಪರೇಷನ್ ಸಿಂಧೂರ್ – ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಭಾರತ ಸೇನೆ ಪ್ರತಿಕಾರದ ದಾಳಿ

Mumbai News Desk

ಮೀರಾ ಭಾಯಂದರ್ ಮಹಾನಗರಪಾಲಿಕೆಯ ಚುನಾವಣೆಯಲ್ಲಿ ಗಣೇಶ್ ಗೋಪಾಲ್ ಶೆಟ್ಟಿ ವಿಜಯ

Mumbai News Desk

ಅವಿಭಜಿತ ಜಿಲ್ಲೆಗೆ ನಿರಂತರ ವಿದ್ಯುತ್ ಪೂರೈಸಲು ಜಯಶ್ರೀಕ್ರಷ್ಣ ಪರಿಸರ ಪ್ರೇಮಿ ಸಮಿತಿ ಆಗ್ರಹ

Mumbai News Desk