28.4 C
Mumbai
March 7, 2026
Mumbai News Kannada
ಪ್ರಕಟಣೆ

ಶ್ರೀ ಮಹಾವಿಷ್ಣು ಮಂದಿರ ಡೊಂಬಿವಲಿ ಇದರ 48 ನೇ  ವಾರ್ಷಿಕ ಸತ್ಯನಾರಾಯಣ ಮಹಾಪೂಜೆ ಹಾಗೂ ಸಾಮೂಹಿಕ ಶನಿ ಪೂಜೆ.





ಡೊಂಬಿವಲಿಯ ಮುಂಬ್ರಾ ಮಿತ್ರ ಭಜನಾ ಮಂದಿರದ ಸಂಚಾಲಕತ್ವದ ಡೊಂಬಿವಲಿ ಪಶ್ಚಿಮದ ಶ್ರೀ ಮಹಾವಿಷ್ಣು ಮಂದಿರದಲ್ಲಿ ಮಾರ್ಚ್ 22 ಶನಿವಾರ 48 ನೇ  ವಾರ್ಷಿಕ ಸತ್ಯನಾರಾಯಣ ಮಹಾಪೂಜೆ ಹಾಗೂ ಸಾಮೂಹಿಕ ಶನಿ ಪೂಜೆ ಜರಗಲಿದೆ. 

ಬೆಳಿಗ್ಗೆ 6 ರಿಂದ 7 ರ ತನಕ ಗಣ ಹೋಮ 

9 ರಿಂದ 10.30 ರ ತನಕ  ಸತ್ಯನಾರಾಯಣ ಮಹಾಪೂಜೆ 

ಮಧ್ಯಾಹ್ನ 12.30 ಕ್ಕೆ ಕಳಸ ಪ್ರತಿಷ್ಠೆ ಹಾಗು ಶನಿಗ್ರಂಥ ಪಾರಾಯಣ.

12.30 ರಿಂದ 3.00 ರ ತನಕ ಅನ್ನ ಸಂತರ್ಪಣೆ.

6.30 ರಿಂದ 7 ರ ತನಕ ಭಜನೆ ,

7 ರಿಂದ 7.30 ರ ತನಕ ಧಾರ್ಮಿಕ ಸಭೆ 

7.30 ಕ್ಕೆ ಮಹಾ ಮಂಗಳಾರತಿ ತೀರ್ಥ ಪ್ರಸಾದ ವಿತರಣೆ ಹಾಗು ಅನ್ನ ಸಂತರ್ಪಣೆ. 

ಶನಿ ಗ್ರಂಥ ಪಾರಾಯಣದ ದೀಪ ಪ್ರಜ್ವಲಣೆಯನ್ನು ಅತಿಥಿ ಗಣ್ಯರಿಂದ ಕೈಗೊಂಡು. ರಾತ್ರಿ 7.00 ಗಂಟೆಗೆ ಶ್ರೀ ಮಹಾವಿಷ್ಣು ಮಂದಿರದ ಅಧ್ಯಕ್ಷರಾದ ಶ್ರೀಯುತ ಇಂದುಶೇಖರ್ ಸುವರ್ಣರವರ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭಾಕಾರ್ಯಕ್ರಮ ಜರಗಲಿದ್ದು ಅತಿಥಿ ಗಣ್ಯರ ಉಪಸ್ಥಿತಿಯೊಂದಿಗೆ  ನೆರವೇರಲಿದೆ. ಪೂಜಾ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ಹಿತೈಷಿಗಳು , ಭಕ್ತಾಭಿಮಾನಿಗಳು , ಕಾರ್ಯಕ್ರಮವನ್ನು ಯಶಸ್ವಿಗೊಳಿಸಲೆಂದು ಮಂದಿರದ ಗೌರವ ಅಧ್ಯಕ್ಷರಾದ ಶ್ರೀಯುತ ನಿತಿನ್ ಪ್ರಕಾಶ್ ಪುತ್ರನ್ , ಉಪಾಧ್ಯಕ್ಷರಾದ ಶ್ರೀಯುತ ಅರವಿಂದ್ ಪದ್ಮಶಾಲಿ, ಕಾರ್ಯದರ್ಶಿ  ಶ್ರೀಯುತ ಸಚಿನ್ ಪೂಜಾರಿ , ಕೋಶಾಧಿಕಾರಿ ಶ್ರೀಯುತ ಪ್ರವೀಣ್ ಶೆಟ್ಟಿ ಹಾಗು ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ಶ್ರೀಮತಿ ಸವಿತಾ ಸಾಲಿಯಾನ್ ಹಾಗು ಸರ್ವ ಕಾರ್ಯಕಾರಿ ಸಮಿತಿಯ ಸದಸ್ಯರು ,ಅರ್ಚಕ ವರ್ಗ , ಸದಸ್ಯರುಗಳು ಪ್ರಕಟಣೆಯ ಮೂಲಕ ವಿನಂತಿಸಿರುತ್ತಾರೆ.



Related posts

ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾ ಗೇಟ್ ಶಹಾಡ್ ಅಗಸ್ಟ್ 15 ರಂದು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿ ವಿತರಣೆ

Mumbai News Desk

ಎ. 14 ರಂದು ಗೋರೆಗಾಂವ್ ಕರ್ನಾಟಕ ಸಂಘದ ತುಳು ಪರ್ಬ ದತ್ತಿ ನಿಧಿ ಕಾರ್ಯಕ್ರಮ  

Mumbai News Desk

ಜ. 30 ರಿಂದ ಫೆ.1ರ ತನಕ ಜರ್ಮನಿನಲ್ಲಿ ಓಪನ್ ವರ್ಲ್ಡ್ ವೇಟ್ ಲಿಪ್ಟಿಂಗ್ ಚಾಂಪಿಯನ್‌ಶಿಪ್‌

Mumbai News Desk

ಜು.21, ಶ್ರೀ ನಿತ್ಯಾನಂದ ಸೇವಾ ಸಂಸ್ಥೆ ಮೀರಾಭಾಯಂದರ್ ವತಿಯಿಂದ ಗುರುಪೂರ್ಣಿಮೆ ಆಚರಣೆ.

Mumbai News Desk

ಸೆ. 5 ರಂದು ಭಾರತದ “Metro Man of India” ಪದ್ಮವಿಭೂಷಣ ಡಾ. ಇ ಶ್ರೀಧರನ್ ಗೆ ‘ಜಾರ್ಜ್ ಫೆರ್ನಾಂಡಿಸ್ ಸಂಸ್ಮರಣ ಪ್ರಶಸ್ತಿ ‘

Mumbai News Desk

  ನಾಳೆ  (ಡಿ. 25) ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಪ್ರದಾನ ಸಮಾರಂಭ “ನೆರವು”

Mumbai News Desk