32.3 C
Mumbai
June 7, 2026
Mumbai News Kannada
ಸುದ್ದಿ

ನ್ಯಾಯವಾದಿ ಬಿ. ಕೆ. ಸದಾಶಿವ ನೋಟರಿ ಪಬ್ಲಿಕ್ ಆಗಿ ನೇಮಕ






ಮುಂಬಯಿ ಮಹಾನಗರದ ಹಿರಿಯ ವಕೀಲರಾದ ಬಿ. ಕೆ. ಸದಾಶಿವ ಇವರನ್ನು ಬಾರತ ಸರಕಾರದ ಕಾನೂನು ಮತ್ತು ನ್ಯಾಯಾಂಗ ಸಚಿವಾಲಯ ನೋಟರಿ ಪಬ್ಲಿಕ್ ಆಗಿ ನೇಮಕ ಮಾಡಿದೆ.
ಮುಂಬಯಿ ಹಾಗೂ ಪರಿಸರದಲ್ಲಿ ಕಳೆದ ಸುಮಾರು 35 ವರ್ಷಗಳಿಂದ ವಕೀಲರಾಗಿ ಸೇವೆ ಸಲ್ಲಿಸುತ್ತಾ ಜನಪ್ರಿಯರಾಗಿರುವ ಇವರು ಮಂಗಳೂರಿನ ಸೈಂಟ್ ಅಲೋಷಿಯಸ್ ಕಾಲೇಜಿನಲ್ಲಿ ಬಿ.ಎ. ಪದವಿ ಪಡೆದು ಮುಂಬಯಿಯ ಸಿದ್ದಾರ್ಥ ಕಾಲೇನಿನಲ್ಲಿ ಕಾನೂನು ಪದವಿ ಹಾಗೂ ಮುಂಬಯಿ ವಿಶ್ವ ವಿದ್ಯಾನಿಲಯದಿಂದ ಎಲ್. ಎಲ್. ಎಂ. ಪದವಿ ಪಡೆದಿರುವರು. ಮೂಲತ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಕನಿಲದವರಾದ ನ್ಯಾ. ಬಿ. ಕೆ. ಸದಾಶಿವ ಇವರು ಕಳೆದ ಹಲವಾರು ವರ್ಷಗಳಿಂದ ತನ್ನ ಪರಿವಾರದೊಂದಿಗೆ ವಸಯಿಯಲ್ಲಿ ನೆಲೆಸಿದ್ದಾರೆ.



Related posts

ಯೋಗೇಶ್ ಗೌಡ ಕೊಲೆ ಪ್ರಕರಣ: ಕಾಂಗ್ರೇಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 19 ಮಂದಿ ದೋಷಿ

Mumbai News Desk

ಒಡಿಶಾ ಕರಾವಳಿಗೆ ಅಪ್ಪಳಿಸಿದ ಡಾನಾ ಚಂಡಮಾರುತ; ಭಾರಿ ಮಳೆ, ಹಲವೆಡೆ ಭೂಕುಸಿತ,

Mumbai News Desk

ಯಕ್ಷಗಾನ ತಾಳಮದ್ದಳೆ ಸಪ್ತಾಹ ಉದ್ಘಾಟನೆ –  ಯಕ್ಷಾಂಗಣ ರಾಜ್ಯೋತ್ಸವ ಪುರಸ್ಕಾರ ಪ್ರದಾನ

Mumbai News Desk

ಮೂಲ್ಕಿ ಲಯನ್ಸ್ ಕ್ಲಬ್ ನ ನೂತನ ಅಧ್ಯಕ್ಷರಾಗಿ ಹರ್ಷರಾಜ್ ಶೆಟ್ಟಿ ಜಿ ಎಂ ಆಯ್ಕೆ

Mumbai News Desk

ನಾಸಿಕ್ ತುಳು ಸೇವಾ ಸಂಘದ 36ನೇ ವಾರ್ಷಿಕೋತ್ಸವ:

Mumbai News Desk

ಭಾರತ್ ಬ್ಯಾಂಕಿನ ಕಾರ್ಯಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣ ಅವರಿಗೆ ಬಿಲ್ಲವ ಸಮಾಜದ ಮುಖಂಡರಿಂದ ಅಭಿನಂದನೆ

Mumbai News Desk