27.7 C
Mumbai
July 23, 2026
Mumbai News Kannada
ಮುಂಬಯಿ

ಶ್ರೀ ಮೂಕಾಂಬಿಕ ದೇವಿ ದೇವಸ್ಥಾನ ಬಿರ್ಲಾ ಗೇಟ್ ಶಹಾಡ್ : ಮಹಾ ಶಿವರಾತ್ರಿಯ ಅಂಗವಾಗಿ ಏಕಹಾ ಭಜನೆ







ಶ್ರೀ ನಿತ್ಯಾನಂದ ಮಿತ್ರ ಭಜನಾ ಮಂಡಳಿ ಸಂಚಾಲಿತ ಶ್ರೀ ಮೂಕಾಂಬಿಕ ದೇವಿ ದೇವಸ್ಥಾನ ಬಿರ್ಲಾ ಗೇಟ್ ಶಹಾಡ್ ಇಲ್ಲಿ ದಿನಾಂಕ 26/02/2024 ಬುಧವಾರ ಮಹಾ ಶಿವರಾತ್ರಿಯ ಅಂಗವಾಗಿ ಏಕಹಾ ಭಜನೆಯ ಜರುಗಿತು.
ಬೆಳಿಗ್ಗೆ 6 ಗಂಟೆ ಸರಿಯಾಗಿ ಮಹಾಗಣಪತಿ ಹೋಮ ಜರುಗಿತು,ನಂತರ 7.30 ಕುಕ್ಕೆ ಸರಿಯಾಗಿ ಏಕಾಹ ಭಜನೆ ದೇವರ ಪ್ರಾರ್ಥನೆ,ದೀಪ ಪ್ರಜ್ವಲನೆ ಯೊಂದಿಗೆ ಪ್ರಾರಂಭಿಸಲಾಯಿತು. ಬಂಟರ ಸಂಘ ಮುಂಬಯಿ ಇದರ ಸಮಾಜ ಕಲ್ಯಾಣ ಮತ್ತು ಶಿಕ್ಷಣ ಸಮಿತಿ ಯು ಉಪಾಧ್ಯಕ್ಷರಾದ ಶ್ರೀ ಸುಬ್ಬಯ್ಯ ಶೆಟ್ಟಿ, ದೇವಸ್ಥಾನದ ಅಧ್ಯಕ್ಷರಾದ ರಾಜೇಶ್ ಜೆ ಶೆಟ್ಟಿ
ಬಂಟರ ಸಂಘ ಮುಂಬಯಿ ಬಿವಾಂಡಿ ಬದ್ಲಾಪುರ ಪ್ರಾದೇಶಿಕ ಸಮಿತಿ ಯು ಸಂಯೋಜಕರಾದ ರವೀಂದ್ರ ವೈ ಶೆಟ್ಟಿ , ದೇವಸ್ಥಾನದ ಪದಾಧಿಕಾರಿಗಳು ಮುಂತಾದವರು ಉಪಸ್ಥಿತರಿದ್ದರು,


ಅಲ್ಲದೆ ಸಂಜೆ, ಶಿವರಾತ್ರಿಯ ವೀಶೇಷ ಪೂಜೆ ಸಹ ನೆರವೇರಿತು,
ಆಗಮಿಸಿದ ಎಲ್ಲಾ ಭಜನಾ ಮಂಡಳಿಗಳನ್ನು, ಹೂವು,ಹಣ್ಣು ಪ್ರಸಾದ,ಗೌರವ ಕಾಣಿಕೆ ಇತ್ತು ಗೌರವಿಸಲಾಯಿತು.
ಬೆಳಿಗ್ಗೆ ,ಮಧ್ಯಾಹ್ನ, ಸಂಜೆ ಫಲಾಹಾರ, ಅನ್ನಸಂತರ್ಪಣೆ ,ಚಹಾ ದ ವ್ಯವಸ್ಥೆ ಮಾಡಲಾಯಿತು,
ಏಕಾಹ ಭಜನೆಗೆ ವೀಶೇಷ ವಾಗಿ ದೇವಾನಂದ್ ಕೋಟ್ಯಾನ್,ಆಶಾ ನಾಯಕ್, ಶ್ರೀಧರ್ ರೈ, ಅಲ್ಲದೆ, ಜೈ ಪ್ರಸಾದ್ ಶೆಟ್ಟಿ,, ಮಂಡಳಿಯ ಟ್ರಸ್ಟಿಗಳು, ಸಲಹೆ ಗಾರರು, ಮುಖ್ಯ ಸಮಿತಿ,ಉಪ ಸಮಿತಿಯ ಕಾರ್ಯಾಧ್ಯಕ್ಷರರು, ಮಹಿಳಾ ವಿಭಾಗ, ಯುವ ವಿಭಾಗ, ತಂತ್ರಿಯವರು, ಅರ್ಚಕರು, ದೇವಸ್ಥಾನದ ಸಿಬ್ಬಂದಿ ವರ್ಗ, ಬಾರಿ ಉತ್ಸಾಹದಿಂದ ಸಹಕರಿಸಿದರು,


24 ಘಂಟೆಗಳ ಕಾಲ ಅಖಂಡ ಭಜನೆ ಯೊಂದಿಗೆ, ದಿನಾಂಕ 27 ರಂದು ಬೆಳಿಗ್ಗೆ ದೇವರ ಮಂಗಳಾರತಿ ಯೊಂದಿಗೆ ಭಜನೆಗೆ ಮಂಗಳ ಹಾಡಲಾಯಿತು..
ಪ್ರತ್ಯಕ್ಷವಾಗಿ ಪರೋಕ್ಷವಾಗಿ ತನು ಮನ ಧನ ದಿಂದ ಸಹಕರಿಸಿರುವ ಎಲ್ಲಾರಿಗೂ ದೇವಸ್ಥಾನದ ಪರವಾಗಿ ತುಂಬು ಹೃದಯದ ಧನ್ಯವಾದಗಳು..



Related posts

ಯಂಗ್ ಮೆನ್ಸ್ ಎಜ್ಯುಕೇಶನ್ ಸೊಸೈಟಿ ವತಿಯಿಂದ ಧಾರಾವಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವಿದ್ಯಾಲಯದ ಕನ್ನಡ ಮಾಧ್ಯಮದ ಮಕ್ಕಳಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮ

Mumbai News Desk

ಗೊರೆಗಾಂವ್ ಕರ್ನಾಟಕ ಸಂಘದ 66ನೇ ನಾಡಹಬ್ಬ ಹಾಗೂ ವಿಚಾರಗೋಷ್ಠಿ, ಸಮಾರೋಪ ಸಮಾರಂಭ

Mumbai News Desk

ಪಾಲ್ಘರ್ ಹೋಟೆಲ್ ಅಸೋಸಿಯೇಶನ್ ವತಿಯಿಂದ ಪ್ರತಿಭಟನೆ , ಹೋಟೆಲ್ ಬಂದ್

Mumbai News Desk

ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ವತಿಯಿಂದ ಮಲಾಡ್ ಪೂರ್ವದ ತುಳು  ಕನ್ನಡಿಗರ ಮನೆ ಮನೆಯಲ್ಲಿ ರಾಮ ನಾಮಸ್ಮರಣೆ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ.) 25ನೇ ಸಂಸ್ಥಾಪನಾ ದಿನಾಚರಣೆ, 25 ಸಂಘ – ಸಂಸ್ಥೆಗಳಿಗೆ ವಿಶೇಷ ಪುರಸ್ಕಾರ ಸಮಾರಂಭಕ್ಕೆ ಚಾಲನೆ

Mumbai News Desk

ಶ್ರೀ ಜಗದಂಬಾ ಮಂದಿರ ಡೊಂಬಿವಲಿ – ನಾಗರ ಪಂಚಮಿ ಆಚರಣೆ

Mumbai News Desk