July 24, 2026
Mumbai News Kannada
ಪ್ರಕಟಣೆ

ವಸಯಿ ತಾಲೂಕು ಮೊಗವೀರ ಸಂಘ : ನಾಳೆ (ಮಾ.16) ಮಹಿಳಾ ದಿನಾಚರಣೆ







ನಾಯ್ಗoವ್- ವಸಯಿ – ನಾಲಾಸೋಪಾರ-ವಿರಾರ್ ಪರಿಸರದ ಮೊಗವೀರ ಬಂಧುಗಳ ಸಂಘಟನೆ, ವಸಯಿ ತಾಲೂಕು ಮೊಗವೀರ ಸಂಘದ ವತಿಯಿಂದ ಮಹಿಳಾ ದಿನಾಚರಣೆ ಮಾರ್ಚ್ 16, ಆದಿತ್ಯವಾರ ಮಧ್ಯಾಹ್ನ 2 ಗಂಟೆಗೆ ವಸಯಿ ಪಶ್ಚಿಮ, ವಸಯಿ ಕರ್ನಾಟಕ ಸಂಘದ ಹತ್ತಿರದ, ಸ್ವಾಮಿ ನಾರಾಯಣ ಮಂದಿರದ ಎರಡನೇ ಅಂತಸ್ತಿನ ಸಭಾಗ್ರಹದಲ್ಲಿ ನಡೆಯಲಿದೆ.
ಸಂಘದ ಅಧ್ಯಕ್ಷರಾದ ಯಶೋದರ ವಿ ಕೋಟ್ಯಾನ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಸಂಘಟಕಿ ಬ್ಯಾಕ್ವರ್ಡ್ ಅಲ್ ಡೇ ದಿನರ್ ನ ಸಹಾ ಸ್ಥಾಪಕಿ ಸುಚಿತ್ರ ಎಸ್ ಪುತ್ರನ್, ಗಾಯತ್ರಿ ಪರಿವಾರದ ಸಂಚಾಲಕರಾದ ಜಯಲಕ್ಷ್ಮಿ ಶೆಟ್ಟಿ ಮುಖ್ಯ ಅತಿಥಿಗಳಾಗಿರುವರು.
ಈ ಸಂದರ್ಭ ಸಂಘದ ಹಿರಿಯ ಸಕ್ರಿಯ ಸದಸ್ಯೆ ಸರೋಜಿನಿ ಜೆ ಕರ್ಕೇರ ಅವರನ್ನು ಸನ್ಮಾನಿಸಲಾಗುವುದು.
ಕಾರ್ಯಕ್ರಮದಲ್ಲಿ ಭಜನೆ ಸ್ಪರ್ಧೆ, ಹಳದಿ ಕುಂಕುಮ ಪ್ರಸ್ತುತಗೊಳ್ಳಲಿದೆ.
ಸಂಘದ ಅಧ್ಯಕ್ಷರಾದ ಯಶೋಧರ ವಿ ಕೋಟ್ಯಾನ್, ಉಪಾಧ್ಯಕ್ಷರಾದ ದಯಾನಂದ್ ಕುಂದರ್, ಕಾರ್ಯದರ್ಶಿ ಶೇಕರ್ ಕರ್ಕೇರ, ಕೋಶಾಧಿಕಾರಿ ವಿಶ್ವನಾಥ್ ಬಂಗೇರ, ಸಲಹೆಗಾರ ಮೋಹನ್ ಪುತ್ರನ್, ಸಂಚಾಲಕರಾದ ಪ್ರದೀಪ್ ಪುತ್ರನ್, ಕಾರ್ಯಕ್ರಮ ಸಮಿತಿಯ
ಕಾರ್ಯಧ್ಯಕ್ಷ ಪ್ರತಿಕ್ ಶ್ರೀಯಾನ್, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೇ ಪ್ರೇಮ ಎಸ್ ನಾಯಕ್, ಉಪಾಧ್ಯಕ್ಷೆ ಪಲ್ಲವಿ ಪುತ್ರನ್, ಸಲಹೆಗಾರರಾದ ಮೋಹಿನಿ ಮಲ್ಪೆ ಹಾಗೂ ಟ್ರಸ್ಟಿಗಳು, ಸರ್ವ ಸದಸ್ಯರು ಎಲ್ಲರಿಗೂ ಆದರದ ಸ್ವಾಗತ ಬಯಸಿದ್ದಾರೆ.



Related posts

ಜುಲೈ 21: ಕುರ್ಲಾ ಬಂಟರ ಭವನದಲ್ಲಿ ಗುರು ಪೂರ್ಣಿಮೆ ಆಚರಣೆ, 

Mumbai News Desk

ಡಿ.10 ರಂದು ಬಿಲ್ಲವ ಭವನದಲ್ಲಿ ಕುಲಾಲ ಪ್ರತಿಷ್ಠಾನ (ರಿ) ಮಂಗಳೂರು ಆಶ್ರಯದಲ್ಲಿ “ಪಿರಾವುಡು ಒರಿ ಉಲ್ಲೆ”ನಾಟಕ ಪ್ರದರ್ಶನ  

Mumbai News Desk

ಶ್ರೀ ಮಹಾವಿಷ್ಣು ಮಂದಿರ, ಡೊಂಬಿವಲಿ: ಅ. 11 ಮತ್ತು 12ರಂದು 48ನೇ ವಾರ್ಷಿಕ ಏಕಾಹ ಭಜನಾ ಮಂಗಲೋತ್ಸವ

Mumbai News Desk

ಮಾ. 29 ರಂದು ಕನ್ನಡ ಸಾಂಸ್ಕೃತಿಕ ಕೇಂದ್ರ, ಕಲ್ಯಾಣ್ ನ ವತಿಯಿಂದ ಮಹಿಳಾ ದಿನಾಚರಣೆ

Mumbai News Desk

ಮಲಾಡ್: ಜ. 3ರಂದು ಶ್ರೀ ದೇವಿ ಮಹಮ್ಮಾಯಿ ದೇವಸ್ಥಾನದಲ್ಲಿ ಅಯ್ಯಪ್ಪ ಮಹಾಪೂಜೆ

Mumbai News Desk

ಫೆ 29 ರಿಂದ ಮಾ 2 ರ ವರಗೆ ಡೊಂಬಿವಲಿ ಶ್ರೀ ಜೈ ಭವಾನಿ ಶನೀಶ್ವರ ಮಂದಿರದ ಅಷ್ಟಬಂಧ ಪುನರ್‌ ಪ್ರತಿಷ್ಠಾ ಮಹೋತ್ಸವ

Mumbai News Desk